• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿರತೆ ದಾಳಿ: ಮೂವರು ರೈತರಿಗೆ ಗಾಯ

Dec 15 2023, 01:30 AM IST
ಚಿರತೆ ದಾಳಿ: ಮೂವರು ರೈತರಿಗೆ ಗಾಯಚಿರತೆ ಸೆರೆ ಹಿಡಿಯಲು ಬೋನ್ ಇಟ್ಟ ಅರಣ್ಯಾಧಿಕಾರಿಗಳು

5 ಶಂಕಿತ ಉಗ್ರರ ಮನೆ ಮೇಲೆ ಎನ್‌ಐಎ ದಾಳಿ

Dec 14 2023, 02:00 AM IST
ಸರಣಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಪ್ರಕರಣ ಸಂಬಂಧ ಬಂಧಿತರಾಗಿದ್ದ ಲಷ್ಕರ್‌-ಎ-ತೋಯ್ಬಾ (ಎಲ್‌ಇಟಿ) ಸಂಘಟನೆಯ ಶಂಕಿತ ಐವರು ಉಗ್ರರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ

ಸಂಸತ್‌ ದಾಳಿ: ಬೆಳಗಾವಿ ಅಧಿವೇಶನದಲ್ಲಿ ಕಟ್ಟೆಚ್ಚರ

Dec 14 2023, 02:00 AM IST
ಅತ್ತ ದೆಹಲಿ ಸಂಸತ್‌ ಭವನದ ಮೇಲೆ ಅಪರಿಚಿತರು ನುಗ್ಗ ‘ಹೊಗೆಬಾಂಬ್‌’ ಹಾಕಿದ ಬೆನ್ನಲ್ಲೇ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

5 ಶಂಕಿತ ಉಗ್ರರ ಮನೆ ಮೇಲೆ ಎನ್‌ಐಎ ದಾಳಿ

Dec 14 2023, 02:00 AM IST
ಸರಣಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಪ್ರಕರಣ ಸಂಬಂಧ ಬಂಧಿತರಾಗಿದ್ದ ಲಷ್ಕರ್‌-ಎ-ತೋಯ್ಬಾ (ಎಲ್‌ಇಟಿ) ಸಂಘಟನೆಯ ಶಂಕಿತ ಐವರು ಉಗ್ರರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ

5 ಶಂಕಿತ ಉಗ್ರರ ಮನೆ ಮೇಲೆ ಎನ್‌ಐಎ ದಾಳಿ

Dec 14 2023, 02:00 AM IST
ಸರಣಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಪ್ರಕರಣ ಸಂಬಂಧ ಬಂಧಿತರಾಗಿದ್ದ ಲಷ್ಕರ್‌-ಎ-ತೋಯ್ಬಾ (ಎಲ್‌ಇಟಿ) ಸಂಘಟನೆಯ ಶಂಕಿತ ಐವರು ಉಗ್ರರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ

ಭ್ರೂಣ ಹತ್ಯೆ ಪ್ರಕರಣ: ಜಾಗೃತ ಅಧಿಕಾರಿಗಳ ತಂಡ ದಾಳಿ

Dec 09 2023, 01:15 AM IST
ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ತಾಲೂಕು ಜಾಗೃತ ದಳ ಅಧಿಕಾರಿಗಳ ತಂಡ ದಾಳಿ ನಡೆಸಿದ ವೇಳೆ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ ದಾಖಲೆ ಸರಿಯಿಲ್ಲದ ಮತ್ತು ನಿಯಮಾನುಸಾರವಿಲ್ಲದೇ ನಡೆಸುತ್ತಿದ್ದ ಒಂದು ಖಾಸಗಿ ನರ್ಸಿಂಗ್‌ ಹೋಂ ಸೇರಿದಂತೆ ಕ್ಲಿನಿಕ್, ಮೆಡಿಕಲ್ ಸ್ಟೋರ್ ಮತ್ತು ರಕ್ತ ಪರೀಕ್ಷಾ ಕೇಂದ್ರಕ್ಕೆ ಬೀಗಮುದ್ರೆ ಹಾಕಿ ನೋಟಿಸ್ ಜಾರಿ ಮಾಡಿದ್ದಾರೆ.ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ, ಖಾಸಗಿ ಆಸ್ಪತ್ರೆಗಳು, ಮೆಡಿಕಲ್ ಸ್ಟೋರ್‌ಗಳು ಮತ್ತು ರಕ್ತ ಪರೀಕ್ಷಾ ಕೇಂದ್ರಗಳ ತಪಾಸಣೆಯನ್ನು ಚುರುಕುಗೊಳಿಸಿದ್ದಾರೆ.

ಕಾಡಾನೆಗಳ ಹಿಂಡು ದಾಳಿ: ಕೃಷಿ ಫಸಲು ಹಾನಿ

Dec 07 2023, 01:15 AM IST
ಯಸಳೂರು ಸಮೀಪದ ಬಾಳೆಕೆರೆ ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆಯಲ್ಲಿ ಅಲ್ಲಿದ್ದ ಕಾಡಾನೆಗಳು ಬೆದರಿ ನಮ್ಮೂರಿನತ್ತ ಬಂದು ಹಾವಳಿ ಎಬ್ಬಿಸಿದ್ದು, ಫಸಲು ನಷ್ಟಪಡಿಸುತ್ತಿವೆ. ಕೂಡಲೆ ಅರಣ್ಯಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು. ಅಲ್ಲದೇ ಬೆಳೆಹಾನಿ ಪರಿಹಾರ ನೀಡಬೇಕು ಎಂದು ಕೃಷಿಕ ಕೃಷ್ಣಕುಮಾರ್ ಆಗ್ರಹಿಸಿದ್ದಾರೆ.

ಗಣಿ, ಭೂ ವಿಜ್ಞಾನ ಇಲಾಖೆ ಅಧಿಕಾರಿ ಮನೆ- ಕಚೇರಿ ಮೇಲೆ ಲೋಕಾ ದಾಳಿ

Dec 06 2023, 01:15 AM IST
ಪರಿಶೀಲನೆ ವೇಳೆ ಚಂದ್ರಶೇಖರ್ ಅವರಿಗೆ ಸೇರಿದ 6 ನಿವೇಶನಗಳು, ₹1.47 ಲಕ್ಷ ನಗದು, 110 ಗ್ರಾಂ ಚಿನ್ನ, 330 ಗ್ರಾಂ ಬೆಳ್ಳಿ, ಒಂದು ಕಾರು ಇರುವುದು ಗೊತ್ತಾಗಿದೆ. ಹಗರಿಬೊಮ್ಮನಹಳ್ಳಿ, ಹೊಸಪೇಟೆಯ ಶ್ರೀರಾಮನಗರ ಹಾಗೂ ಕೊಪ್ಪಳದಲ್ಲಿ ಒಂದು ನಿವೇಶನ ಇರುವುದು ತಿಳಿದುಬಂದಿದೆ. ಇನ್ನು ಪರಿಶೀಲನೆ ಕಾರ್ಯ ನಡೆದಿದೆ ಎಂದು ಲೋಕಾಯುಕ್ತ ಎಸ್ಪಿ ಶಶಿಧರ್ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.

13 ಭ್ರಷ್ಟರ ಮೇಲೆ 68 ಕಡೆ ಭಾರಿ ಲೋಕಾಯುಕ್ತ ದಾಳಿ

Dec 06 2023, 01:15 AM IST
9 ಜಿಲ್ಲೆಗಳಲ್ಲಿ ಏಕಕಾಲಕ್ಕೆ 200 ಅಧಿಕಾರಿಗಳಿಂದ ರೇಡ್‌. 66 ಕೋಟಿ ಆಸ್ತಿ, ಅಪಾರ ನಗದು, ಚಿನ್ನ, ವಜ್ರಗಳು ಪತ್ತೆ.

ಅಡಕೆ ತೋಟಕ್ಕೆಕಾಡಾನೆಗಳ ಹಿಂಡು ದಾಳಿ

Dec 06 2023, 01:15 AM IST
ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಅಡಕೆ ತೋಟಗಳಿಗೆ ಕಾಡಾನೆಗಳ ಹಿಂಡು ದಾಳಿ, ನೂರಕ್ಕೂ ಹೆಚ್ಚು ಅಡಕೆ, ಬಾಳೆ, ತೆಂಗಿನ ಮರಗಳೂ ಧ್ವಂಸ
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • 85
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved