ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ರೈಲ್ವೆ ಪೊಲೀಸ್, ಅಗ್ನಿಶಾಮಕದಳ, ವಿಧಿವಿಜ್ಞಾನ ಅಧಿಕಾರಿಗಳು ಸೇರಿದಂತೆ ಹಲವು ಇಲಾಖೆಗಳು ಅಣಕು ಕಾರ್ಯಾಚರಣೆ ನಡೆಸಿದವು.
ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಪ್ರಚಾರದಲ್ಲಿ ಬಳಸಿಕೊಂಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದವರ ವಿರುದ್ಧ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ವಾಗ್ದಾಳಿ ನಡೆಸಿದ್ದಾರೆ.