• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನಿರೀಕ್ಷಿತ ದಾಳಿ ಎರಡು ಸ್ಕ್ಯಾನಿಂಗ್ ಸೆಂಟರ್ ಸೀಜ್

Jan 24 2024, 02:05 AM IST
ಗರ್ಭಧಾರಣಾ ಮತ್ತು ಪ್ರಸವಪೂರ್ವ ಪತ್ತೆ ಕಾಯ್ದೆ ಉಲ್ಲಂಘನೆ ಬಯಲು ಮಾಡಲಾಗಿದ್ದು, ಅಲ್ಟ್ರಾಸೌಂಡ್ ಸೋನೋಗ್ರಫಿ ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹಮಾಸ್‌ನಿಂದ ಭೀಕರ ದಾಳಿ: 21 ಇಸ್ರೇಲಿ ಯೋಧರ ಸಾವು

Jan 24 2024, 02:02 AM IST
ಅ.7ರ ನಂತರ ಅತಿದೊಡ್ಡ ದಾಳಿ ನಡೆಸಿದ ಹಮಾಸ್‌, ಇಸ್ರೇಲ್‌ನ 17 ಸೈನಿಕರನ್ನು ಹತ್ಯೆಗೈದಿದೆ. ಇದರಿಂದ ಕ್ರುದ್ಧರಾಗಿರುವ ಇಸ್ರೇಲ್‌ ಅಧ್ಯಕ್ಷ ಬೆಂಜಮಿನ್‌ ನೆತನ್ಯಾಹು, ಹಮಾಸ್‌ ವಿರುದ್ದ ಸಂಪೂರ್ಣ ಗೆಲುವು ಸಾಧಿಸುವವರೆಗೆ ವಿರಮಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ.

ರಾಹುಲ್ ಗಾಂಧಿ ಮೇಲೆ ದಾಳಿ ಯತ್ನ: ಕಾಂಗ್ರೆಸ್ ಪ್ರತಿಭಟನೆ

Jan 24 2024, 02:02 AM IST
ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ಮೇಲೆ ದಾಳಿ ನಡೆಸಲು ಯತ್ನಿಸಿದ ಬಿಜೆಪಿ ನಡೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದಲ್ಲದೇ ಗೂಂಡಾಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಕರಿ ಕಲ್ಲು ಬಂಡೆ ಸಾಗಣೆ ಮೇಲೆ ದಾಳಿ, ವಶಪಡಿಸಿಕೊಂಡ ಅಧಿಕಾರಿಗಳು

Jan 22 2024, 02:15 AM IST
ಸರ್ಕಾರದ ಪರವಾನಿಗೆಯಿಲ್ಲದೆ ಸಾಗಿಸುತ್ತಿದ್ದ ಬೃಹದಾಕಾರದ ಬ್ಲಾಕ್‌ ಗ್ರಾನೈಟ್‌ ಬಂಡೆ ಲಾರಿ ಸಮೇತ ಚಿತ್ರದುರ್ಗ-ತುಮಕೂರು ಗಡಿ ಭಾಗವಾದ ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿತ್ರದುರ್ಗದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಈಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ನೆಲಮಂಗಲ ತಾಲೂಕು ಕಚೇರಿ ಮೇಲೆ ಲೋಕಾ ದಾಳಿ

Jan 21 2024, 01:37 AM IST
ನೆಲಮಂಗಲ: ನಗರದ ತಾಲೂಕು ಕಚೇರಿಗೆ ಮೈಸೂರು ಲೋಕಾಯುಕ್ತ ವರಿಷ್ಠಾಧಿಕಾರಿ ಸುರೇಶ್‌ಬಾಬು ನೇತೃತ್ವದ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ಗಂಬೀರ ಗಾಯ

Jan 21 2024, 01:35 AM IST
ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ದಾಳಿ ನಡೆಸಿರುವ ಘಟನೆ ತಾಲೂಕಿನ ಬೊಮ್ಮಲಿಂಗನ ಹಳ್ಳಿಯಲ್ಲಿ ಶನಿವಾರ ನಡೆದಿದ್ದು, ಗ್ರಾಮಸ್ಥರು ಬಾರಿ ಆತಂಕಕ್ಕೊಳಗಾಗಿದ್ದಾರೆ.

ಬೆಂಗಳೂರು: ತಾಲೂಕು ಕಚೇರಿಗಳಿಗೆ ಲೋಕಾಯುಕ್ತರ ದಾಳಿ

Jan 21 2024, 01:31 AM IST
ಲಂಚ, ಮಧ್ಯವರ್ತಿಗಳ ಹಾವಳಿ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ 9 ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ದಾಳಿ ನಡೆಸಿದ್ದರು.

ಕೋಚಿಮುಲ್‌ ಹಗರಣ ಹಿನ್ನೆಲೆಯಲ್ಲಿ ಇ.ಡಿ ತಂಡ ದಾಳಿ: ಮಂಗಳೂರು ವಿವಿ ಕುಲಸಚಿವ, ಕುಲಪತಿಗಳ ವಿಚಾರಣೆ

Jan 20 2024, 02:00 AM IST
ಮಂಗಳೂರು ವಿವಿಗೆ ಆಗಮಿಸಿದ ಇಡಿ ತಂಡ ಪರೀಕ್ಷಾಂಗ ಕುಲಸಚಿವರು ಹಾಗೂ ಕುಲಪತಿಗಳನ್ನು ವಿಚಾರಣೆ ನಡೆಸಿದೆ. ವಿವಿ ಪರಿಕ್ಷಾಂಗ ಕುಲಸಚಿವ ಪ್ರೊ. ರಾಜುಕೃಷ್ಣ ಚಲನ್ನವರ್‌ ಅವರ ಈ ಮೇಲ್‌, ದೂರವಾಣಿ, ಬ್ಯಾಂಕಿಂಗ್‌ ವ್ಯವಹಾರವನ್ನು ಬೆಳಗ್ಗಿನ ವರೆಗೆ ಪರಿಶೀಲಿಸಿದೆ ಎಂದು ಹೇಳಲಾಗಿದೆ.

ತನ್ನ ಭಯೋತ್ಪಾದಕ ನೆಲೆಯ ಮೇಲೆ ದಾಳಿ ಮಾಡಿದ್ದ ಇರಾನ್‌ ಮೇಲೆ ಪ್ರತೀಕಾರ ತೀರಿಸಿಕೊಂಡ ಪಾಕಿಸ್ತಾನ

Jan 19 2024, 01:50 AM IST
ತನ್ನ ಮೇಲೆ ಇರಾನ್‌ ನಡೆಸಿದ ಸರ್ಜಿಕಲ್‌ ದಾಳಿಗೆ ಪಾಕ್‌ ಸೇನೆ ಪ್ರತೀಕಾರವಾಗಿ ಕಿಲ್ಲರ್‌ ಡ್ರೋನ್‌, ರಾಕೆಟ್‌ ಬಳಸಿ ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಉಭಯ ದೇಶಗಳ ನಡುವೆ ಪರಿಸ್ಥಿತಿ ಹದಗೆಟ್ಟಿದೆ. ಈ ನಡುವೆ ಮಧ್ಯಸ್ಥಿಕೆಗೆ ಚೀನಾ ಉತ್ಸುಕವಾಗಿದೆ.

ಬಹಿರ್ದೆಸೆಗೆ ಹೋಗಿದ್ದಾಗ ರೈತ ಮಹಿಳೆ ಮೇಲೆ ಕಾಡಾನೆ ದಾಳಿ

Jan 19 2024, 01:47 AM IST
ಸರಗೂರು ತಾಲೂಕಿನ ಎಂ.ಸಿ. ತಳಲು ಗ್ರಾಮದ ಕೆಂಪದೇವಮ್ಮ ಗಾಯಗೊಂಡವರು. ಬಹಿರ್ದೆಸೆಗೆ ಹೋಗಲು ಮುಂಜಾನೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪದಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಕಾಡಾನೆ ದಾಳಿ ನಡೆಸಿದೆ. ಪಕ್ಕದಲ್ಲೇ ಇದ್ದ ನಿವಾಸಿಯೊಬ್ಬರು ಬ್ಯಾಟರಿಯಲ್ಲಿ ಬೆಳಕು ಬಿಟ್ಟು, ಜೋರಾಗಿ ಕೂಗಿದ್ದಾರೆ. ಕೂಗಿದ ಶಬ್ಧಕ್ಕೆ ಆನೆ ಸ್ಥಳದಿಂದ ಕಾಡಿನತ್ತ ಪರಾರಿಯಾಗಿದೆ ಎನ್ನಲಾಗಿದೆ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 90
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved