• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

₹4 ಲಕ್ಷಕ್ಕಾಗಿ ದಾಳಿ: ದಾಳಿಕೋರರ ತಪ್ಪೊಪ್ಪಿಗೆ

Mar 24 2024, 01:31 AM IST
ಮಾಸ್ಕೋದಲ್ಲಿ ಶುಕ್ರವಾರ ನಡೆಸಿದ ಗುಂಡಿನ ದಾಳಿಯನ್ನು ಹಣಕ್ಕಾಗಿ ಮಾಡಿದ್ದಾಗಿ ಪ್ರಕರಣ ಸಂಬಂಧ ಸಿಕ್ಕಿಬಿದ್ದ ದಾಳಿಕೋರರು ಹೇಳಿದ್ದಾರೆ.

ಸೇನಾ ಸಮವಸ್ತ್ರದಲ್ಲಿ ಬಂದು ಐಸಿಸ್‌ ಉಗ್ರರ ದಾಳಿ

Mar 24 2024, 01:31 AM IST
ರಷ್ಯಾ ರಾಜಧಾನಿಯಲ್ಲಿನ ‘ಕ್ರೋಕಸ್ ಸಿಟಿ ಹಾಲ್’ ಸಭಾಂಗಣದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಕ್ಷಣಗಳ ಬಗ್ಗೆ ಕೆಲವು ಪ್ರತ್ಯಕ್ಷದರ್ಶಿಗಳು ಅನುಭವ ಹಂಚಿಕೊಂಡಿದ್ದಾರೆ.

ಮಾಸ್ಕೋ ಸಭಾಂಗಣದ ಮೇಲೆ ಭಾರಿ ದಾಳಿ: 40 ಮಂದಿ ದಾರುಣ ಹತ್ಯೆ

Mar 23 2024, 01:20 AM IST
ಬಂದೂಕುಧಾರಿಗಳಿಂದ ಅಂಧಾದುಂಧಿ ಗುಂಡಿನ ಮಳೆ, ಹಾಲ್‌ಗೆ ಬೆಂಕಿ ಹಚ್ಚಲಾಗಿದ್ದು, 40 ಮಂದಿ ಸಾವನ್ನಪ್ಪಿದ್ದಾರೆ.

ಮನಸೂರಲ್ಲಿ ಆಕಳ ಮೇಲೆ ಚಿರತೆ ದಾಳಿ

Mar 23 2024, 01:10 AM IST
ಮನಸೂರಿನ ಮಡಿವಾಳಪ್ಪ ಅಗಸರ ಎಂಬುವರು ಮನೆ ಹೊರಗೆ ಕಟ್ಟಿದ್ದ ಆಕಳ ಮೇಲೆ ನಡೆದಿರುವ ದಾಳಿಯಿಂದ ಚಿರತೆ ಇರುವುದು ಪಕ್ಕಾ ಆಗಿದೆ.

ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಅಡ್ಡೆಗಳ ಮೇಲೆ ದಾಳಿ

Mar 23 2024, 01:02 AM IST
ನಗರದಲ್ಲಿ ಎಲ್ಲೆಂದರಲ್ಲಿ ನಿರಂತರವಾಗಿ ಹಾಗೂ ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಕುರಿತು ಕನ್ನಡಪ್ರಭ ಶುಕ್ರವಾರ ಪ್ರಕಟಿಸಿದ ಎಗ್ಗಿಲ್ಲದೇ ನಡೆದಿದೆ ಗ್ಯಾಸ್ ರಿಫಿಲ್ಲಿಂಗ್ ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಬಿತ್ತರಿಸುತ್ತಿದ್ದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡು ಅಕ್ರಮ ಅಡ್ಡೆಗಳ ಮೇಲೆ ದಾಳಿ ನಡೆಸಿದರು. ಜತೆಗೆ ಅಲ್ಲಿದ್ದ ಗ್ಯಾಸ್ ರಿಫಿಲ್ಲಿಂಗ್ ಮಷಿನ್, ಡೊಮೆಸ್ಟಿಕ್ ಸಿಲಿಂಡರ್ಗಳನ್ನು ಜಪ್ತಿ ಮಾಡಿ, ಅಂಗಡಿಗಳನ್ನು ಸೀಜ್ ಮಾಡಿದ್ದಾರೆ.

234 ರೌಡಿಗಳ ಮನೆ ಮೇಲೆ ಖಾಕಿ ದಾಳಿ

Mar 22 2024, 02:15 AM IST
ನಗರದ ದಕ್ಷಿಣ ವಿಭಾಗದ ಪೊಲೀಸರು ಗುರುವಾರ ಬೆಳ್ಳಂಬೆಳಗ್ಗೆ ರೌಡಿಗಳ ಮನೆಗಳ ಮೇಲೆ ದಿಢೀರ್‌ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಚುನಾವಣೆ ವೇಳೆ ಅಪರಾಧ ಕೃತ್ಯದಲ್ಲಿ ಭಾಗಿ ಆಗದಂತೆ ಪೊಲೀಸರ ಎಚ್ಚರಿಕೆ

ರೈತನ ಮೇಲೆ 15ಕ್ಕೂ ಹೆಚ್ಚು ಕಾಡುಹಂದಿಗಳ ಹಿಂಡು ದಾಳಿ..!

Mar 22 2024, 01:02 AM IST
ಎರಡು ದಿನಗಳ ಹಿಂದೆ ಮೇಯಲು ಎತ್ತುಗಳನ್ನು ಜಮೀನಿನಲ್ಲಿ ಬಿಡಲಾಗಿದ್ದು, ಮನೆಗೆ ಹಿಂತಿರುಗಿ ಬಂದಿರಲಿಲ್ಲ. ಹೀಗಾಗಿ ಜಮೀನಿನಲ್ಲಿ ಹುಡುಕುತ್ತಿರುವಾಗ ಅಲ್ಲಿಯೇ ಮಲಗಿದ್ದ 15ಕ್ಕೂ ಹೆಚ್ಚು ಕಾಡುಹಂದಿಗಳ ಹಿಂಡು ರೈತ ಸುನಿಲ್ ಕುಮಾರ್ ಅವರನ್ನು ಕಂಡು ಹೆದರಿ ಓಡಿ ಹೋಗಿವೆ. ಆ ಪೈಕಿ ಒಂದು ಕಾಡುಹಂದಿ ರೈತನ ಮೇಲೆ ಏಕಾಏಕಿ ದಾಳಿ ನಡೆಸಿ, ತನ್ನ ಕೊಂಬಿನಿನಂತ ಕೋರೆ ಹಲ್ಲಿನಿಂದ ತಿವಿದು ಕೆಡವಿ ಬಾಯಿಯಿಂದ ಕಚ್ಚಿ ಎಳೆದಾಡಿದೆ.

ವಿವಿಧೆಡೆ ಅಬಕಾರಿ ದಾಳಿ: 4 ಪ್ರಕರಣ, 31 ಜನ ಬಂಧನ

Mar 22 2024, 01:01 AM IST
ರಾಯಚೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಪ್ರದೇಶದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದರು. ಒಟ್ಟು 121.350 ಲೀಟರ್ ಮದ್ಯ, 40.420 ಲೀಟರ್ ಬಿಯರ್, 180 ಲೀಟರ್ ಸೇಂದಿ, 0.980 ಕೆ.ಜಿ ಗಾಂಜಾ ಹಾಗೂ 4 ವಾಹನ ಸೇರಿ 7,95,601 ರು. ಮೌಲ್ಯದ ವಸ್ತುಗಳನ್ನು ಜಪ್ತಿ ಪಡಿಸಿಕೊಳ್ಳಲಾಗಿದೆ.

ಕಾರಿನ ಮೇಲೆ ಕಾಡಾನೆ ದಾಳಿ: ಓಡಿ ಬದುಕಿದ ಪ್ರವಾಸಿಗರು

Mar 22 2024, 01:00 AM IST
ಮಡಿಕೇರಿಯಿಂದ ಚೆಟ್ಟಳ್ಳಿ ಮಾರ್ಗವಾಗಿ ಮೂರ್ನಾಡಿನ ವ್ಯಕ್ತಿಯೊಬ್ಬರಿಗೆ ಸೇರಿದ ಟ್ಯಾಕ್ಸಿಯಲ್ಲಿ ದುಬಾರೆ ಸಾಕಾನೆ ಶಿಬಿರಕ್ಕೆ ತೆರಳುತ್ತಿದ್ದ ವೇಳೆ ಪ್ರವಾಸಿಗರ ವಾಹನಕ್ಕೆ ರಸ್ತೆ ಮಧ್ಯೆ ಒಂಟಿ ಸಲಗ ಎದುರಾಗಿದೆ. ಈ ವೇಳೆ ಸಲಗ ಟ್ಯಾಕ್ಸಿ ಮೇಲೆ ಏಕಾಏಕಿ ದಾಳಿ ನಡೆಸಿದೆ. ದಾಳಿಯಿಂದ ಕಾರಿನ ಹಿಂಬದಿಗೆ ಹಾನಿ ಉಂಟಾಗಿದೆ. ಪ್ರಯಾಣಿಕರು ಪಾರಾಗಿದ್ದಾರೆ.

ಕೋಟ್ಪಾ ದಾಳಿ : ೨೯೬೦ ರೂ. ದಂಡ ವಸೂಲಿ

Mar 21 2024, 01:05 AM IST
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಚಾಮರಾಜನಗರ ಪಟ್ಟಣದ ಪಚ್ಚಪ್ಪ ವೃತ್ತದಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮೂಲಕ ಗುಂಡ್ಲುಪೇಟೆ ವೃತ್ತದವರೆಗೆ ಕೋಟ್ಪಾ ಕಾರ್ಯಚರಣೆ ನಡೆಸಿ ೨೭ ಪ್ರಕರಣಗಳಿಗೆ ೨೯೬೦ ರೂ. ದಂಡ ವಿಧಿಸಲಾಗಿದೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 90
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved