• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಲೂರು ಕಾಂಗ್ರೆಸ್‌ ಶಾಸಕನ ಮನೆ ಮೇಲೆ ಇ.ಡಿ. ದಾಳಿ

Jan 09 2024, 02:00 AM IST
ಕೋಲಾರದ ಮಾಲೂರು ಕ್ಷೇತ್ರದ ಶಾಸಕ ಕೆ.ವೈ. ನಂಜೇಗೌಡ ಅವರ ನಿವಾಸ ಕಚೇರಿಗಳ ಮೇಲೆ ಸೋಮವಾರ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರದ ಅವಳಿ ಜಿಲ್ಲೆಗಳ ಸುಮಾರು 8ಕ್ಕೂ ಹೆಚ್ಚು ಕಡೆ, 50ಕ್ಕೂ ಹೆಚ್ಚು ಅಧಿಕಾರಿಗಳು.

9 ಕ್ಷಿಪಣಿ ದಾಳಿ ಭೀತಿ: ತಡ ರಾತ್ರಿ ಮೋದಿ ಕದ ತಟ್ಟಿದ್ದ ಪಾಕಿಸ್ತಾನ!

Jan 09 2024, 02:00 AM IST
2019ರಲ್ಲಿ ಭಾರತೀಯ ವಾಯುಪಡೆಯ ವಿಂಗ್‌ ಕಮ್ಯಾಂಡರ್‌ ಅಭಿನಂದನ್‌ರನ್ನು ಪಾಕಿಸ್ತಾನ ಸೆರೆ ಹಿಡಿದಿದ್ದ ವೇಳೆ ಭಾರತದ 9 ಕ್ಷಿಪಣಿಗೆ ಹೆದರಿ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ನರೇಂದ್ರ ಮೋದಿ ಅವರಿಗೆ ಕರೆ ಮಾಡಲು ಪರದಾಡುತ್ತಿದ್ದರು ಎಂಬ ಸಂಗತಿ ಬೆಳಕಿಗೆ ಬಂದಿದೆ.

ಕಾಡಾನೆ ದಾಳಿ: ಕುಟುಂಬಸ್ಥರಿಗೆ ರಾಜಣ್ಣ ಸಾಂತ್ವನ, ಭರವಸೆ

Jan 07 2024, 01:30 AM IST
ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿಯ ಮತ್ತಾವರ ಗ್ರಾಮದಲ್ಲಿ ಗುರುವಾರ ಆನೆ ದಾಳಿಯಿಂದ ಮೃತ ವಸಂತರವರ ನಿವಾಸಕ್ಕೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಶನಿವಾರ ಅಧಿಕಾರಿಗಳೊಂದಿಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಬೇಲೂರಲ್ಲಿ ಕಾಡಾನೆ ದಾಳಿ: ಅರಣ್ಯ ಇಲಾಖೆ, ಸರ್ಕಾರದ ವಿರುದ್ಧ ಗ್ರಾಮಸ್ಥರ ಆಕ್ರೋಶ

Jan 06 2024, 02:00 AM IST
ಬೇಲೂರಿನ ಮತ್ತಾವರದಲ್ಲಿ ಗುರುವಾರ ಸಂಜೆ ಕಾಡಾನೆ ದಾಳಿಗೆ ಮತ್ತಾವರ ಗ್ರಾಮದ ಕೂಲಿ ಕಾರ್ಮಿಕ ಮೃತಪಟ್ಟ ಘಟನೆಯನ್ನು ಗ್ರಾಮಸ್ಥರು ಖಂಡಿಸಿದ್ದು ಅರಣ್ಯ ಇಲಾಖೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ಸಂಸತ್ ದಾಳಿ ರೂವಾರಿ ಮಸೂದ್‌ ಅಜರ್‌ ಪಾಕ್‌ನಲ್ಲಿ ಹತ್ಯೆ?

Jan 02 2024, 02:15 AM IST
ಕಂದಹಾರ್‌ ವಿಮಾನ ಹೈಜಾಕ್‌ ಮಾಡಿದ್ದ ಉಗ್ರ ಮಸೂದ್‌ ಅಜ಼ರ್‌ ಬಾಂಬ್‌ಗೆ ಬಲಿಯಾಗಿದ್ದಾನೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಸಂದೇಶಗಳ ಹರಿದಾಟವಾಗುತ್ತಿದೆ.

ಜಮೀನು ವಿವಾದ: ವಾಸದ ಶೆಡ್ ಮೇಲೆ ಗುಂಪು ದಾಳಿ, ವಸ್ತುಗಳು ದ್ವಂಸ...!

Jan 01 2024, 01:15 AM IST
ಗೂಡೇಹೊಸಹಳ್ಳಿ ಗ್ರಾಮದ ಜ್ಯೋತಿ ಎಂಬುವರು ಕಡಹೆಮ್ಮಿಗೆ ಗ್ರಾಮದ ಸರ್ವೇ ೧೪೦ಕ್ಕೆ ಸೇರಿದ ಸುಮಾರು ೧.೫ ಎಕರೆ ಸರ್ಕಾರಿ ಜಮೀನಿನಲ್ಲಿ ಕಳೆದ ೩೦ ವರ್ಷಗಳಿಂದ ಕೃಷಿ ಮಾಡಿ ತೆಂಗಿನ ಮರಗಳನ್ನು ಬೆಳೆಸಿದ್ದಾರೆ. ಸರ್ಕಾರಿ ಜಮೀನಿನ ಮಂಜೂರಾತಿಗೆ ದರಕಾಸು ಸಮಿತಿಯ ಮುಂದೆ ಅರ್ಜಿ ಹಾಕಿ ಸರ್ಕಾರಿ ಪ್ರಕ್ರಿಯೆಗಳು ನಡೆಯುತ್ತಿವೆ ಎನ್ನಲಾಗಿದೆ.

ಕಾಡಾನೆ ದಾಳಿ: ಬಂಡೆ ಏರಿ ಪಾರಾದ ರೈತ

Dec 31 2023, 01:30 AM IST
ಕನಕಪುರ: ಕಾಡಾನೆ ದಾಳಿಯಲ್ಲಿ ಸಮಯ ಪ್ರಜ್ಞೆಯಿಂದ ಇಬ್ಬರು ರೈತರು ಪ್ರಾಣಪಾಯದಿಂದ ಪಾರಾಗಿರುವ ಅಚ್ಚರಿಯ ಘಟನೆಯೊಂದು ಬೆಟ್ಟೇಗೌಡನ ದೊಡ್ಡಿಯಲ್ಲಿ ನಡೆದಿದೆ.

ದ.ಕ. 2023: ರಾಜಕೀಯ ವಿಪ್ಲವ, ಕಾಡಾನೆ ದಾಳಿ, ಸಾವು, ನೋವು,ಸಾಧಕರ ಅಗಲುವಿಕೆ, ದೇಶದ್ರೋಹಿಗಳ ವಿರುದ್ಧ ಕಾರ್ಯಾಚರಣೆ..

Dec 31 2023, 01:30 AM IST
2023ನೇ ವರ್ಷ ದ.ಕ.ಜಿಲ್ಲೆಯ ಪಾಲಿಗೂ ಸಿಹಿ-ಕಹಿ ಘಟನೆಗಳನ್ನು ತಂದಿಟ್ಟಿದೆ. ಪ್ರಾಕೃತಿಕ ವಿಕೋಪ, ಕಾಡಾನೆ ದಾಳಿ, ಸಾವು ಮಾತ್ರವಲ್ಲ, ರಾಜಕೀಯ ವಿಪ್ಲವ, ಸಾಧಕರ ಅಗಲುವಿಕೆ, ದೇಶದ್ರೋಹಿಗಳ ವಿರುದ್ಧ ಕಾರ್ಯಾಚರಣೆ, ದುರ್ಘಟನೆಗಳು, ಕುಡಿಯುವ ನೀರಿನ ಕೊರತೆ ಮತ್ತಿತರ ವಿದ್ಯಮಾನಗಳು ಸಂಭವಿಸಿವೆ.

ನಕಲಿ ಕ್ಲಿನಿಕ್‌ ಮೇಲೆ ದಾಳಿ: ವೈದ್ಯಕೀಯ ಪರಿಕರ ವಶ

Dec 29 2023, 01:31 AM IST
ದಾಖಲೆ ನೀಡುವಂತೆ ನಕಲಿ ವೈದ್ಯನಿಗೆ ನೋಟಿಸ್‌: ಟಿಎಚ್ಓ ಡಾ. ಮಹಮ್ಮದ ಗಫಾರ

‘ಮೋದಿ ಅಯೋಧ್ಯೆ ರೋಡ್‌ಶೋ ವೇಳೆ ದಾಳಿ ಮಾಡಿ’ ಎಂದು ಪನ್ನು ಕರೆ

Dec 28 2023, 01:45 AM IST
ಭಾರತದಲ್ಲಿ ನಮಾಜ಼್ ನಿಷೇಧಿವುವ ಮೊದಲು ಉರ್ದಿಸ್ತಾನ್‌ ಸ್ಥಾಪನೆಗೆ ಯುಪಿ ಮುಸ್ಲಿಮರಿಗೆ ಖಲಿಸ್ತಾನ್‌ ಉಗ್ರ ಪನ್ನು ಕರೆ ನೀಡಿದ್ದಾನೆ. ಅಲ್ಲದೆ ನರೇಂದ್ರ ಮೋದಿ ಮೇಲೆ ಅಯೋಧ್ಯೆಯಲ್ಲಿ ದಾಳಿ ಮಾಡುವಂತೆ ಪ್ರಚೋದಿಸಿದ್ದಾನೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 78
  • next >

More Trending News

Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved