• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ದೇಶದ ಯೋಧರ ರಕ್ಷಣೆಗೆ ವಿಶೇಷ ಪೂಜೆ

May 11 2025, 11:48 PM IST
ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ 19ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಸಂದರ್ಭ ಕ್ಷೇತ್ರದಲ್ಲಿ ಶುಕ್ರವಾರ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಮೂಲಕ ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಪಣವಾಗಿಟ್ಟು ಹಗಲಿರುಳು ಹೋರಾಡುತ್ತಿರುವ ಯೋಧರ ರಕ್ಷಣೆಗಾಗಿ ವಿಶೇಷವಾಗಿ ಪೂಜೆ ನಡೆಸಲಾಯಿತು.

ದುರ್ಗಾ ಪರಮೇಶ್ವರಿ ಅಮ್ಮನವರ ಬ್ರಹ್ಮ ರಥೋತ್ಸವ

Mar 12 2025, 12:50 AM IST
ಬ್ರಹ್ಮರಥೋತ್ಸವಕ್ಕೂ ಮುನ್ನ ದೇವರನ್ನು ಅಲಂಕರಿಸಿ ಉಯ್ಯಾಲೆ ಆಡಿಸುತ್ತಾ ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.

ಕೊಲ್ಲೂರಿಗೆ ಭೇಟಿ ನೀಡಿ ತಮಿಳ್ನಾಡು ಸಿಎಂ ಸ್ಟಾಲಿನ್ ಪತ್ನಿ ದುರ್ಗಾ

Mar 09 2025, 01:45 AM IST
ತಮಿಳುನಾಡಿನ ಸಾಕಷ್ಟು ಮಂದಿಯಂತೆ ದುರ್ಗಾ ಅವರು ಕೊಲ್ಲೂರು ಮೂಕಾಂಬಿಕೆಯ ವಿಶೇಷ ಭಕ್ತೆಯಾಗಿದ್ದಾರೆ. ಅವರು ತನ್ನ ಕೆಲವು ಸ್ನೇಹಿತೆಯರೊಂದಿಗೆ ಕೊಲ್ಲೂರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಅವರನ್ನು ದೇವಾಲಯದ ವತಿಯಿಂದ ಬರ ಮಾಡಿಕೊಂಡು ಗೌರವಿಸಲಾಯಿತು.

ತಾಳತ್ತಮನೆ ಶ್ರೀ ದುರ್ಗಾ ಭಗವತಿ ದೇವಾಲಯ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ

Feb 16 2025, 01:46 AM IST
ಪುನರ್‌ ಪ್ರತಿಷ್ಠಾ ವಾರ್ಷಿಕೋತ್ಸವ ಶ್ರದ್ಧಾ ಭಕ್ತಿಯಿಂದ ನಡೆಯಿತು. ಎರಡು ದಿನಗಳ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಿತು.

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶ್ರೀ ಪಂಚದುರ್ಗ ನಮಸ್ಕಾರ ಪೂಜೆ ಸಂಪನ್ನ

Jan 14 2025, 01:01 AM IST
ದೊಡ್ಡಣ್ಣಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಅವರ ಮಾರ್ಗದರ್ಶನದಲ್ಲಿ ಸೇವಾರ್ಥಿಗಳ ಪರವಾಗಿ ವಿಪ್ರೊತ್ತಮರ ಸಹಕಾರದೊಂದಿಗೆ ಶ್ರೀ ಪಂಚದುರ್ಗ ನಮಸ್ಕಾರ ಪೂಜೆ ವೈಭವದಿಂದ ಸಂಪನ್ನಗೊಂಡಿತು.

21ರಿಂದ ದುರ್ಗಾ ಲಕ್ಷ್ಮೀ ದೇವಸ್ಥಾನ ಲೋಕಾರ್ಪಣೆ

Dec 16 2024, 12:45 AM IST
ದೇವಸ್ಥಾನವನ್ನು ಅಂದಾಜು 20 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಬ್ರಹ್ಮಕಲಶೋತ್ಸವ 21ರಿಂದ 25ರ ವರೆಗೆ ನಡೆಯಲಿದೆ.

ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ದೀಪೋತ್ಸವ ಸಂಪನ್ನ

Dec 03 2024, 12:30 AM IST
ದೊಡ್ಡಣ್ಣಗುಡ್ಡೆಯ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಭಾನುವಾರ ಕಾರ್ತಿಕ ಅಮಾವಾಸ್ಯೆಯ ಪರ್ವಕಾಲದಂದು ವೈಭವದ ದೀಪೋತ್ಸವವು ಕ್ಷೇತ್ರದ ಧರ್ಮದರ್ಶಿ ರಮಾನಂದ ಗುರೂಜಿ ನೇತೃತ್ವದಲ್ಲಿ ನೆರವೇರಿತು.

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿಗೆ ಸ್ವರ್ಣ ತ್ರಿಶೂಲ ಸಮರ್ಪಣೆ

Oct 11 2024, 11:49 PM IST
ದೊಡ್ಡಣ್ಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ದುರ್ಗಾಷ್ಟಮಿಯ ಪರ್ವಕಾಲದಲ್ಲಿ ಶ್ರೀ ಕ್ಷೇತ್ರಕ್ಕೆ ಹರಕೆಯ ರೂಪದಲ್ಲಿ ದೇವಿಯ ಭಕ್ತಾಭಿಮಾನಿಗಳು ಚಿನ್ನದ ತ್ರಿಶೂಲವನ್ನು ಸಮರ್ಪಿಸಿದರು.

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಜೋಡಿ ಲಲಿತ ಸಹಸ್ರ ಕದಳಿಯಾಗ ಸಂಪನ್ನ

Oct 09 2024, 01:39 AM IST
ಉಡುಪಿ ದೊಡ್ಡಣ್ಣಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಲಲಿತಾ ಪಂಚಮಿಯ ಪರ್ವಕಾಲದಲ್ಲಿ ಜೋಡಿ ಲಲಿತಾ ಸಹಸ್ರ ಕದಳಿಯಾಗ ಸಂಪನ್ನಗೊಂಡಿತು.

ದಸರಾ ನಿಮಿತ್ತ ‘ಗರ್ಬಾ’ ಹಾಡು ಬರೆದ ಪ್ರಧಾನಿ ನರೇಂದ್ರ ಮೋದಿ : ದುರ್ಗಾ ದೇವಿಗೆ ಸಮರ್ಪಣೆ

Oct 08 2024, 01:04 AM IST
ಪ್ರಧಾನಿ ನರೇಂದ್ರ ಮೋದಿ ಅವರು ದಸರಾ ಪ್ರಯುಕ್ತ ದುರ್ಗಾ ದೇವಿಗೆ ಗೌರವಾರ್ಥವಾಗಿ ಬರೆದ ‘ಗರ್ಬಾ’ ಹಾಡನ್ನು ಸೋಮವಾರ ಟ್ವೀಟ್ ಮಾಡಿದ್ದಾರೆ.
  • < previous
  • 1
  • 2
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved