166 ಜನರನ್ನು ಬಲಿ ಪಡೆದ 2008ರ ಮುಂಬೈ ಸರಣಿ ದಾಳಿ ಪ್ರಕರಣದ ಮಾಸ್ಟರ್ಮೈಂಡ್ ತಹಾವ್ವುರ್ ರಾಣಾ (64) ಕೊನೆಗೂ ಅಮೆರಿಕದಿಂದ ಗಡೀಪಾರಾಗಿ ಭಾರತಕ್ಕೆ ಬಂದಿಳಿದಿದ್ದಾನೆ.
2008ರ ಮುಂಬೈ ದಾಳಿ ಪ್ರಕರಣದ ಆರೋಪಿ ತಹಾವ್ವುರ್ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಗಡೀಪಾರು ಮಾಡುವ ಕಾನೂನು ಪ್ರಕ್ರಿಯೆಯಲ್ಲಿ ಎನ್ಐಎ ಪರವಾಗಿ ಹೋರಾಡಿದ್ದು ಬೆಂಗಳೂರು ನಂಟಿನ ದಯಾನ್ ಕೃಷ್ಣನ್.
ಚೀನಾ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗದಾಪ್ರಹಾರ ನಡೆಸಿದ್ದಾರೆ. ತನ್ನ ಮೇಲೆ ಹೇರಿದ್ದ ಶೇ.34ರಷ್ಟು ತೆರಿಗೆ ಹಿಂಪಡೆಯಲು ಚೀನಾ ನಿರಾಕರಿಸಿದ ಬೆನ್ನಲ್ಲೇ, ಆ ದೇಶದ ಮೇಲೆ ಹೆಚ್ಚುವರಿ ಶೇ.50ರಷ್ಟು ತೆರಿಗೆ ಹಾಕುವುದಾಗಿ ಟ್ರಂಪ್ ಘೋಷಿಸಿದ್ಧಾರೆ.
ದೇಶೀಯ ಉದ್ಯಮಗಳ ಚೇತರಿಕೆ ಮತ್ತು ಉದ್ಯೋಗ ಸೃಷ್ಟಿಯ ಭಾಗವಾಗಿ ವಿಶ್ವದ ವಿವಿಧ ದೇಶಗಳ ಮೇಲೆ ಪ್ರತಿತೆರಿಗೆ ಹೇರುವ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ.