• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸತ್‌ ದಾಳಿ: ಮೈಸೂರು ವ್ಯಕ್ತಿ ಸೇರಿ ಐವರ ಮಂಪರು ಪರೀಕ್ಷೆ

Jan 13 2024, 01:33 AM IST
ಡಿ.13ರಂದು ಸಂಸತ್ತಿನ ಒಳಗೆ ಹೊಗೆ ಬಾಂಬ್‌ ಸಿಡಿಸಿ ದಾಳಿ ನಡೆಸಿದ ಪ್ರಕರಣದ 6 ಆರೋಪಿಗಳ ಪೈಕಿ ಐವರಿಗೆ ಶುಕ್ರವಾರ ಸುಳ್ಳುಪತ್ತೆ ಪರೀಕ್ಷೆ ಮತ್ತು ಮಂಪರು ಪರೀಕ್ಷೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಲಬುರಗಿ: ಅಕ್ರಮ ಹುಕ್ಕಾ ಬಾರ್ ಮೇಲೆ ಪೊಲೀಸ್‌ ದಾಳಿ

Jan 13 2024, 01:32 AM IST
ಅಪ್ರಾಪ್ತ ವಿದ್ಯಾರ್ಥಿಗಳೂ ಸೇರಿ ಮೋಜು, ಮಸ್ತಿಯಲ್ಲಿದ್ದವರು ಕಂಗಾಲು, ಮಾಲೀಕ ಸೇರಿ ನಾಲ್ವರು ಪರಾರಿ. ಶೈಕ್ಷಣಿಕ ಸಂಸ್ಥೆಗಳಿರುವ ವ್ಯಾಪ್ತಿಯಲ್ಲೇ ಜೋರ್ದಾರ್‌ ಆಗಿ ನಡೆಯುತ್ತಿತ್ತು ಗುಲ್ಬರ್ಗ ರಾಕ್ಸ್‌ ಹುಕ್ಕಾಬಾರ್‌. ಬಾರ್‌ಗೆ ಇರಬೇಕಾದಂತಹ ಪರವಾನಗಿ ಪತ್ರವೇ ಪೊಲೀಸರಿಗೆ ಸಿಗಲಿಲ್ಲ. ಶಿಕ್ಷಣ ಸಂಸ್ಥೆಗಳ 100 ಯಾರ್ಡ್‌ ವ್ಯಾಪ್ತಿಯಲ್ಲಿ ಹುಕ್ಕಾಬಾರ್‌ಗೆ ಅವಕಾಶವಿಲ್ಲದಿದ್ದರೂ ಕಾನೂನು ಉಲ್ಲಂಘನೆ.

ನಗರದಲ್ಲಿ ಆತ್ಮಾಹುತಿ ದಾಳಿ ಸಂಚು: ಚಾರ್ಜ್‌ಶೀಟ್‌

Jan 13 2024, 01:31 AM IST
ಬೆಂಗಳೂರಿನಲ್ಲಿ ಸ್ಫೋಟ ಕೃತ್ಯ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂಬ ಅನುಮಾನದ ಮೇಲೆ ಜು.18ರಂದು ಬೆಂಗಳೂರು ಪೊಲೀಸರಿಂದ ಪ್ರಕರಣ ದಾಖಲಿಸಲಾಗಿತ್ತು, ಶುಕ್ರವಾರ ಎಲ್‌ಇಟಿಯ 8 ಶಂಕಿತ ಉಗ್ರರ ವಿರುದ್ಧ ಎನ್‌ಐಎ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

26/11 ಮುಂಬೈ ದಾಳಿ ರೂವಾರಿ ಹಫೀಜ್‌ ಸಯೀದ್‌ಗೆ 78 ವರ್ಷ ಜೈಲುಶಿಕ್ಷೆ

Jan 11 2024, 01:31 AM IST

ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರ, 2008ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್‌ ಹಾಗೂ ಲಷ್ಕರ್‌ ಎ ತೊಯ್ಬಾ ನಾಯಕ ಹಫೀಜ್‌ ಸಯೀದ್‌ (73)ಗೆ ಪಾಕಿಸ್ತಾನದಲ್ಲಿ ಬರೋಬ್ಬರಿ 78 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಕರಸೇವಕರ ಮೇಲೆ ನಡೆದ ಗುಂಡಿನ ದಾಳಿ ಸರಿ ಇದೆ ಎಂದ ಕೇಶವ್‌ ಪ್ರಸಾದ್‌ ಮೌರ್ಯ

Jan 11 2024, 01:30 AM IST
ಬಾಬ್ರಿ ಮಸೀದಿ ಧ್ವಂಸದ ವೇಳೆ ಪೊಲೀಸರು ಕರಸೇವಕರ ಮೇಲೆ ನಡೆಸಿದ ಬಾಂಬ್‌ ದಾಳಿಯನ್ನು ಸಮರ್ಥಿಸುವ ಮೂಲಕ ಸಮಾಜವಾದಿ ಪಕ್ಷದ ನಾಯಕ ಕೇಶವ್‌ ಪ್ರಸಾದ್‌ ಮೌರ್ಯ ವಿವಾದ ಸೃಷ್ಟಿಸಿದ್ದಾರೆ.

ಕೆಆರ್‌ಐಡಿಎಲ್ ಇಇ, ಗ್ರಾಪಂ ಸದಸ್ಯನ ಮನೆ ಮೇಲೆ ಲೋಕಾ ದಾಳಿ

Jan 10 2024, 01:46 AM IST
ರಾಮನಗರ: ಭ್ರಷ್ಟರ ವಿರುದ್ದ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಮಂಗಳವಾರ ಕೆಆರ್ ಐಡಿಎಲ್ ಸಹಾಯಕ ಎಂಜನಿಯರ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯನ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.

ಕಾಡಾನೆಗಳ ದಾಳಿ: ಬೆಳೆ ನಾಶ

Jan 10 2024, 01:46 AM IST
ಚನ್ನಪಟ್ಟಣ: ತಾಲೂಕಿನ ಕೋಡಂಬಹಳ್ಳಿ ಹಾಗೂ ಶ್ಯಾನುಭೋಗನಹಳ್ಳಿ ಗ್ರಾಮಗಳಲ್ಲಿ ಕಾಡಾನೆಗಳು ದಾಳಿ ನಡೆಸಿ ಬೆಳೆಗಳನ್ನು ಧ್ವಂಸ ಮಾಡಿವೆ.

ಕೋಟಿ ಕುಬೇರರ ಮೇಲೆ ಲೋಕಾಯುಕ್ತರ ದಾಳಿ

Jan 10 2024, 01:46 AM IST

ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ರಾಜ್ಯದ ಆರು ಅಧಿಕಾರಿಗಳಿಗೆ ಸೇರಿದ 35 ಸ್ಥಳಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು 51.13 ಕೋಟಿ ರು.ಗಿಂತ ಹೆಚ್ಚು ಮೌಲ್ಯದ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ.

ಸೇನಾ ಕಚೇರಿ ಮೇಲೆ ದಾಳಿ ಪ್ರಕರಣದಲ್ಲಿ ಇಮ್ರಾನ್‌ ಖಾನ್‌ ಅರೆಸ್ಟ್‌!

Jan 10 2024, 01:45 AM IST
ಇಮ್ರಾನ್‌ ವಿರುದ್ಧ ಮತ್ತೆರಡು ಪ್ರಕರಣ ದಾಖಲಾಗಿದ್ದು, ಜೈಲಿನಲ್ಲೇ ಉಳಿದಿದ್ದಾರೆ. ಈ ನಡುವೆ ಪಾಕಿಸ್ತಾನದಲ್ಲಿ ಪೊಲಿಯೋ ಲಸಿಕೆ ಹಾಕಲು ಬಂದ ಜನರ ಮೇಲೆ ಬಾಂಬ್‌ ದಾಳಿ ನಡೆಸಿದ ಕಾರಣ 7 ಮಂದಿ ಸಾವನ್ನಪ್ಪಿದ್ದಾರೆ.

ಆಸ್ಪತ್ರೆಗಳ ಮೇಲೆ ದಾಳಿ: ನಕಲಿ ವೈದ್ಯನ ಬಂಧನ

Jan 09 2024, 02:00 AM IST
ನಕಲಿ ವೈದ್ಯರ ಹಾವಳಿ ಅಧಿಕವಾಗಿದೆ ಎನ್ನುವ ದೂರುಗಳ ಆದಾರದ ಮೇಲೆ ಜೇವರ್ಗಿಯ ತಹಸೀಲ್ದಾರ್‌ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ತಾಲ್ಲೂಕಿನ ಅನೇಕ ಕಡೆಗಳಲ್ಲಿ ಮಿಂಚಿನ ದಾಳಿ ನಡೆಸಿ ಒರ್ವ ನಕಲಿ ವೈದ್ಯನನ್ನು ಬಂಧಿಸಿ ೮ ನಕಲಿ ಆಸ್ಪತ್ರೆಗಳನ್ನು ಬಂಧ ಮಾಡಿಸಿದ ಘಟನೆ ಸೋಮವಾರ ನಡೆದಿದೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 78
  • next >

More Trending News

Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved