• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಇಬ್ಬರ ಬಂಧನ

Oct 15 2023, 12:46 AM IST
ಮಳವಳ್ಳಿ ಪಟ್ಟಣದ ಹೊರವಲಯದ ಮಾರೇಹಳ್ಳಿ ಬಳಿ ವಾಹನವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ಗ್ರಾಮಾಂತರ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ.

ಕರಡಿಗಳ ದಾಳಿ, ಯುವಕನಿಗೆ ಗಂಭೀರ ಗಾಯ

Oct 15 2023, 12:45 AM IST
ಜಮೀನಿಗೆ ಹೋಗಿ ವಾಪಸ್ ಮನೆಗೆ ಬರುವಾಗ ಯುವಕನ ಮೇಲೆ ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿರುವ ಘಟನೆ ತಾಲೂಕಿನ ಕೆ. ಕಲ್ಲಹಳ್ಳಿ ಗ್ರಾಮದ ಹೊರವಲಯದಲ್ಲಿ ಶನಿವಾರ ನಡೆದಿದೆ. ರಂಗಾಪುರ ಗ್ರಾಮದ ಯುವಕ ಆನಂದ (28) ಗಾಯಗೊಂಡಿದ್ದಾರೆ.

ಶೌಚಾಲಯದಲ್ಲಿ ಇದ್ದವರ ಮೇಲೂ ಹಮಾಸ್‌ ದಾಳಿ!

Oct 15 2023, 12:45 AM IST
ಇಸ್ರೇಲ್‌ ಗಡಿಯೊಳಗೆ ನುಗ್ಗಿ ಏಕಾಏಕಿ ದಾಳಿ ನಡೆಸಿದ್ದ ಹಮಾಸ್‌ ಉಗ್ರರು, ಈ ವೇಳೆ ತಮ್ಮ ಎದುರಿಗೆ ಸಿಕ್ಕವರ ಪೈಕಿ ಒಬ್ಬರೂ ಬದುಕಬಾರದೆಂಬ ಹೀನಮನಸ್ಥಿತಿಯಿಂದ ದಾಳಿ ಮಾಡಿದ್ದರು. ಶೌಚಾಲಯದಲ್ಲಿ ಯಾರಾದರೂ ಇದ್ದರೆ ಅವರೂ ಸಾಯಬೇಕೆಂದು ದಾಳಿ ನಡೆಸಿದ್ದರು ಎಂಬ ವಿಷಯವು ವಿಡಿಯೋವೊಂದರಿಂದ ಬೆಳಕಿಗೆ ಬಂದಿದೆ.

ಫ್ರಾನ್ಸ್‌ ಶಾಲೆಗೆ ಚಾಕುಧಾರಿ ದಾಳಿ, ಓರ್ವ ಶಿಕ್ಷಕಿಯ ಹತ್ಯೆ

Oct 14 2023, 01:02 AM IST
ಪ್ಯಾರಿಸ್‌: ಶಾಲೆಯೊಂದಕ್ಕೆ ನುಗ್ಗಿ ಏಕಾಏಕಿ ಚಾಕುವಿನಿಂದ ದಾಳಿ ನಡೆಸಿದ ದುಷ್ಕರ್ಮಿಯೊಬ್ಬ ಶಾಲೆಯಲ್ಲಿದ್ದ ಓರ್ವ ಶಿಕ್ಷಕಿಯನ್ನು ಕೊಲೆಗೈದಿರುವ ಆಘಾತಕಾರಿ ಘಟನೆ ಫ್ರಾನ್ಸ್‌ನ ಅರಾಸ್‌ ನಗರದಲ್ಲಿ ಶುಕ್ರವಾರ ನಡೆದಿದೆ.

ಅಂತ್ಯಸಂಸ್ಕಾರದ ವೇಳೆ ಹೆಜ್ಜೇನು ದಾಳಿ

Oct 14 2023, 01:00 AM IST
ಅಂತ್ಯಸಂಸ್ಕಾರದ ವೇಳೆ ಹೆಜ್ಜೇನು ದಾಳಿಯಿಂದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ.

ಪೋಷಕರ ಮೇಲಿನ ಸೇಡು: ಬಾಲಕಿ ಮೇಲೆ ನಾಯಿ ದಾಳಿ

Oct 13 2023, 12:16 AM IST
ಮಾಗಡಿ: ತಾಲೂಕಿನ ಚಿಕ್ಕ ಸೋಲೂರು ಗ್ರಾಮದ ಕೋಳಿ ಫಾರಂ ಮಾಲೀಕ ನಾಗರಾಜು, ಪೊಷಕರು ಕೋಳಿ ಫಾರಂ ಕೆಲಸಕ್ಕೆ ಬಂದಿಲ್ಲವೆಂಬ ಕಾರಣಕ್ಕೆ ಕಾರ್ಮಿಕರ ಮಗಳ ಮೇಲೆ ಸಾಕು ನಾಯಿ ಬಿಟ್ಟು ಕಚ್ಚಿಸಿದ್ದಾರೆಂದು ಅದೇ ಗ್ರಾಮದ ಮತ್ತೊಂದು ಕೋಳಿ ಫಾರಂ ಮಾಲೀಕ ಆನಂದ್ ಕುಮಾರ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೇಟೆಗಾರರಿಂದ ಅರಣ್ಯ ಇಲಾಖೆ ವಾಹನದ ಮೇಲೆ ಗುಂಡಿನ ದಾಳಿ

Oct 13 2023, 12:15 AM IST
ವಾಹನದಲ್ಲಿ ಬೇಟೆಯಾಡಲು ಬಂದ ನಾಲ್ವರು ಆರೋಪಿಗಳ ಪೈಕಿ ಚೌಡ್ಲು ಗ್ರಾಮದ ರಾಜಶೇಖರ್, ಕೆಂಚಮನಬಾಣೆಯ ಧನು ಎಂಬವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಈ ಪೈಕಿ ಆರೋಪಿ ಧನು ಘಟನೆ ಸ್ಥಳದ ಪಕ್ಕ ಕಾಫಿತೋಟವೊಂದರಲ್ಲಿ ಅವಿತುಕೊಂಡಿದ್ದ. ಈತನನ್ನು ಗುರುವಾರ ಮಧ್ಯಾಹ್ನ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

6 ರಾಜ್ಯಗಳಲ್ಲಿ ಪಿಎಫ್‌ಐ ಮೇಲೆ ಎನ್‌ಐಎ ದಾಳಿ

Oct 12 2023, 01:30 AM IST
ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ವಿರುದ್ಧ ತನ್ನ ದಾಳಿ ಮುಂದುವರೆಸಿರುವ ಎನ್‌ಐಎ, ಬುಧವಾರ 6 ರಾಜ್ಯಗಳ 20 ಸ್ಥಳಗಳ ಮೇಲೆ ದಾಳಿ ನಡೆಸಿದೆ. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರ ಬಿಹಾರ ರ್‍ಯಾಲಿ ವೇಳೆ ದುಷ್ಕೃತ್ಯಕ್ಕೆ ಸಂಚು ರೂಪಿಸಿದ ಪ್ರಕರಣದಲ್ಲಿ ಈ ದಾಳಿ ನಡೆಸಲಾಗಿದೆ.

ಗಾಜಾ ಮೇಲೆ ಕ್ಷಿಪಣಿ ಸುರಿಮಳೆ, ಶೀಘ್ರವೇ ಭೂದಾಳಿ ಘೋಷಣೆ:ಹಮಾಸ್‌ ಸರ್ವನಾಶಕ್ಕೆ ಇಸ್ರೇಲ್ಸೇನೆಯಿಂದ ಸಿಡಿಲಬ್ಬರದ ದಾಳಿ!

Oct 12 2023, 01:30 AM IST
ಉಗ್ರರ ಬ್ಯಾಂಕ್‌, ಸುರಂಗ, ಶಸ್ತ್ರಾಸ್ತ್ರ ಕೋಠಿ, ತರಬೇತಿ ಸ್ಥಳಗಳ ಮೇಲೆ ಬಾಂಬ್‌ ಗಾಜಾಪಟ್ಟಿಗೆ ಇಂಧನ, ಔಷಧ ಬಂದ್‌, ಕಗ್ಗತ್ತಲಿಗೆ ಮುಳುಗಿದ ಹಮಾಸ್‌ ತವರು

ಇಡಿ ದಾಳಿ: ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥಗೌಡಗೆ ಬಿಗ್‌ ರಿಲೀಫ್‌

Oct 12 2023, 12:00 AM IST
ಯಾವುದೇ ರೀತಿಯ ಪ್ರೊಸಿಡಿಂಗ್ಸ್ ಅನ್ನು ತನ್ನ ಮುಂದಿನ ಆದೇಶದವರೆಗೆ ಮುಂದುವರಿಸದಂತೆ ಹೈಕೋರ್ಟ್‌ ತನ್ನ ಮಧ್ಯಂತರ ಆದೇಶ
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved