• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಸುವಿನಹಳ್ಳಿ, ಸೂರಹಳ್ಳಿ ಗ್ರಾಮಕ್ಕೆ 4 ಕಾಡಾನೆಗಳು ದಾಳಿ

Mar 01 2024, 02:17 AM IST
ಕಾಡಿನಿಂದ ಆಹಾರವನ್ನು ಅರಸಿಕೊಂಡು ನಾಡಿನತ್ತ ಬಂದಿರುವ 4 ಕಾಡಾನೆಗಳನ್ನು ನಾಡಿನಿಂದ ಮರಳಿ ಕಾಡಿನತ್ತ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ರಾತ್ರಿ ವೇಳೆಯಲ್ಲಿ ಕಾರ್ಯಾಚರಣೆ ನಡೆಸಲಿದ್ದಾರೆ. ಈಗಾಗಲೇ ವಲಯ ಅರಣ್ಯಾಧಿಕಾರಿ ನಿತಿನ್ ಕುಮಾರ್ ರವರ ನೇತೃತ್ವದಲ್ಲಿ 20 ಜನ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.

ಹುಕ್ಕಾ ಬಾರ್‌ ಮೇಲೆ ದಾಳಿ ಮಾಡಿ 20 ಪ್ರಕರಣ ದಾಖಲಿಸಿದ ಪೊಲೀಸ್‌; ₹12.5 ಲಕ್ಷ ಮೌಲ್ಯದ ವಸ್ತು ಜಪ್ತಿ

Feb 28 2024, 02:35 AM IST
ನಗರದಲ್ಲಿ ಅಕ್ರಮ ಹುಕ್ಕಾ ಬಾರ್‌ಗಳ ಮೇಲೆ ಪೊಲೀಸರ ದಾಳಿ ಮುಂದುವರೆದಿದ್ದು, ಮತ್ತೆ 20ಕ್ಕೂ ಹೆಚ್ಚು ಹುಕ್ಕಾ ಬಾರ್‌ಗಳನ್ನು ಪ್ರತ್ಯೇಕವಾಗಿ ಸಿಸಿಬಿ ಹಾಗೂ ಸ್ಥಳೀಯ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಬನ್ನೂರಲ್ಲಿ ಕಾಡಾನೆ ದಾಳಿ

Feb 27 2024, 01:35 AM IST
ಬನ್ನೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆ ದಾಳಿ ಮುಂದುವರೆದಿದ್ದು, ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡಿದೆ.

ತುಮಕುರು ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ

Feb 24 2024, 02:35 AM IST
ತುಮಕೂರು ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ಟೌನ್‌ಹಾಲ್ ವೃತ್ತದಲ್ಲಿರುವ ಮಹಾನಗರ ಪಾಲಿಕೆ ಕಚೇರಿಗೆ ಎಂದಿನಂತೆ ಕಚೇರಿ ಸಮಯಕ್ಕೆ ಬಂದ ಸಿಬ್ಬಂದಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಶಾಜಹಾನ್‌ ಶೇಖ್‌ ಮೇಲೆ ಮತ್ತೆ ಇ.ಡಿ. ದಾಳಿ

Feb 24 2024, 02:34 AM IST
ಸಂದೇಶ್‌ಖಾಲಿ ಭೂಕಬಳಿಕೆ ಪ್ರಕರಣದಲ್ಲಿ ಟಿಎಂಸಿ ವಿವಾದಿತ ನಾಯಕ ಸಂದೇಶ್‌ ಖಾಲಿ ಮೇಲೆ ಜಾರಿ ನಿರ್ದೇಶನಾಲಯ ರೇಡ್‌ ಮಾಡಿದೆ.

ಹುಲಿ ದಾಳಿ ಶಂಕೆ: ಕೊಡಗಿನಲ್ಲಿ ದನಗಳ ಕಳೇಬರ ಪತ್ತೆ, ಗ್ರಾಮಸ್ಥರಿಗೆ ಆತಂಕ

Feb 22 2024, 01:47 AM IST
ಕಳೆದ ಒಂದು ವಾರದಲ್ಲಿ ಕೊಡಗಿನ ಕೇಮಾಟ್ ಭಾಗದಲ್ಲಿ ನಾಲ್ಕು ಹಸುಗಳು ನಾಪತ್ತೆಯಾಗಿದ್ದು, ಹುಡುಕಲು ತೆರಳಿದ ಯೂಸುಫ್ ಅವರಿಗೆ ಪ್ರಾಣಿಯ ಹೆಜ್ಜೆ ಗುರುತು ಕಾವೇರಿ ನದಿ ದಡದಲ್ಲಿ ಕಂಡಿದ್ದು ಹುಲಿಯ ಪಾದದ ಚಿಹ್ನೆ ಹೋಲುತ್ತಿದೆ. ಇದರೊಂದಿಗೆ ಅಲ್ಲಿ ಒಂದು ಹಸುವಿನ ಕಳೇಬರ ಕೂಡಾ ಕಂಡುಬಂದಿದೆ ಎಂದು ಯೂಸುಫ್‌ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.

ಅನಧಿಕೃತ ಕ್ಲಿನಿಕ್ ಮೇಲೆ ದಾಳಿ, ನೋಟಿಸ್ ಜಾರಿ

Feb 21 2024, 02:06 AM IST
ಹಲವು ವರ್ಷಗಳಿಂದ ಗ್ರಾಮದಲ್ಲಿ ವೈದ್ಯಕೀಯ ತಪಾಸಣೆ ಮಾಡುತ್ತಿರುವ ಕೊಲ್ಕತ್ತಾ ಮೂಲದ ದೀಪಾಂಕರ ಜೋಶಿ ಮತ್ತು ಸುಧೀರ್ ಎನ್ನುವವರು ಅಧಿಕಾರಿಗಳು ದಾಳಿ ನಡೆಸುವ ವಿಷಯ ಅರಿತು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಆನೆ ದಾಳಿ: ಕೇರಳ ಕೊಟ್ಟಿದ್ದು ₹10 ಲಕ್ಷ, ರಾಜ್ಯದಿಂದ ₹15 ಲಕ್ಷ!

Feb 21 2024, 02:06 AM IST

ರಾಜ್ಯದಲ್ಲಿ ಸೆರೆ ಹಿಡಿದ ಕಾಡಾನೆ ಕೇರಳದ ವಯನಾಡಿನಲ್ಲಿ ವ್ಯಕ್ತಿಯೊಬ್ಬನನ್ನು ಕೊಂದ ಕಾರಣಕ್ಕಾಗಿ ರಾಜ್ಯ ಸರ್ಕಾರ 15 ಲಕ್ಷ ರು. ಪರಿಹಾರ ನೀಡುವ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ.

ಹವಾ ಸೃಷ್ಟಿಸಲು ದಾಳಿ ವಿಡಿಯೋ ಜಾಲತಾಣದಲ್ಲಿ ಹರಿಬಿಟ್ಟು ಜನರಿಗೆ ಭೀತಿ ಹುಟ್ಟಿಸುತ್ತಿದ್ದ ರೌಡಿ ಸೆರೆ!

Feb 21 2024, 02:05 AM IST
ಸ್ಥಳೀಯವಾಗಿ ಹವಾ ಸೃಷ್ಟಿಸಲು ತಾನು ಜನರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಕೃತ್ಯವನ್ನು ವಿಡಿಯೋ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಭೀತಿ ಸೃಷ್ಟಿಸುತ್ತಿದ್ದ ಕುಖ್ಯಾತ ರೌಡಿಯೊಬ್ಬನನ್ನು ಮುಂಬೈ ನಗರದಲ್ಲಿ ಬಂಧಿಸಿ ಗೋವಿಂದಪುರ ಠಾಣೆ ಪೊಲೀಸರು ಕರೆ ತಂದಿದ್ದಾರೆ.

ಭಾರತೀಯರ ಮೇಲಿನ ದಾಳಿ ತಡೆಗೆ ಬೈಡೆನ್ ಶತಪ್ರಯತ್ನ: ಶ್ವೇತಭವನ

Feb 17 2024, 01:15 AM IST
ಭಾರತೀಯರ ಹತ್ಯೆ ಕುರಿತು ಗಂಭೀರ ತನಿಖೆ ನಡೆಸುತ್ತಿರುವುದಾಗಿ ಶ್ವೇತಭವನದ ವಕ್ತಾರ ಜಾನ್‌ ಕಿರ್ಬಿ ತಿಳಿಸಿದ್ದಾರೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 90
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved