• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಡೀಪುರದ ರಸ್ತೆಯಲ್ಲಿ ವ್ಯಕ್ತಿ ಮೇಲೆ ಕಾಡಾನೆ ದಾಳಿ

Aug 12 2025, 12:30 AM IST
ಬಸವರಾಜು ತಮಿಳುನಾಡಿನ ಮಸಣಗುಡಿ ಬಳಿಯ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುತ್ತಿದ್ದನು. ಬಿಳಿ ಬಣ್ಣದ ಶರ್ಟ್ ಧರಿಸಿದ್ದು, ರಸ್ತೆ ಬದಿ ಕಾಡಾನೆ ಕಂಡು ಫೋಟೊ ತೆಗೆಯಲು ಕೆಳಕ್ಕೆ ಇಳಿದಿದ್ದಾನೆ.

ಮಿಡ್ಲ್‌.. ಡ್ರಗ್ಸ್ ದಾಳಿ ಮುಂದುವರಿಕೆ:

Aug 09 2025, 02:05 AM IST
ಹಾಸ್ಟೆಲ್‌ ಗಳ ಮೇಲೆ ದಿಢೀರ್ ದಾಳಿ ನಡೆಸಿರುವ ಪೊಲೀಸರು, 11 ಹಾಸ್ಟೆಲ್‌ ಗಳಲ್ಲಿ ತಪಾಸಣಾ ಕಾರ್ಯ ನಡೆಸಿದ್ದಾರೆ.

ಪತ್ರಕರ್ತರ ಮೇಲೆ ದಾಳಿ, ಮಾರಣಾಂತಿಕ ಹಲ್ಲೆ ಗುಂಡಾವರ್ತನೆಯಾಗಿದೆ: ಭರತ್ ರಾಜ್

Aug 09 2025, 12:00 AM IST
ಸರ್ಕಾರ ಈ ಗುಂಡಾಗಿರಿಯನ್ನು ಗಂಭೀರವಾಗಿ ಪರಿಗಣಿಸಿ ಭಾಗಿಯಾದ ಎಲ್ಲರನ್ನು ಮತ್ತು ಅದರ ಹಿಂದಿರುವ ಗೂಂಡಾಗಳನ್ನು ಬಂಧಿಸಿ ವಿಶೇಷ ತನಿಖೆ ನಡೆಸಬೇಕು. ಪದ್ಮಲತಾ, ಸೌಜನ್ಯಾ, ವೇದವಲ್ಲಿ ಹಾಗೂ 80ರ ದಶಕದಿಂದ ನಡೆದಿರುವ ಎಲ್ಲ ಪ್ರಕರಣಗಳ ಮರು ತನಿಖೆಗೂ ಕ್ರಮವಹಿಸಬೇಕು.

ಕಪಿಲ್‌ ಕೆಫೆ ಮೇಲೆ ದಾಳಿ ಮಾಡಿದ್ದು ಬಿಷ್ಣೋಯಿ ಗ್ಯಾಂಗ್‌

Aug 09 2025, 12:00 AM IST
ಕೆನಡಾದ ಸರ್ರೆಯಲ್ಲಿ ಇರುವ ಹಾಸ್ಯ ಕಲಾವಿದ ಕಪಿಲ್‌ ಶರ್ಮಾ ಅವರ ‘ಕ್ಯಾಪ್ಸ್‌ ಕೆಫೆ’ ಮೇಲೆ ಗುರುವಾರ ಬೆಳಗಿನ ಜಾವ ಗುಂಡಿನ ದಾಳಿ ನಡೆದಿತ್ತು. ಇದರ ಹಿಂದೆ ಪಾತಕಿ ಲಾರೆನ್ಸ್‌ ಬಿಷ್ಣೋಯಿ ತಂಡದ ಕೈವಾಡವಿರುವುದು ಬೆಳಕಿಗೆ ಬಂದಿದೆ.

ಆನೆ ದಾಳಿ: ಚೆಂಬು ಗ್ರಾಮದ ರೈತ ಸಾವು

Aug 08 2025, 02:00 AM IST
ಚೆಂಬು ಗ್ರಾಮದ ದಬ್ಬಡ್ಕ ಭಾಗದಲ್ಲಿ ಆನೆ ದಾಳಿಯಿಂದ ರೈತ ಮೃತಪಟ್ಟ ಘಟನೆ ನಡೆದಿದೆ.

ಕದನ ವಿರಾಮ ಶ್ರೇಯ ನೀಡದ್ದಕ್ಕೆ ಸಿಟ್ಟಿಗೆದ್ದು ಟ್ರಂಪ್‍ ತೆರಿಗೆ ದಾಳಿ?

Aug 08 2025, 01:01 AM IST
ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಿಸಿದ್ದು ನಾನೇ ಎಂದು ಕನಿಷ್ಠ 30 ಬಾರಿ ಹೇಳಿಕೆ ನೀಡಿದ್ದ ಟ್ರಂಪ್‌ ಹೇಳಿಕೆಗೆ ಭಾರತ ಮನ್ನಣೆ ನೀಡದೇ ಹೋಗಿದ್ದು ಅವರು ಭಾರತದ ಮೇಲೆ ಹೆಚ್ಚಿನ ತೆರಿಗೆ ದಾಳಿಗೆ ಕಾರಣವಾಗಿರಬಹುದು ಎಂದು ವಿಶ್ಲೇಷಿಸಲಾಗಿದೆ.

ಕಪಿಲ್‌ ಶರ್ಮಾ ಕೆನಡಾ ಕೆಫೆ ಮೇಲೆ ಮತ್ತೆ 25 ಸುತ್ತು ಗುಂಡಿನ ದಾಳಿ

Aug 08 2025, 01:01 AM IST
ಕೆನಡಾದ ಸರ್ರೆಯಲ್ಲಿರುವ ಹಾಸ್ಯ ಕಲಾವಿದ ಕಪಿಲ್‌ ಶರ್ಮಾ ಅವರ ‘ಕ್ಯಾಪ್ಸ್‌ ಕೆಫೆ’ ಮೇಲೆ ಗುರುವಾರ ಬೆಳಗ್ಗೆ ಗುಂಡಿನ ದಾಳಿಯಾಗಿದೆ. ಇದು ತಿಂಗಳೊಂದರಲ್ಲಿದಾದ 2ನೇ ದಾಳಿಯಾಗಿದೆ. ಜುಲೈನಲ್ಲಿ, ಕೆಫೆ ಶುರುವಾದ ಕೆಲ ದಿನಗಳಲ್ಲೇ ಖಲಿಸ್ತಾನಿಗಳು ದಾಳಿ ಮಾಡ್ಡಿದ್ದರು.

ಟ್ರಂಪ್ ತೆರಿಗೆ ದಾಳಿ ವಿರುದ್ಧ ಭಾರತಕ್ಕೆ ಚೀನಾ ಬೆಂಬಲ

Aug 08 2025, 01:01 AM IST

 ಡೊನಾಲ್ಡ್‌ ಟ್ರಂಪ್‌ ಅವರ ಭಾರತದ ವಿರುದ್ಧ ತೆರಿಗೆ ದಾಳಿಗೆ ಪ್ರತಿತಂತ್ರವಾಗಿ ಪ್ರಧಾನಿ ಮೋದಿ ಚೀನಾ ಪ್ರವಾಸ ಕೈಗೊಂಡಿರುವ ಬೆನ್ನಲ್ಲೇ ನೆರೆಯ ರಾಷ್ಟ್ರ ಭಾರತ ಪರ ನಿಂತಿದೆ.  

ಡ್ರಗ್ಸ್ ದಾಳಿ ಮುಂದುವರಿಕೆ: 12 ಮಂದಿ ವ್ಯಸನಿಗಳ ವಿರುದ್ಧ ಪ್ರಕರಣ ದಾಖಲು

Aug 08 2025, 01:00 AM IST
ನಜರ್ ಬಾದ್ ಪೊಲೀಸ್ ಠಾಣೆ ಸನಿಹದಲ್ಲೇ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕಿರಾಣಿ ಅಂಗಡಿ ಮಾಲೀಕನನ್ನು ಸಿಸಿಬಿ ಪೊಲೀಸರು ಬಂಧಿಸಿ. 65 ಗ್ರಾಂ ತೂಕದ ಎಂಡಿಎಂಎ ವಶಪಡಿಪಡಿಸಿಕೊಂಡಿದ್ದಾರೆ.

2 ಚಿರತೆಗಳ ದಾಳಿ: ೨೧ ಕುರಿಗಳು ಬಲಿ

Aug 07 2025, 12:45 AM IST
ಎರಡು ಚಿರತೆಗಳ ಭೀಕರ ದಾಳಿಯಿಂದ ೨೧ ಕುರಿಗಳು ಬಲಿಯಾಗಿ, 6 ಕುರಿಗಳು ಗಾಯಗೊಂಡಿರುವ ಘಟನೆ ಮಲೇಬೆನ್ನೂರು ಸಮೀಪದ ಹೊಳೆ ಸಿರಿಗೆರೆ ಕ್ರಾಸ್ ಬಳಿ ಮಂಗಳವಾರ ಮಧ್ಯರಾತ್ರಿ 2.30ರ ಸುಮಾರಿಗೆ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 90
  • next >

More Trending News

Top Stories
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ನವೆಂಬರ್‌ ಅಂತ್ಯಕ್ಕೆ ಕೈ ಕಿತ್ತಾಟಕ್ಕೆ ತಾರ್ಕಿಕ ಅಂತ್ಯ ಖಚಿತ : ಬಿವೈವಿ
ಕರ್ನಾಟಕದಲ್ಲಿ ಒಳ ಮೀಸಲು ಸಮರ್ಪಕ ಜಾರಿಗೆ ಕಾಯ್ದೆ
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್‌ ರದ್ದತಿಗೆ ಬುರುಡೆ ಗ್ಯಾಂಗ್‌ ಅರ್ಜಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved