ದಾವಣಗೆರೆ : ಜಿಲ್ಲೆಯಲ್ಲಿ ಮಳೆಗೆ ನೂರಾರು ಎಕರೆ ಭತ್ತ ನಾಶ
May 20 2024, 01:41 AM ISTದಾವಣಗೆರೆ ನಗರ, ಜಿಲ್ಲೆಯ ವಿವಿಧೆಡೆ ಸತತ ನಾಲ್ಕನೇ ದಿನವೂ ವರುಣನ ಕೃಪೆ ಮುಂದುವರಿದಿದ್ದು, ಭಾನುವಾರವೂ ಜಿಲ್ಲೆಯ ವಿವಿಧೆಡೆ ಮಧ್ಯಾಹ್ನ, ಸಂಜೆ ಮಳೆಯಾಗುವ ಮೂಲಕ ಜನರು ವಿಶೇಷವಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.