• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರೂಣ ಹತ್ಯೆ ಪ್ರಕರಣ: ಜಾಗೃತ ಅಧಿಕಾರಿಗಳ ತಂಡ ದಾಳಿ

Dec 09 2023, 01:15 AM IST
ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ತಾಲೂಕು ಜಾಗೃತ ದಳ ಅಧಿಕಾರಿಗಳ ತಂಡ ದಾಳಿ ನಡೆಸಿದ ವೇಳೆ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ ದಾಖಲೆ ಸರಿಯಿಲ್ಲದ ಮತ್ತು ನಿಯಮಾನುಸಾರವಿಲ್ಲದೇ ನಡೆಸುತ್ತಿದ್ದ ಒಂದು ಖಾಸಗಿ ನರ್ಸಿಂಗ್‌ ಹೋಂ ಸೇರಿದಂತೆ ಕ್ಲಿನಿಕ್, ಮೆಡಿಕಲ್ ಸ್ಟೋರ್ ಮತ್ತು ರಕ್ತ ಪರೀಕ್ಷಾ ಕೇಂದ್ರಕ್ಕೆ ಬೀಗಮುದ್ರೆ ಹಾಕಿ ನೋಟಿಸ್ ಜಾರಿ ಮಾಡಿದ್ದಾರೆ.ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ, ಖಾಸಗಿ ಆಸ್ಪತ್ರೆಗಳು, ಮೆಡಿಕಲ್ ಸ್ಟೋರ್‌ಗಳು ಮತ್ತು ರಕ್ತ ಪರೀಕ್ಷಾ ಕೇಂದ್ರಗಳ ತಪಾಸಣೆಯನ್ನು ಚುರುಕುಗೊಳಿಸಿದ್ದಾರೆ.

ಕಾಡಾನೆಗಳ ಹಿಂಡು ದಾಳಿ: ಕೃಷಿ ಫಸಲು ಹಾನಿ

Dec 07 2023, 01:15 AM IST
ಯಸಳೂರು ಸಮೀಪದ ಬಾಳೆಕೆರೆ ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆಯಲ್ಲಿ ಅಲ್ಲಿದ್ದ ಕಾಡಾನೆಗಳು ಬೆದರಿ ನಮ್ಮೂರಿನತ್ತ ಬಂದು ಹಾವಳಿ ಎಬ್ಬಿಸಿದ್ದು, ಫಸಲು ನಷ್ಟಪಡಿಸುತ್ತಿವೆ. ಕೂಡಲೆ ಅರಣ್ಯಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು. ಅಲ್ಲದೇ ಬೆಳೆಹಾನಿ ಪರಿಹಾರ ನೀಡಬೇಕು ಎಂದು ಕೃಷಿಕ ಕೃಷ್ಣಕುಮಾರ್ ಆಗ್ರಹಿಸಿದ್ದಾರೆ.

ಗಣಿ, ಭೂ ವಿಜ್ಞಾನ ಇಲಾಖೆ ಅಧಿಕಾರಿ ಮನೆ- ಕಚೇರಿ ಮೇಲೆ ಲೋಕಾ ದಾಳಿ

Dec 06 2023, 01:15 AM IST
ಪರಿಶೀಲನೆ ವೇಳೆ ಚಂದ್ರಶೇಖರ್ ಅವರಿಗೆ ಸೇರಿದ 6 ನಿವೇಶನಗಳು, ₹1.47 ಲಕ್ಷ ನಗದು, 110 ಗ್ರಾಂ ಚಿನ್ನ, 330 ಗ್ರಾಂ ಬೆಳ್ಳಿ, ಒಂದು ಕಾರು ಇರುವುದು ಗೊತ್ತಾಗಿದೆ. ಹಗರಿಬೊಮ್ಮನಹಳ್ಳಿ, ಹೊಸಪೇಟೆಯ ಶ್ರೀರಾಮನಗರ ಹಾಗೂ ಕೊಪ್ಪಳದಲ್ಲಿ ಒಂದು ನಿವೇಶನ ಇರುವುದು ತಿಳಿದುಬಂದಿದೆ. ಇನ್ನು ಪರಿಶೀಲನೆ ಕಾರ್ಯ ನಡೆದಿದೆ ಎಂದು ಲೋಕಾಯುಕ್ತ ಎಸ್ಪಿ ಶಶಿಧರ್ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.

13 ಭ್ರಷ್ಟರ ಮೇಲೆ 68 ಕಡೆ ಭಾರಿ ಲೋಕಾಯುಕ್ತ ದಾಳಿ

Dec 06 2023, 01:15 AM IST
9 ಜಿಲ್ಲೆಗಳಲ್ಲಿ ಏಕಕಾಲಕ್ಕೆ 200 ಅಧಿಕಾರಿಗಳಿಂದ ರೇಡ್‌. 66 ಕೋಟಿ ಆಸ್ತಿ, ಅಪಾರ ನಗದು, ಚಿನ್ನ, ವಜ್ರಗಳು ಪತ್ತೆ.

ಅಡಕೆ ತೋಟಕ್ಕೆಕಾಡಾನೆಗಳ ಹಿಂಡು ದಾಳಿ

Dec 06 2023, 01:15 AM IST
ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಅಡಕೆ ತೋಟಗಳಿಗೆ ಕಾಡಾನೆಗಳ ಹಿಂಡು ದಾಳಿ, ನೂರಕ್ಕೂ ಹೆಚ್ಚು ಅಡಕೆ, ಬಾಳೆ, ತೆಂಗಿನ ಮರಗಳೂ ಧ್ವಂಸ

₹820 ಕೋಟಿ ನಿಗೂಢ ವರ್ಗ: ಮಂಗಳೂರಲ್ಲಿ ಸಿಬಿಐ ದಾಳಿ

Dec 06 2023, 01:15 AM IST
41000 ಜನರ ಖಾತೆಗೆ ಹಣ ಜಮೆಯಾದ ಪ್ರಕರಣ. ಯುಕೋ ಬ್ಯಾಂಕ್‌ನ ಇಬ್ಬರು ಎಂಜಿನಿಯರ್‌ ಕೈವಾಡ?

* ಖಲಿಸ್ತಾನಿ ಉಗ್ರರ ಸಂಪರ್ಕ:12 ಕಡೆ ಇಡಿ ದಾಳಿ, ಶೋಧ

Dec 06 2023, 01:15 AM IST
ಖಲಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಶಂಕಿತ ಆರೋಪಿಗಳ ವಿರುದ್ಧ ದಾಳಿ ನಡೆಸಿರುವ ಇಡಿ (ಜಾರಿ ನಿರ್ದೇಶನಾಲಯ) ಹರ್‍ಯಾಣ ಮತ್ತು ರಾಜಸ್ಥಾನಗಳಲ್ಲಿ 12ಕ್ಕೂ ಹೆಚ್ಚು ಕಡೆಗಳಲ್ಲಿ ಮಂಗಳವಾರ ಶಂಕಿತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ಕಾಯಾರ್ಚರಣೆ ನಡೆಸಿದೆ.

ಹೆಜ್ಜೇನು ದಾಳಿ- ವ್ಯಕ್ತಿ ಸಾವು

Nov 21 2023, 12:45 AM IST
ತುಮಕೂರು:ಹೆಜ್ಜೇನು ದಾಳಿಗೆ ವ್ಯಕ್ತಿಯೊಬ್ಬ ಸಾವನ್ನಪ್ಪಿ 20 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಬ್ಬಿ ತಾಲೂಕು ಲಕ್ಕೇನಹಳ್ಳಿ ಗೇಟ್ ಬಳಿ ನಡೆದಿದೆ.

ವಿಶ್ವಕಪ್‌ ವೇಳೆ ದಾಳಿ ಬೆದರಿಕೆ: ಪನ್ನುನ್‌ ವಿರುದ್ಧ ಎನ್‌ಐಎ ಕೇಸ್‌

Nov 21 2023, 12:45 AM IST
ನವದೆಹಲಿ: ಏರ್‌ ಇಂಡಿಯಾ ಮತ್ತು ಅಹಮದಾಬಾದ್‌ನ ಮೋದಿ ಕ್ರೀಡಾಂಗಣದ ಮೇಲೆ ನ.19 ರಂದು ದಾಳಿ ಮಾಡುವುದಾಗಿ ಭಯೋತ್ಪಾದಕ ಬೆದರಿಕೆ ಹಾಕಿದ್ದ ಸಿಖ್‌ ಫಾರ್‌ ಜಸ್ಟೀಸ್ ಸಂಘಟನೆಯ ನಾಯಕ ಗುರುಪತ್ವಂತ್‌ ಸಿಂಗ್ ಪನ್ನುನ್‌ ವಿರುದ್ಧ ಎನ್‌ಐಎ (ಕೇಂದ್ರೀಯ ತನಿಖಾ ದಳ), ಉಗ್ರವಾದಕ್ಕೆ ಸಂಬಂಧಿಸಿದ ಪ್ರಕರಣ ದಾಖಲಿಸಿದೆ.

ಇಸ್ರೇಲ್ ದಾಳಿ ನಿಲ್ಲಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಸಲಿ

Nov 18 2023, 01:00 AM IST
ನಿರಂತರ ದಾಳಿ ನಡೆಸುತ್ತಿರುವ ಇಸ್ರೇಲಿಗೆ ಯಾವುದೇ ದೇಶ ನೆರವು ನೀಡಬಾರದು. ಇದಕ್ಕೆ ಆರ್ಥಿಕ ದಿಗ್ಬಂಧನ ವಿಧಿಸಬೇಕೆಂದು ಆಗ್ರಹಿಸಿದೆ.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • 90
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved