• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾವಣಗೆರೆ ಗಣೇಶ ಮೆರವಣಿಗೆ : 80-100 ಜನ ಕಲ್ಲು ತೂರಾಟ - ಹೊರ ಬಿದ್ದ ಆಘಾತಕಾರಿ ಸಂಗತಿ

Sep 22 2024, 01:56 AM IST
ದಾವಣಗೆರೆಯಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದಲ್ಲಿ 80-100 ಜನರ ಗುಂಪು ಭಾಗಿಯಾಗಿತ್ತು ಎಂದು ಪೊಲೀಸ್ ದೂರಿನಲ್ಲಿ ತಿಳಿದುಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ 48 ಜನರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ.

ದಾವಣಗೆರೆ ಕಲ್ಲು ತುರಾಟ : ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ

Sep 22 2024, 01:50 AM IST
ಹಿಂದು-ಮುಸ್ಲಿಮರು ಸಾಮರಸ್ಯದಿಂದಿರಲು ಸಂಸದೆ ಡಾ.ಪ್ರಭಾ ಮನವಿ

ಎರಡು ಕೋಮಿನ ಕಲ್ಲು ತೂರಾಟ, ದಾವಣಗೆರೆ ಬಿಗುವಿನ ಸ್ಥಿತಿ

Sep 20 2024, 01:43 AM IST
ಸಿಪಿಐ, ಎಸ್ಐ ಸೇರಿದಂತೆ ನಾಲ್ವರು ಪೊಲೀಸರಿಗೆ ಕತ್ತಲಲ್ಲಿ ಬಿದ್ದ ಕಲ್ಲೇಟು ಎಸ್‌ಪಿ, ಎಎಸ್‌ಪಿ ಘಟನಾ ಸ್ಥಳದಲ್ಲಿ ಮೊಕ್ಕಾಂ

ದಾವಣಗೆರೆ ನಗರದ ರೈಲ್ವೆ ನಿಲ್ದಾಣದಲ್ಲಿ ಜನ ಮೆಚ್ಚುಗೆ ಗಳಿಸಿದ ಅಣಕು ಕಾರ್ಯಾಚರಣೆ ಪ್ರದರ್ಶನ

Sep 19 2024, 02:00 AM IST

ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ರೈಲ್ವೆ ಪೊಲೀಸ್, ಅಗ್ನಿಶಾಮಕದಳ, ವಿಧಿವಿಜ್ಞಾನ ಅಧಿಕಾರಿಗಳು ಸೇರಿದಂತೆ ಹಲವು ಇಲಾಖೆಗಳು ಅಣಕು ಕಾರ್ಯಾಚರಣೆ ನಡೆಸಿದವು. 

ದಾವಣಗೆರೆ ವೃತ್ತಿ ರಂಗಾಯಣ ಸ್ಟಾರ್‌ಗಳನ್ನು ರೂಪಿಸುವ ಕೇಂದ್ರವಾಗಲಿ

Sep 16 2024, 01:58 AM IST
ರಂಗಾಯಣದ 2024-25ನೇ ಸಾಲಿನ ರಂಗ ಚಟುವಟಿಕೆಗಳ ನಾಂದಿ-ಆರಂಭೋತ್ಸವ ಕಾರ್ಯಕ್ರಮದಲ್ಲಿ ಸಿ.ಬಸವಲಿಂಗಯ್ಯ ಕರೆ

ಹತ್ತು ವರ್ಷದೊಳಗೆ ದಾವಣಗೆರೆ ಐಎಎಸ್‌ ಹಬ್‌ ಸಂಕಲ್ಪ

Sep 16 2024, 01:50 AM IST
ವಿದ್ಯಾನಗರಿ ದಾವಣಗೆರೆಯನ್ನು ಇನ್ನು 10 ವರ್ಷಗಳಲ್ಲಿ ಐಎಎಸ್ ಹಬ್ ಮಾಡುವ ಸಂಕಲ್ಪ ಹೊಂದಿದ್ದೇನೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ರೂಪಿಸಲಾಗುವುದು ಎಂದು ಇನ್‌ಸೈಟ್ ಐಎಎಸ್ ಸಂಸ್ಥಾಪಕ ಜಿ.ಬಿ. ವಿನಯಕುಮಾರ ಹೇಳಿದ್ದಾರೆ.

ದಾವಣಗೆರೆ ನಾಲ್ಕು ಕಡೆ ಫುಡ್‌ ಕೋರ್ಟ್‌ ನಿರ್ಮಾಣ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

Sep 05 2024, 12:36 AM IST
ನೂತನ ಫುಡ್‌ ಕೋರ್ಟ್ ನಿರ್ಮಾಣವಾದ ಪ್ರದೇಶದಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕಿದೆ. ಮುಖ್ಯವಾಗಿ ಕುಡಿಯುವ ನೀರು, ಒಳ ಚರಂಡಿ ವ್ಯವಸ್ಥೆ ಮಾಡಬೇಕಿದೆ.

ದಾವಣಗೆರೆ ಕ್ಷೇತ್ರದಲ್ಲಿ ತ್ರಿಬಲ್‌ ಎಂಜಿನ್‌ ಸರ್ಕಾರ: ಡಾ.ಪ್ರಭಾ

Sep 04 2024, 02:01 AM IST
ಕಳೆದ ಎರಡೂವರೆ ದಶಕಗಳಿಂದ ಬಿಜೆಪಿ ವಶದಲ್ಲಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸುವ ಮೂಲಕ ಮತದಾರರು ಪಕ್ಷದ ತೆಕ್ಕೆಗೆ ನೀಡಿದ್ದಾರೆ. ಈಗ ದಾವಣಗೆರೆ ಕ್ಷೇತ್ರದಲ್ಲಿ ತ್ರಿಬಲ್ ಎಂಜಿನ್ ಸರ್ಕಾರ ಆಡಳಿತ ನಡೆಸುತ್ತಿದೆ. ಅಭಿವೃದ್ಧಿ ಪರ್ವ ಪ್ರಾರಂಭಿಸಲಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚನ್ನಗಿರಿಯಲ್ಲಿ ಹೇಳಿದ್ದಾರೆ.

ದಾವಣಗೆರೆ: ಪ್ರಕರಣಗಳ ವಿಲೇವಾರಿಯಲ್ಲಿ ಇಲಾಖೆಗಳ ಸಮನ್ವಯ ಅಗತ್ಯ : ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ

Sep 03 2024, 01:50 AM IST
ಪ್ರಕರಣಗಳ ಶೀಘ್ರ ವಿಲೇವಾರಿ ಮತ್ತು ತನಿಖೆಯಲ್ಲಿನ ಲೋಪಗಳನ್ನು ಸರಿಪಡಿಸಲು ನ್ಯಾಯಾಂಗ, ಅಭಿಯೋಜನೆ ಮತ್ತು ಪೊಲೀಸ್ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದರು.

ಗ್ಯಾರಂಟಿ ಪ್ರಚಾರ ಮಾಡಿದ್ದವರಿಂದಲೇ ಆಕ್ಷೇಪ ಏಕೆ? : ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

Sep 01 2024, 02:05 AM IST

ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಪ್ರಚಾರದಲ್ಲಿ ಬಳಸಿಕೊಂಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದವರ ವಿರುದ್ಧ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ವಾಗ್ದಾಳಿ ನಡೆಸಿದ್ದಾರೆ. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved