• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆಯನ್ನು ನೋಡುವ ದೃಷ್ಟಿ ಬದಲಾಗಿಲ್ಲ

Sep 01 2024, 01:50 AM IST
ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ ಕೆಲವೊಮ್ಮೆ ಕುಟುಂಬದ ಬಡತನದಿಂದಾಗಿ, ಅಥವಾ ಯಾವುದೋ ಆಸೆ ಆಮೀಷಗಳಿಗೆ ಒಳಗಾಗಿ ಹದಿಹರೆಯದ ವಯಸ್ಸಿನಲ್ಲಿ ವಿವಾಹ ಮಾಡಲಾಗುತ್ತಿರುವುದು ಅತ್ಯಂತ ದೂರದೃಷ್ಟಕರ

ಉಕ್ಕಿ ಹರಿದ ಕಾವೇರಿ ನದಿ ಕಾವೇರಿ ಮಾತೆಗೆ ದೃಷ್ಟಿ ತೆಗೆದು ಪೂಜೆ ಸಲ್ಲಿಕೆ

Jul 29 2024, 12:53 AM IST
ತಮಿಳುನಾಡಿನ ರೈತರು ಕೂಡ ನಮ್ಮವರೆ, ಅವರಿಗೂ ನೀರು ಕೊಡಗಲು ಕನ್ನಡಿಗರಿಗೆ ಬೇಸರವಿಲ್ಲ. ಇಲ್ಲಿನ ಪರಿಸ್ಥಿತಿ ನೋಡಿ ನೀರು ಕೇಳಬೇಕು ಎಂದರು. ಕಾವೇರಿ ನದಿ ಪಾತ್ರದ ರೈತರು ನೆರೆ ಸಂತಸ್ತರಿಗೆ ಸರ್ಕಾರ ತಕ್ಷಣ ಸ್ಪಂದಿಸಿ ತ್ವರಿತವಾಗಿ ಪರಿಹಾರದ ವ್ಯವಸ್ಥೆ ಕಲ್ಪಿಸಬೇಕು, ಇಲ್ಲದಿದ್ದರೆ ರೈತರ ಪರ ವಾಗಿ ಹೋರಾಟಗಳ ಮಾಡಬೇಕಾಗುತ್ತದೆ.

ದೃಷ್ಟಿ ಚೆನ್ನಾಗಿದ್ದರೆ ಉತ್ತಮ ಕೆಲಸ ಮಾಡಲು ಸಾಧ್ಯ

Jul 29 2024, 12:45 AM IST
ಮನುಷ್ಯನಿಗೆ ಕಣ್ಣಿನ ದೃಷ್ಟಿ ಅತೀ ಮುಖ್ಯ. ದೃಷ್ಟಿ ಚೆನ್ನಾಗಿದ್ದರೆ ಮಾತ್ರ ಉತ್ತಮ ಕೆಲಸ ಮಾಡಲು ಸಾಧ್ಯ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಎಚ್.ಎಸ್.ಯೋಗಾನಂದ ತಿಳಿಸಿದರು.

ರೈತರು, ಮಧ್ಯಮ ವರ್ಗಕ್ಕೆ ಬಜೆಟ್‌ ಕೊಡುಗೆ : ಕೃಷಿ ಕ್ಷೇತ್ರದ ಸಮಗ್ರ ಪ್ರಗತಿಯ ದೃಷ್ಟಿ

Jul 24 2024, 12:21 AM IST
ಕೃಷಿ ಕ್ಷೇತ್ರದ ಸಮಗ್ರ ಪ್ರಗತಿಯ ದೃಷ್ಟಿಯಿಂದ ಹಲವು ಯೋಜನೆಗಳನ್ನು ತರಲಾಗಿದೆ. ಅದೇ ರೀತಿ ಹೈದರಾಬಾದ್‌- ಬೆಂಗಳೂರು ಕೈಗಾರಿಕಾ ಕಾರಿಡಾರ್‌ ಯೋಜನೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಭಾಗಗಳ ನಿರುದ್ಯೋಗಿ ಯುವಕರಿಗೆ ಮತ್ತು ಸ್ಥಳೀಯ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ.

ಸರಸ್ವತಿ ವಿದ್ಯಾಲಯದಲ್ಲಿ ವಾರ್ಷಿಕ ಸಂಚಿಕೆ ‘ದೃಷ್ಟಿ’ ಬಿಡುಗಡೆ

Jun 26 2024, 12:34 AM IST
ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಕಾಲೇಜು ವಾರ್ಷಿಕ ಸಂಚಿಕೆ ದೃಷ್ಟಿ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಅಣ್ಣತಮ್ಮಂದಿರ ದೃಷ್ಟಿ ಈಗ ಚನ್ನಪಟ್ಟಣದ ಮೇಲೆ!

Jun 16 2024, 01:47 AM IST
ಚನ್ನಪಟ್ಟಣ: ಅಣ್ಣತಮ್ಮಂದಿರ ವಕ್ರದೃಷ್ಟಿ ಇದೀಗ ಚನ್ನಪಟ್ಟಣದ ಮೇಲೆ ಬಿದ್ದಿದೆ. ಇಲ್ಲಿನ ಜನ ಬುದ್ಧಿವಂತರಿದ್ದು, ಅವರನ್ನು ಹೆದರಿಸಿ, ಬೆದರಿಸಲು ಆಗುವುದಿಲ್ಲ. ಕ್ಷೇತ್ರದ ಜನ ಎಚ್ಚರಿಕೆಯಿಂದ ಇದ್ದು, ಅಣ್ಣತಮ್ಮಂದಿರಿಂದ ಕ್ಷೇತ್ರವನ್ನು ಉಳಿಸಿಕೊಳ್ಳಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಡಿ.ಕೆ.ಸಹೋದರರ ವಿರುದ್ಧ ವಾಗ್ಗಾಳಿ ಮಾಡಿದರು.

ಮಕ್ಕಳ ದೃಷ್ಟಿ ದೋಷ ನಿವಾರಣೆಗೆ ಸಂಕಲ್ಪ ಮಾಡಿ: ಸಂತೋಷ ಹೆಗಡೆ

Jun 13 2024, 12:46 AM IST
ಯುವಕ, ಯುವತಿಯರು ಮನಸ್ಸು ಮಾಡಿದರೆ ಉತ್ತಮ ಸಮಾಜ ನಿರ್ಮಿಸಬಹುದು ಎಂದು ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ ಹೆಗಡೆ ಹೇಳಿದರು.

ದೃಷ್ಟಿ ದೋಷವುಳ್ಳ ವಿದ್ಯಾರ್ಥಿಗಳಿಗೆ ಕನ್ನಡಕ ವಿತರಣೆ

Mar 25 2024, 12:45 AM IST
ವಿದ್ಯಾರ್ಥಿಗಳಿಗೆ ಕನ್ನಡಕವನ್ನು ವಿತರಿಸುವ ಕಾರ್ಯಕ್ರಮವನ್ನು ಶ್ವೇತ ಅಯ್ಯಪ್ಪ ನಡೆಸಿಕೊಟ್ಟರು. ಸುಮಾರು ೩೨ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಕನ್ನಡಕ ವಿತರಿಸಲಾಯಿತು.

ನಿಶ್ಯಬ್ದ ದೃಷ್ಟಿ ಚೋರ ಗ್ಲುಕೋಮಾ ಬಗ್ಗೆ ಎಚ್ಚರ ಮುಖ್ಯ: ಡಾ.ನೀತಾ

Mar 22 2024, 01:03 AM IST
ಕಣ್ಣಿನ ಪೊರೆ, ರೆಟಿನಾ ಸಮಸ್ಯೆಗಳ ಬಗ್ಗೆ ಜನರಲ್ಲಿ ಸ್ವಲ್ಪ ಅರಿವಿದೆ, ಆದರೆ ಗ್ಲುಕೋಮಾ ಕಾಯಿಲೆ ಬಗ್ಗೆ ಅರಿವಿಲ್ಲದೆ ಅದಕ್ಕೆ ಬಲಿಯಾಗುತ್ತಿದ್ದಾರೆ. ಅಧಿಕ ರಕ್ತದೊತ್ತಡ ಹೊಂದಿರುವವರಿಗೆ ಗ್ಲುಕೋಮಾವು ಸ್ನೇಹಿತನಂತೆ ಜೋತು ಬೀಳುತ್ತದೆ. ಗ್ಲುಕೋಮಾ ಕಾಯಿಲೆನ್ನು ಆರಂಭಿಕ ಹಂತದಲ್ಲಿ ಗುರುತಿಸಿದರೆ ಪೂರ್ಣವಲ್ಲದಿದ್ದರೂ ಉಳಿದಿರುವ ದೃಷ್ಟಿಯನ್ನು ಉಳಿಸಿಕೊಳ್ಳಬಹುದಾಗಿದೆ.

ಚ.ಸರ್ವಮಂಗಳಾ ಅವರ ಬರಹ, ಬೋಧನೆಯಲ್ಲಿ ವಿಮರ್ಶಾತ್ಮಕ ದೃಷ್ಟಿ ಇದೆ: ಡಾ.ಬಸವರಾಜು ಕಲ್ಗುಡಿ

Mar 22 2024, 01:01 AM IST
ಸರ್ವಮಂಗಳಾ ಅವರು ತಮ್ಮ ಬರಹ, ಹೋರಾಟ, ಬೋಧನೆ, ನಟನೆ, ಸಾಹಿತ್ಯ, ಓದು- ಬರಹಗಳಲ್ಲಿ ವಿಮರ್ಶಾತ್ಮಕ ದೃಷ್ಟಿಕೋನ ಹೊಂದಿದ್ದರು. ಪಾತ್ರಗಳನ್ನು ಚಿತ್ರಿಕೆಗಳಾಗಿ ಕಣ್ಣಮುಂದೆ ನಿಲ್ಲಿಸುವಂಥಹ ಬೋಧಕರಾಗಿದ್ದರು. ಅವರ ನಿವೃತ್ತಿಯಾಗಿ ಒಂದು ದಶಕ ತುಂಬಿದ್ದರೂ ಅವರ ನೆನಪು ಅಮರ.
  • < previous
  • 1
  • 2
  • 3
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved