• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯೂರೋಪ್ ಮಾದರಿಯಲ್ಲಿ ದಾವಣಗೆರೆ ವೃತ್ತಗಳ ನಿರ್ಮಾಣ

Oct 16 2024, 12:45 AM IST
Davanagere doctors' sit-in in support of Kolkata strike: IMA is very,angry. the rape, murder of a medical. student in West Bengal, ದಾವಣಗೆರೆ ಸುದ್ದಿ: ಕೊಲ್ಕತ್ತಾ ಮುಷ್ಕರ, ಬೆಂಬಲಿಸಿ. ದಾವಣಗೆರೆ ವೈದ್ಯರ, ಧರಣಿ.

ಕೊಲ್ಕತ್ತಾ ಮುಷ್ಕರ ಬೆಂಬಲಿಸಿ ದಾವಣಗೆರೆ ವೈದ್ಯರ ಧರಣಿ

Oct 16 2024, 12:33 AM IST
ಪಶ್ಚಿಮ ಬಂಗಾಳದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಹತ್ಯೆ ಖಂಡಿಸಿ ಕೋಲ್ಕತ್ತಾದಲ್ಲಿ ಕಿರಿಯ ವೈದ್ಯರ ಹೋರಾಟ ಬೆಂಬಲಿಸಿ ದಾವಣಗೆರೆ ಐಎಂಎ ಹಾಲ್ ಮುಂದೆ ಕಿರಿಯ ವೈದ್ಯರು ಉಪವಾಸ ಸತ್ಯಾಗ್ರಹ ನಡೆಸಿದರು.

ದೇಶದ ಅಭಿವೃದ್ಧಿಗೆ ದಾವಣಗೆರೆ ಕೊಡುಗೆ ದೊಡ್ಡದು

Oct 14 2024, 01:24 AM IST
ದಾವಣಗೆರೆ-ಹರಿಹರ ಅರ್ಬನ್ ಸಹಕಾರ ಬ್ಯಾಂಕ್ ನಿಯಮಿತದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಎಚ್‌ಡಿಕೆ ಮಾತು

16ರಂದು ಯುಬಿಡಿಟಿ ಕಾಲೇಜು ಉಳಿಸಲು ದಾವಣಗೆರೆ ಬಂದ್‌

Oct 14 2024, 01:22 AM IST
ಯುಬಿಡಿಟಿ ಕಾಲೇಜು ಉಳಿಸಿ ಘೋಷಣೆಯೊಂದಿಗೆ ಅ.16 ದಾವಣಗೆರೆ ಬಂದ್‌ಗೆ ಕೈ ಜೋಡಿಸುವಂತೆ ಎಐಡಿಎಸ್‌ಒ ಹಾಗೂ ಯುಬಿಡಿಟಿ ವಿದ್ಯಾರ್ಥಿ ಹೋರಾಟ ಸಮಿತಿಯಿಂದ ಶನಿವಾರ ಪ್ರಚಾರ ಜಾಥಾ ನಡೆಸಲಾಯಿತು.

16ರಂದು ಯುಬಿಡಿಟಿ ಕಾಲೇಜು ಉಳಿಸಲು ದಾವಣಗೆರೆ ಬಂದ್‌

Oct 08 2024, 01:04 AM IST
ದಾವಣಗೆರೆಯ ಯುಬಿಡಿಟಿ ಕಾಲೇಜನ್ನು ರಾಜ್ಯದ ಬಡ ವಿದ್ಯಾರ್ಥಿಗಳಿಗಾಗಿ ಉಳಿಸುವ ಸಲುವಾಗಿ ಅ.16ರಂದು ಎಐಡಿಎಸ್‌ಒ ವತಿಯಿಂದ ದಾವಣಗೆರೆ ಬಂದ್ ಕರೆ ನೀಡಲಾಗಿದೆ ಎಂದು ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ ಬೀಳೂರು ದಾವಣಗೆರೆಯಲ್ಲಿ ಹೇಳಿದ್ದಾರೆ.

ದಾವಣಗೆರೆ ವ್ಯಕ್ತಿ ಜೊತೆ ಪಾಕ್ ಮಹಿಳೆ ವಿವಾಹ ತನಿಖೆಯಲ್ಲಿ ಬೆಳಕಿಗೆ : ಚೆನ್ನೈನಲ್ಲಿ ವಲಸೆ ಅಧಿಕಾರಿಗಳ ವಶಕ್ಕೆ

Oct 03 2024, 01:36 AM IST
ಚೆನ್ನೈನಲ್ಲಿ ವಲಸೆ ಅಧಿಕಾರಿಗಳು ವಶಕ್ಕೆ ಪಡೆದಿರುವ ಪಾಕಿಸ್ತಾನಿ ಮಹಿಳೆಯು ದಾವಣಗೆರೆಯ ವ್ಯಕ್ತಿಯನ್ನು ಮದುವೆ ಆಗಿರುವುದು ಬೆಳಕಿಗೆ ಬಂದಿದೆ.

ದಾವಣಗೆರೆ ಪಾಲಿಕೆ ನೂತನ ಮೇಯರ್ ಚಮನ್‌ ಸಾಬ್‌

Sep 28 2024, 01:16 AM IST
ದಾವಣಗೆರೆ ಮಹಾ ನಗರ ಪಾಲಿಕೆ ನೂತನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ 14ನೇ ವಾರ್ಡ್‌ನ ಕೆ.ಚಮನ್ ಸಾಬ್‌ ಹಾಗೂ ಉಪ ಮೇಯರ್ 18ನೇ ವಾರ್ಡ್ ಸದಸ್ಯ ಶಾಂತಕುಮಾರ ಸೋಗಿ ಆಯ್ಕೆಯಾಗಿದ್ದಾರೆ.

ಇಂದು, ದಾವಣಗೆರೆ ಮೇಯರ್-ಉಪ ಮೇಯರ್ ಚುನಾವಣೆ

Sep 27 2024, 01:30 AM IST
ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಸಂಖ್ಯಾಬಲ ಇದ್ದಾಗಲೇ ಕಾಂಗ್ರೆಸ್ ತಂತ್ರಗಾರಿಕೆಯಿಂದಾಗಿ ಸಂಖ್ಯಾಬಲ ಕಳೆದುಕೊಂಡ, ಪರಿಶಿಷ್ಟ ಪಂಗಡದ ಸದಸ್ಯ ಇಲ್ಲದ ಕಾರಣಕ್ಕೆ ಮೇಯರ್ ಪಟ್ಟ ಕಳೆದುಕೊಂಡಿತ್ತು ಬಿಜೆಪಿ. ಆದರೆ ಈಗಲೂ, ಸಂಖ್ಯಾಬಲ ಕೊರತೆ ಎದುರಿಸುತ್ತಿರುವ ಬಿಜೆಪಿ ಸೆ.27ರಂದು ಮೇಯರ್- ಉಪ ಮೇಯರ್ ಸ್ಥಾನಗಳಿಗೆ ಸ್ಪರ್ಧಿಸುವ ಉತ್ಸಾಹದಲ್ಲಿದೆ.

ದಾವಣಗೆರೆ ದಸರಾ ಕ್ರೀಡಾಕೂಟ : ಭತ್ಯೆ, ಗೌರವ ಧನಕ್ಕೆ ಹಣವಿಲ್ಲದೇ ಕ್ರೀಡಾ ಇಲಾಖೆ ವಿಲವಿಲ!

Sep 27 2024, 01:25 AM IST

ದಾವಣಗೆರೆ ಜಿಲ್ಲಾ ದಸರಾ ಕ್ರೀಡಾಕೂಟ-2024ಕ್ಕೆ ಜಿಲ್ಲೆಯ ವಿವಿಧ ತಾಲೂಕುಗಳ ಸಾವಿರಾರು ಮಕ್ಕಳು ಪ್ರಯಾಣ ಭತ್ಯೆ, ತುಟ್ಟಿಭತ್ಯೆ ಇಲ್ಲದೇ, ಕ್ರೀಡಾಕೂಟಕ್ಕೆ ನಿಯೋಜನೆಗೊಂಡಿದ್ದ ದೈಹಿಕ ಶಿಕ್ಷಕರಿಗೆ ಗೌರವಧನಕ್ಕೆ ಹಣ ಇಲ್ಲವೆಂದು, ಹಿರಿಯ ಕ್ರೀಡಾಪಟುವೊಬ್ಬರು ಕೈಗಡ ಕೊಟ್ಟ ಘಟನೆಗೆ  ಕ್ರೀಡಾಕೂಟ ಸಾಕ್ಷಿಯಾಗಿದೆ!

ದಾವಣಗೆರೆ ಕ್ಷೇತ್ರ ಸಮಗ್ರ ಅಭಿವೃದ್ಧಿಯೇ ಗುರಿ: ಡಾ.ಪ್ರಭಾ

Sep 23 2024, 01:22 AM IST
ದಾವಣಗೆರೆ ಮಗಳನ್ನು, ದಾವಣಗೆರೆ ಸೊಸೆಯನ್ನು ಇಡೀ ಲೋಕಸಭಾ ಕ್ಷೇತ್ರದ ಮತದಾರರು ಆಯ್ಕೆ ಮಾಡಿದ್ದು, ತಮ್ಮ ಜೀವನ ಸಂಗಾತಿ, ತಮ್ಮ ರೋಲ್ ಮಾಡೆಲ್ ಎಸ್.ಎಸ್‌. ಮಲ್ಲಿಕಾರ್ಜುನ ಹಾಗೂ ಮಾವನವರಾದ ಡಾ.ಶಾಮನೂರು ಶಿವಶಂಕರಪ್ಪ ಮಾರ್ಗದರ್ಶನದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭರವಸೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 16
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved