• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಜ್ಜೈನಿಯ ವೈದಿಕ ಗಡಿಯಾರಕ್ಕೆ ಸೈಬರ್‌ ದಾಳಿ: ವೇಗ ಇಳಿಮುಖ

Mar 09 2024, 01:35 AM IST
ಈ ಕುರಿತು ಸೈಬರ್‌ ಪೋರ್ಟಲ್‌ನಲ್ಲಿ ದೂರು ದಾಖಲಿಸಿರುವ ನಿರ್ವಹಣಾ ಸಂಸ್ಥೆ ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಕೋರಿದೆ.

ಕಾಡು ಹಂದಿ ದಾಳಿ, ಮೃತ ಮಹಿಳೆ ಕುಟುಂಬಕ್ಕೆ 15ಲಕ್ಷ ಪರಿಹಾರ

Mar 09 2024, 01:32 AM IST
ಕಾಡುಹಂದಿ ದಾಳಿಯಿಂದ ಮೃತಪಟ್ಟಿದ್ದ ಮಹಿಳೆ ಕವಿತಾ ಅವರ ಕುಟುಂಬಕ್ಕೆ ಸಚಿವ ಈಶ್ವರ ಖಂಡ್ರೆ ಅವರು 24ಗಂಟೇಲಿ 15ಲಕ್ಷ ರು.ಗಳ ಪರಿಹಾರದ ಚೆಕ್‌ ವಿತರಿಸಿದರು

ರಷ್ಯಾ ಯುದ್ಧಕ್ಕೆ ಭಾರತೀಯರು: 7 ಕಡೆ ಸಿಬಿಐ ದಾಳಿ

Mar 08 2024, 01:49 AM IST
ಭಾರತೀಯರಿಗೆ ನೌಕರಿ ಆಮಿಷವೊಡ್ಡಿ ರಷ್ಯಾಗೆ ಕಳಿಸಿದ್ದಲ್ಲದೆ, ಅಲ್ಲಿ ರಷ್ಯಾ -ಉಕ್ರೇನ್ ಯುದ್ಧ ವಲಯಕ್ಕೆ ಅವರನ್ನು ತಳ್ಳಿದ ವಂಚಕರ ಜಾಲವನ್ನು ಸಿಬಿಐ ಗುರುವಾರ ರಾತ್ರಿ ಭೇದಿಸಿದೆ.

ಯುಕೋ ಬ್ಯಾಂಕ್ ಹಗರಣ: 67 ಕಡೆ ಸಿಬಿಐನಿಂದ ದಾಳಿ

Mar 08 2024, 01:46 AM IST
ಸರ್ಕಾರಿ ಸ್ವಾಮ್ಯದ ಯುಕೋ ಬ್ಯಾಂಕ್‌ನ ಖಾತೆಗಳಿಗೆ ಐಎಂಪಿಎಸ್‌ ವಿಧಾನದಡಿ 820 ಕೋಟಿ ರು. ಜಮೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಗುರುವಾರ ರಾಜಸ್ಥಾನ ಹಾಗೂ ಮಹಾರಾಷ್ಟ್ರದ 67 ಕಡೆ ದಾಳಿ ನಡೆಸಿದೆ.

ಆ್ಯಸಿಡ್ ದಾಳಿ ಪ್ರಕರಣ: ಕಡಬ ಮುಖ್ಯ ರಸ್ತೆಯ ಜಂಕ್ಷನ್‌ನಲ್ಲಿ ಪ್ರತಿಭಟನೆ

Mar 07 2024, 01:45 AM IST
ಪ್ರತಿಭಟನೆಯ ಬಳಿಕ ಕಡಬ ತಾಲೂಕು ಕಚೇರಿಗೆ ಮೆರವಣಿಗೆಯಲ್ಲಿ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಉಪ ತಹಸೀಲ್ದರ್ ಮನೋಹರ್ ಕೆ.ಟಿ. ಮನವಿಯನ್ನು ಸ್ವೀಕರಿಸಿದರು

ಸರ್ಕಾರಿ ಕಾಲೇಜಿನ ಮೂವರು ಪಿಯು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ದಾಳಿ

Mar 05 2024, 01:31 AM IST
ಆ್ಯಸಿಡ್ ಎರಚಿದ ಆರೋಪಿ, ಕೇರಳದ ಮಲಪುರಂ ಜಿಲ್ಲೆಯ ನೆಳಂಬೂರು ನಿವಾಸಿ ಎಂಬಿಎ ವಿದ್ಯಾರ್ಥಿ ಅಬೀನ್ (೨೩) ನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ಮೂವರು ಸಹಪಾಠಿ ವಿದ್ಯಾರ್ಥಿನಿಯರಿಗೆ ಗಾಯವಾಗಿದೆ. ಓರ್ವ ವಿದ್ಯಾರ್ಥಿನಿಗೆ ಹೆಚ್ಚಿನ ಗಾಯವಾಗಿದೆ ಇನ್ನುಳಿದ ಇಬ್ಬರಿಗೆ ಸುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದೆ

ಮುಂಬೈ ದಾಳಿ ಮಾಸ್ಟರ್‌ಮೈಂಡ್‌ ಚೀಮಾ ಪಾಕ್‌ನಲ್ಲಿ ನಿಗೂಢ ಸಾವು

Mar 03 2024, 01:34 AM IST
ಲಷ್ಕರ್‌-ಎ-ತೊಯ್ಬಾ ಕಮಾಂಡರ್‌ ಚೀಮಾ ಪಾಕಿಸ್ತಾನದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಇತ್ತೀಚಿನ ತಿಂಗಳಲ್ಲಿ ಭಾರತಕ್ಕೆ ಬೇಕಾದ 24ನೇ ಉಗ್ರ ಸಾವು ಪಾಕಿಸ್ತಾನದಲ್ಲಿ ಆಗಿದೆ.

ಹುಲಿತಿಮ್ಮಾಪುರದ ತೋಟಗಳಿಗೆ ಕಾಡಾನೆ ದಾಳಿ: ಅಡಕೆ ಬಾಳೆ ನಾಶ

Mar 03 2024, 01:30 AM IST
ತಾಲೂಕಿನ ಲಿಂಗದಹಳ್ಳಿ ಹೋಬಳಿ ಹುಲಿತಿಮ್ಮಾಪುರ ಗ್ರಾಮದ ಬಳಿ ಇರುವ ಸ.ನಂ.42 /1 ವಾಹಿದಾ ಬಾನು ಅವರ ತೋಟದಲ್ಲಿ ಮತ್ತು ಸ.ನಂ.42/ 5 ನಲ್ಲಿ ಸಫಿಯಾ ಬಾನು ಅವರ ತೋಟದಲ್ಲಿ ಸುಮಾರು ಒಟ್ಟು ಐದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಅಡಿಕೆ, ಬಾಳೆ ತೋಟಕ್ಕೆ ಶುಕ್ರವಾರ ಕಾಡಾನೆಗಳು ನುಗ್ಗಿ ತೋಟದಲ್ಲಿ ಬೆಳೆದಿದ್ದ ಅಡಕೆ ಮತ್ತು ಬಾಳೆ ಗಿಡ ಗಳನ್ನು ಸಂಪೂರ್ಣವಾಗಿ ತುಳಿದು ಬೆಳೆ ನಾಶ ಮಾಡಿವೆ ಎಂದು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಲಿಂಗದಹಳ್ಳಿ ಎ.ಅಬ್ದುಲ್ ರೆಹಮಾನ್ ತಿಳಿಸಿದ್ದಾರೆ.

ಮಹಾದೇವ್‌ ಆ್ಯಪ್ ಮೇಲೆ ಮತ್ತೆ ದಾಳಿ: ₹580 ಕೋಟಿ ಜಪ್ತಿ

Mar 02 2024, 01:48 AM IST
ಬೆಟ್ಟಿಂಗ್‌ ದಂಧೆಯ ಮೂಲಕ ಕುಖ್ಯಾತವಾಗಿರುವ ದುಬೈ ಮೂಲದ ಮಹದೇವ್‌ ಬೆಟ್ಟಿಂಗ್‌ ಆ್ಯಪ್‌ನ ಭಾರತೀಯ ವಿವಿಧ ಸ್ಥಳಗಳ ಮೇಲೆ ದಾಳಿ ಮಾಡಿ ಜಾರಿ ನಿರ್ದೇಶನಾಲಯ 580 ಕೋಟಿ ರು. ಜಪ್ತಿ ಮಾಡಿಕೊಂಡಿದೆ.

ಕಾಡಾನೆ ದಾಳಿ: ವೃದ್ಧ ಸಾವು, ಇಬ್ಬರು ಮಹಿಳೆಯರು ಪಾರು

Mar 01 2024, 02:17 AM IST
ಕೊಳ್ಳೇಗಾಲ ತಾಲೂಕಿನ ಕರಳಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಗುರುವಾರ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗ್ರಾಮದ ಸಣ್ಣಮಾದ (72) ಆನೆ ದಾಳಿಗೆ ಬಲಿಯಾದ ವ್ಯಕ್ತಿ.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 90
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved