• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದ ಇನ್ನೊಂದು ತೈಲ ಹಡಗಿನ ಮೇಲೆ ಕ್ಷಿಪಣಿ ದಾಳಿ

Dec 25 2023, 01:31 AM IST
ಶನಿವಾರ ಮಂಗಳೂರಿಗೆ ಬರುತ್ತಿದ್ದ ಹಡಗಿನ ಮೇಲೆ ಇರಾನ್‌ನಿಂದ ಕ್ಷಿಪಣಿ ದಾಳಿ ನಡೆದ ಮರುದಿನವೇ ಭಾರತದ ಮತ್ತೊಂದು ಹಡಗಿನ ಮೇಲೆ ಹೌತಿ ಉಗ್ರರು ಯೆಮೆನ್‌ ಸಮೀಪ ದಾಳಿ ಮಾಡಿದ್ದಾರೆ. ಅದರಲ್ಲಿದ್ದ 25 ಭಾರತೀಯರು ಸುರಕ್ಷಿತವಾಗಿದ್ದಾರೆ. ಅಮೆರಿಕದ ನೌಕೆ ರಕ್ಷಣೆಗೆ ಆಗಮಿಸಿದೆ.

ಮಂಗಳೂರು ಹಡಗು ಮೇಲೆ ಗುಜರಾತ್‌ ಬಳಿ ಡ್ರೋನ್‌ ದಾಳಿ

Dec 24 2023, 01:45 AM IST
ಸೌದಿಯಿಂದ ತೈಲ ಹೊತ್ತು ಮಂಗಳೂರಿಗೆ ಬರುತ್ತಿದ್ದ ಹಡಗಿನ ಮೇಲೆ ಗುಜರಾತ್‌ ಕರಾವಳಿ ಸಮೀಪ ಡ್ರೋನ್‌ ದಾಳಿ ನಡೆದಿದೆ. ಅದೃಷ್ಟವಶಾತ್‌ ನೌಕೆಯಲ್ಲಿದ್ದ 21 ಜನರು ಸುರಕ್ಷಿತವಾಗಿದ್ದಾರೆ.

ಕಾಶ್ಮೀರ ಉಗ್ರ ದಾಳಿ: ಐವರು ಸೈನಿಕರು ಬಲಿ

Dec 22 2023, 01:30 AM IST
ಜಮ್ಮು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಗುರುವಾರ ಸೇನೆಯ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ಪರಿಣಾಮ ಐವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಘಟನಾ ಸ್ಥಳ ರಕ್ತಸಿಕ್ತವಾಗಿದೆ.

ಎನ್‌ಐಎ ದಾಳಿ: ಶಂಕಿತ 8 ಜನ ಉಗ್ರರ ಪೈಕಿ ನಾಲ್ವರು ಬಳ್ಳಾರಿಯವರು!

Dec 20 2023, 01:15 AM IST
ದೇಶದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿ, ಒಟ್ಟು ಎಂಟು ಜನರನ್ನು ಬಂಧಿಸಿದ್ದಾರೆ. ಈ ಪೈಕಿ ಬಳ್ಳಾರಿಯಲ್ಲಿ ಇಬ್ಬರ ಬಂಧನವಾಗಿತ್ತು. ಬೆಂಗಳೂರು ಮತ್ತಿತರ ಕಡೆಗಳಲ್ಲಿ ಬಂಧನಕ್ಕೊಳಗಾದವರ ಪೈಕಿ ಇನ್ನಿಬ್ಬರು ಸಹ ಬಳ್ಳಾರಿ ನಿವಾಸಿಗಳು ಎಂಬುದು ಗೊತ್ತಾಗಿದೆ.

ಧೂಮಪಾನ ಅಡ್ಡಾಗಳ ಮೇಲೆ ದಾಳಿ

Dec 19 2023, 01:45 AM IST
ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಹಾಗೂ ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-೨೦೦೩ರ ಕುರಿತು ಗದಗ ನಗರದ ಚೆನ್ನಮ್ಮ ವೃತ್ತ ಹಾಗೂ ಕಳಸಾಪುರ ರಸ್ತೆಯಲ್ಲಿ ದಾಳಿ ನಡೆಸಿ ಸಾರ್ವಜನಿಕರಲ್ಲಿ ಹಾಗೂ ಅಂಗಡಿಕಾರರಲ್ಲಿ ಜಾಗೃತಿ ಮೂಡಿಸಲಾಯಿತು.

ಸಂಸತ್‌ ದಾಳಿ ಗಂಭೀರ ವಿಷಯ, ಇದರ ರೂವಾರಿಗಳು ಪತ್ತೆ ಆಗಬೇಕು: ಪ್ರಧಾನಿ ನರೇಂದ್ರ ಮೋದಿ

Dec 18 2023, 02:00 AM IST

ಸಂಸತ್‌ನಲ್ಲಿ ಭದ್ರತಾ ಲೋಪ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 

ಸಂಸತ್‌ ಭವನದ ಮೇಲೆ ದಾಳಿ ವ್ಯವಸ್ಥಿತ ಸಂಚು

Dec 17 2023, 01:45 AM IST
ಸಂಸತ್ ಭವನದ ಮೇಲಿನ ದಾಳಿ ವಿಚಾರವನ್ನು ಪ್ರತಿಪಕ್ಷಗಳು ಅನಗತ್ಯವಾಗಿ ರಾಜಕೀಕರಣಗೊಳಿಸುತ್ತಿವೆ. ರಾಜಕೀಯ ಮಾಡಬಾರದು. ಕಳೆದೆರಡು ದಿನಗಳಿಂದ ಸದನ ನಡೆಯಲು ಬಿಡುತ್ತಿಲ್ಲ. ಹಿಂದಿನ ಇಂತಹ ಘಟನೆಗಳಿಗೆ ಹೋಲಿಸುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಸಂಸತ್ ಮೇಲಿನ ದಾಳಿ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ: ಓಂ ಬಿರ್ಲಾ

Dec 17 2023, 01:45 AM IST
ಸಂಸತ್ತಿನ ಮೇಲಿನ ಹೊಗೆಬಾಂಬ್‌ ದಾಳಿಯ ತನಿಖೆಗಾಗಿ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಲಾಗಿದೆ. ಸಮಿತಿ ಶೀಘ್ರ ವರದಿ ಸಲ್ಲಿಸಲಿದ್ದು, ಅದರ ಎಲ್ಲ ಅಂಶಗಳನ್ನು ಸಂಸದರ ಜತೆ ಹಂಚಿಕೊಳ್ಳಲಾಗುತ್ತದೆ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಶನಿವಾರ ಹೇಳಿದ್ದಾರೆ.

ಸಂಸತ್‌ ದಾಳಿ ಘಟನೆ ಖಂಡಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

Dec 16 2023, 02:01 AM IST
ಸಂಸತ್‌ನಲ್ಲಿ ನಡೆದ ಘಟನೆ ಖಂಡಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಮೈಸೂರು ಲೋಕಸಭಾ ಸದಸ್ಯರನ್ನು ತಕ್ಷಣ ವಜಾ ಗೊಳಿಸುವಂತೆ ಆಗ್ರಹಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.

ದಾಳಿ ಆರೋಪಿ ಲಲಿತ್‌,ಟಿಎಂಸಿ ಮಧ್ಯೆ ನಂಟು:ಬಿಜೆಪಿ ಆರೋಪ

Dec 16 2023, 02:00 AM IST
ಸಂಸತ್ತಿನಲ್ಲಿ ನಡೆದ ಸ್ಮೋಕ್‌ ಬಾಂಬ್‌ ದಾಳಿಯ ಮಾಸ್ಟರ್‌ ಮೈಂಡ್‌ ಎನ್ನಲಾಗಿರುವ ಪಶ್ಚಿಮ ಬಂಗಾಳದ ಕೋಲ್ಕತಾ ನಿವಾಸಿ ಲಲಿತ್‌ ಮೋಹನ್‌ ಝಾ, ಟಿಎಂಸಿ ಶಾಸಕ ತಪಸ್‌ ರಾಯ್‌ ಅವರೊಂದಿಗೆ ಕಾಣಿಸಿಕೊಂಡಿರುವ ಫೋಟೋಗಳನ್ನು ಬಿಜೆಪಿ ಜಾಲತಾಣಗಳಲ್ಲಿ ಹಂಚಿಕೊಂಡಿದೆ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 78
  • next >

More Trending News

Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved