• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಧವೆ ವಾಸಿಸುತ್ತಿದ್ದ ಒಂಟಿ ಮನೆ ಮೇಲೆ ದಾಳಿ: ದುಷ್ಕರ್ಮಿಗಳಿಂದ ದರೋಡೆ

Mar 20 2024, 01:23 AM IST

ವಿಧವೆ ವಾಸವಾಗಿದ್ದ ಒಂಟಿ ಮನೆಗೆ ನುಗ್ಗಿದ ದುಷ್ಕರ್ಮಿಗಳ ಗುಂಪು ಆಕೆಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ, ಹಲ್ಲೆನಡೆಸಿ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ಪದಾರ್ಥಗಳನ್ನು ದರೋಡೆ ಮಾಡಿರುವ ಘಟನೆ ಮದ್ದೂರು ಪಟ್ಟಣದ  ವಿನಾಯಕ ಬಡಾವಣೆಯಲ್ಲಿ ಸೋಮವಾರ ಮಧ್ಯರಾತ್ರಿ ನಡೆದಿದೆ.

ಪ್ರತ್ಯೇಕ ಪ್ರಕರಣ: ಹಣಕ್ಕಾಗಿ ಇಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ

Mar 20 2024, 01:16 AM IST
ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ವ್ಯಕ್ತಿಗಳ ಮೇಲೆ ಮೂವರು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ, ಹಣ ಕಿತ್ತುಕೊಂಡು ಪರಾರಿ ಆಗಿರುವ ಘಟನೆ ನಡೆದಿದೆ. ಪಟ್ಟಣ ಸಮೀಪದ ಅರದೋಟ್ಲು ಹಾಗೂ ಭೂಪಾಳಂ ಫ್ಯಾಕ್ಟರಿ ಏರಿಯಾದಲ್ಲಿ ಶಿಕ್ಷಕನೊಬ್ಬನ ಮೇಲೆ ದಾಳಿ ನಡೆಸಲಾಗಿದೆ.

ಅಫ್ಘಾನಿಸ್ತಾನ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: 8 ಜನರ ಸಾವು

Mar 19 2024, 12:48 AM IST
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ ನಡೆಸಿದ್ದು, 8 ಜನ ಸಾವನ್ನಪ್ಪಿದ್ದಾರೆ.

ನಮಾಜ್ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ 5 ಆರೋಪಿಗಳ ಬಂಧನ

Mar 19 2024, 12:48 AM IST
ಗುಜರಾತ್ ವಿವಿ ಹಾಸ್ಟೆಲ್‌ನಲ್ಲಿ ನಮಾಜ್ ಮಾಡಿದ್ದಕ್ಕೆ ವಿದೇಶಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಜುವೆಲರಿ ಗುಂಡಿನ ದಾಳಿ ಪ್ರಕರಣ: ಮಧ್ಯಪ್ರದೇಶದಲ್ಲಿ ನಾಲ್ವರು ವಶಕ್ಕೆ

Mar 18 2024, 01:49 AM IST
ಇತ್ತೀಚೆಗೆ ಲೊಟ್ಟೆಗೊಲ್ಲಹಳ್ಳಿ ಸಮೀಪದ ದೇವಿನಗರದ ‘ಲಕ್ಷ್ಮೀ ಬ್ಯಾಂಕರ್ಸ್‌ ಆ್ಯಂಡ್‌ ಜುವೆಲರ್ಸ್‌’ ಅಂಗಡಿಗೆ ಹಾಡಹಗಲೇ ನುಗ್ಗಿ ಗುಂಡಿನ ದಾಳಿ ನಡೆಸಿ ದರೋಡೆಗೆ ಯತ್ನಿಸಿದ್ದ ಪ್ರಕರಣ ಸಂಬಂಧ ಮಧ್ಯಪ್ರದೇಶದಲ್ಲಿ ನಾಲ್ವರು ಆರೋಪಿಗಳನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಡಿ ದಾಳಿ ಬೆನ್ನಲ್ಲೇ ಮಾಜಿ ಸಚಿವರ ಸೊಸೆ ಅನುಕೃತಿಕಾಂಗ್ರೆಸ್‌ಗೆ ರಾಜೀನಾಮೆ

Mar 18 2024, 01:47 AM IST
ಕಾಂಗ್ರೆಸ್‌ ನಾಯಕ ಹರಕ್‌ಸಿಂಗ್‌ ರಾವತ್‌ ಅವರ ಸೊಸೆ, ಖ್ಯಾತ ಮಾಡೆಲ್‌ ಅನುಕೃತಿ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ್ದಾರೆ.

ಕಡಬ ಆ್ಯಸಿಡ್ ದಾಳಿ ಪ್ರಕರಣ: ಆರೋಪಿಗೆ ಸಹಕರಿಸಿದ ಕೇರಳದ ಇನ್ನಿಬ್ಬರು ವಶಕ್ಕೆ

Mar 14 2024, 02:06 AM IST
ಆರೋಪಿ ಅಬಿನ್‌ ಜೊತೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಮುತ್ತೂರಿನ ಪ್ರದೇಶಕ್ಕೆ ತೆರಳಿ ಪೊಲೀಸ್‌ ತಂಡ ಪರಿಶೀಲನೆ ನಡೆಸಿತ್ತು. ಆರೋಪಿಯು ನೀಡಿದ ಸುಳಿವಿನ ಆಧಾರದಲ್ಲಿ ಆತನಿಗೆ ಸಹಕರಿಸಿದ ಆರೋಪದ ಮೇಲೆ ಕೇರಳದ ನಿವಾಸಿಗರೆನ್ನಲಾದ ಇಬ್ಬರನ್ನು ವಶಕ್ಕೆ ಪಡೆದು, ಕಡಬಕ್ಕೆ ಕರೆತಂದು ತನಿಖೆ ಮುಂದುವರಿದಿದೆ.

ಖಲಿಸ್ತಾನಿ ಉಗ್ರರು, ಗ್ಯಾಂಗ್‌ಸ್ಟರ್ ನಂಟು: 30 ಕಡೆ ಎನ್ಐಎ ದಾಳಿ

Mar 13 2024, 02:03 AM IST
ಖಲಿಸ್ತಾನಿಗಳ ಜೊತೆ ಕೆಲವು ಗ್ಯಾಂಗ್‌ಸ್ಟರ್‌ಗಳು ನಂಟು ಹೊಂದಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ದೇಶದ 30 ಕಡೆ ಏಕಕಾಲಕ್ಕೆ ದಾಳಿ ನಡೆಸಿದೆ.

ಕೊರಟಗೆರೆ ಪಟ್ಟಣದಲ್ಲಿ 15 ಜನರ ಮೇಲೆ ಹುಚ್ಚುನಾಯಿ ದಾಳಿ

Mar 12 2024, 02:03 AM IST
ರಸ್ತೆ ಬದಿಯ ಅಂಗಡಿಗಳ ಮುಂದೆ ಕುಳಿತ್ತಿದ್ದ 15 ಜನರ ಮೇಲೆ ಹುಚ್ಚುನಾಯಿ ದಿಡೀರ್ ದಾಳಿ ಮಾಡಿದ್ದು, ಕೊರಟಗೆರೆ ಪಟ್ಟಣದ ಜನತೆ ಭಯಬೀತರಾಗಿದ್ದಾರೆ. ಕೊರಟಗೆರೆ ಪಟ್ಟಣದ 1, 2, 3 ಮತ್ತು 9ನೇ ವಾರ್ಡಿನಲ್ಲಿ ಕಂಡ ಕಂಡವರ ಮೇಲೆ ಅಟ್ಟಾಡಿಸಿಕೊಂಡು ದಾಳಿ ನಡೆಸಿದೆ.

ಉಕ್ರೇನ್‌ ಮೇಲೆ ಅಣ್ವಸ್ತ್ರ ದಾಳಿ ತಡೆದಿದ್ದು ಮೋದಿ

Mar 11 2024, 01:20 AM IST
ಅಮೆರಿಕ ಅಧಿಕಾರಿಗಳನ್ನು ಉಲ್ಲೇಖಿಸಿ ಸಿಎನ್‌ಎನ್‌ ವರದಿ ಮಾಡಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ವ್ಲಾಡಿಮಿರ್‌ ಪುಟಿನ್‌ಗೆ ಕರೆ ಮಾಡಿ ಉಕ್ರೇನ್‌ ಮೇಲೆ ಅಣ್ವಸ್ತ್ರ ದಾಳಿ ಮಾಡದಂತೆ ಮನವೊಲಿಕೆ ಮಾಡಿದರು ಎಂಬುದಾಗಿ ತಿಳಿಸಿದೆ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 90
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved