• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾಳಿ ಭೀತಿ: ಐಪಿಎಲ್‌ ಪಂದ್ಯ ಅರ್ಧಕ್ಕೇ ರದ್ದು!

May 09 2025, 04:57 AM IST

ಧರ್ಮಶಾಲಾದಲ್ಲಿ ಪಂಜಾಬ್‌-ಡೆಲ್ಲಿ ಕ್ಯಾಪಿಟಲ್ಸ್‌ ನಡುವೆ ನಡೆಯುತ್ತಿದ್ದ ಪಂದ್ಯ: 11ನೇ ಓವರ್‌ ವೇಳೆ ಕ್ರೀಡಾಂಗಣದ ಲೈಟ್‌ ಆಫ್‌ - ಭಾರತೀಯ ಸೇನೆಯ ಸೂಚನೆ ಹಿನ್ನೆಲೆಯಲ್ಲಿ ಪಂದ್ಯ ಸ್ಥಗಿತ

ಸರ್ವೆ ಸೂಪರ್‌ವೈಸರ್‌ ಮನೆ ಮೇಲೆ ಲೋಕಾಯುಕ್ತ ದಾಳಿ

May 09 2025, 12:34 AM IST
ಜಿಲ್ಲಾ ಲೋಕಾಯುಕ್ತ ಎಸ್‌ಪಿ ಧನಂಜಯ ನೇತೃತ್ವದ ಲೋಕಾಯುಕ್ತ ತಂಡ ಬೆಳಿಗ್ಗೆ 7.30 ಗಂಟೆ ಸುಮಾರಿಗೆ ಏಕ ಕಾಲಕ್ಕೆ ಸುರೇಶ್‌ ಬಾಬು ಅವರ ಎರಡು ಮನೆ ಮೇಲೆ ದಾಳಿ ನಡೆಸಿದರು.

4 ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ

May 09 2025, 12:33 AM IST
ಆದಾಯಕ್ಕಿಂತ ಆಸ್ತಿ ಗಳಿಕೆ ಆರೋಪದ ಮೇಲೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ಲೋಕಾಯುಕ್ತ ಪೊಲೀಸರು, ರಾಜ್ಯದ ನಾಲ್ವರು ಅಧಿಕಾರಿಗಳಿಗೆ ಸೇರಿದ 24 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ 26.55 ಕೋಟಿ ರು. ಮೌಲ್ಯದ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ.

ಚಿರತೆಗಳ ದಾಳಿ ಕೊಟ್ಟಿಗೆಯಲ್ಲಿದ್ದ 10 ಮೇಕೆಗಳು ಬಲಿ..!

May 09 2025, 12:32 AM IST
ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ ಮೇಕೆಗಳ ಮೇಲೆ ಚಿರತೆಗಳು ದಾಳಿ ನಡೆಸಿ ಸುಮಾರು ಹತ್ತು ಮೇಕೆಗಳನ್ನು ಕೊಂದು ಪರಾರಿಯಾಗಿರುವ ಘಟನೆ ಪಾಂಡವಪುರ ತಾಲೂಕಿನ ಚಿಕ್ಕಮರಳಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಗ್ರಾಮದ ಚಿಕ್ಕಬೋರೇಗೌಡರ ಪುತ್ರ ನಿತಿನ್ ಅವರಿಗೆ ಸೇರಿದ ಮೇಕೆಗಳು ಸಾವನ್ನಪ್ಪಿದ್ದು, ರೈತನಿಗೆ ಲಕ್ಷಾಂತರ ರು. ನಷ್ಟವಾಗಿದೆ.

ಉಗ್ರರ ನೆಲೆಗಳ ಮೇಲೆ ದಾಳಿ: ಶಾಸಕ ಶ್ಲಾಘನೆ

May 09 2025, 12:30 AM IST
ಪಾಕಿಸ್ತಾನಕ್ಕೆ ಭಾರತದ ಶಕ್ತಿ ಏನೆಂಬುದು ಅರ್ಥವಾಗಿದೆ. ಮಹಿಳೆ ಸಾರ್ಥ್ಯದಲ್ಲಿ ಪ್ರತೀಕಾರ ಹೀಗಿರಬೇಕಾದರೆ ಇನ್ನು ಪುರುಷರು ನೇತೃತ್ವದಲ್ಲಿ ದಾಳಿ ನಡೆದಿದ್ದರೆ ಇಷ್ಟೊತ್ತಿಗೆ ಪಾಕಿಸ್ತಾನ ಚಿತ್ರಾನ್ನವಾಗಿರುತ್ತಿತ್ತು.

ಅಡಗಿರುವ ಉಗ್ರರ ಹೊಡೆದುರುಳಿಸಿ: ಪಹಲ್ಗಾಂ ದಾಳಿ ಸಂತ್ರಸ್ತ ಭರತ್‌ ತಂದೆ

May 08 2025, 11:28 AM IST

ಅಡಗಿರುವ ಇನ್ನಷ್ಟು ಉಗ್ರರನ್ನು ಹೊಡೆಯಬೇಕು ಎಂದು ಪಹಲ್ಗಾಂ ದಾಳಿಯಲ್ಲಿ ಮೃತಪಟ್ಟ ಬೆಂಗಳೂರಿನ ಮತ್ತಿಕೆರೆಯ ಭರತ್‌ ಭೂಷಣ್‌ ಅವರ ತಂದೆ ಚನ್ನವೀರಪ್ಪ ಹೇಳಿದರು.

ಗಡಿಯಲ್ಲಿ ಪಾಕ್ ಸೇನೆ ಶೆಲ್‌ ದಾಳಿ; 15 ಭಾರತೀಯರು ಸಾವು

May 08 2025, 05:14 AM IST

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಬುಧವಾರ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿಯಲ್ಲಿ 15 ಭಾರತೀಯ ನಾಗರಿಕರು ಮೃತ

ಪಹಲ್ಗಾಂ ದಾಳಿ ಮೋದಿಗೆ ಮೊದಲೇ ಗೊತ್ತಿತ್ತು: ಖರ್ಗೆ

May 07 2025, 12:49 AM IST
‘ಏ.22ರಂದು ನಡೆದ ಪಹಲ್ಗಾಂ ನರಮೇಧಕ್ಕೂ ಮೊದಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಮ್ಮು- ಕಾಶ್ಮೀರದಲ್ಲಿ ಉಗ್ರ ದಾಳಿ ನಡೆಯಲಿರುವ ಬಗ್ಗೆ ಗುಪ್ತಚರ ಮಾಹಿತಿ ಲಭಿಸಿತ್ತು. ಆದ್ದರಿಂದಲೇ ತಾವು ಅಲ್ಲಿಗೆ ಕೈಗೊಳ್ಳಬೇಕಿದ್ದ ಪ್ರವಾಸವನ್ನು ರದ್ದುಗೊಳಿಸಿದ್ದರು’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಅಕ್ರಮ ಅಕ್ಕಿ ಸಂಗ್ರಹಣಾ ಮಳಿಗೆಗಳ ಮೇಲೆ ದಾಳಿ: 17 ಕ್ವಿಂಟಲ್ ಅಕ್ಕಿ ವಶ

May 07 2025, 12:45 AM IST
ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಎಚ್. ಕೃಷ್ಣ ನೇತೃತ್ವದ ತಂಡ ಮಂಗಳವಾರ ಪಟ್ಟಣಕ್ಕೆ ಭೇಟಿ ನೀಡಿ ಖಚಿತ ಮಾಹಿತಿ ಮೇರೆಗೆ ಪಟ್ಟಣದ ಅಕ್ಕಿ ಓಣಿಯಲ್ಲಿರುವ ರಾಜು ಶೆಟ್ಟಿ ಎಂಬುವವರು ಅನ್ನಭಾಗ್ಯ ಅಕ್ಕಿ ದಾಸ್ತಾನು ಮಾಡಿದ ಅಂಗಡಿ ಮೇಲೆ ದಿಢೀರನೆ ದಾಳಿ ನಡೆಸಿತು. ಮೊದಲೇ ಮಾಹಿತಿ ತಿಳಿದು ಅಂಗಡಿ ಮಾಲೀಕ ಬಾಗಿಲಿಗೆ ಬೀಗ ಜಡಿದು ಹೋಗಿದ್ದರು.

ಇಸ್ರೇಲ್‌ ಏರ್‌ಪೋರ್ಟ್‌ ಮೇಲೆ ಹೌತಿ ಉಗ್ರರ ಕ್ಷಿಪಣಿ ದಾಳಿ

May 05 2025, 12:45 AM IST
ಇಸ್ರೇಲ್‌ನ ಟೆಲ್‌ ಅವಿವ್‌ ವಿಮಾನ ಅಂತಾರಾಷ್ಟ್ರೀಯ ನಿಲ್ದಾಣದ ಮೇಲೆ ಭಾನುವಾರ ಯೆಮೆನ್‌ನ ಹೌತಿ ಉಗ್ರರು ಕ್ಷಿಪಣಿ ದಾಳಿ ನಡೆಸಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 78
  • next >

More Trending News

Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved