• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಿಹಾರ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್ ವಿಷಮ : 30ಕ್ಕೆ ಇಂಡಿಯಾ ರ್‍ಯಾಲಿ

Jul 26 2024, 01:37 AM IST
ತಿಹಾರ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್ ಅವರ ಆರೋಗ್ಯ ಹದೆಗೆಡುತ್ತಿದೆ ಎಂಬ ವಿಚಾರವನ್ನಿಟ್ಟುಕೊಂಡು ಇಂಡಿಯಾ ಕೂಟದ ನಾಯಕರು ಜುಲೈ 30ರಂದು ದೆಹಲಿಯ ಜಂತರ್‌ ಮಂತರ್‌ನಲ್ಲಿ ರ್‍ಯಾಲಿ ಹಮ್ಮಿಕೊಂಡಿದ್ದಾರೆ.

ಇನ್ನೂ ಮುಗಿಯದ ಮೈಕ್ರೋಸಾಫ್ಟ್‌ ರಗಳೆ : ದೆಹಲಿ ವಿಮಾನ ನಿಲ್ದಾಣದಲ್ಲಿ ಶನಿವಾರವೂ ಸೇವೆಗಳು ತೀವ್ರ ವ್ಯತ್ಯಯ

Jul 21 2024, 01:20 AM IST

 ಜಗತ್ತಿನಾದ್ಯಂತ ಮೈಕ್ರೋಸಾಫ್ಟ್‌ನ ಕ್ಲೌಡ್‌ ಸಂಬಂಧಿ ಸಾಫ್ಟ್‌ವೇರ್‌ ಸೇವೆಗಳು ಜು.19ರಂದು ಸ್ಥಗಿತಗೊಂಡು ಉಂಟಾಗಿದ್ದ ‘ಐಟಿ ತಲ್ಲಣ’ ಶನಿವಾರವೂ ಕೆಲವೆಡೆ ಮುಂದುವರೆದಿದೆ. 

ಅಮೇಠಿ ಸೋಲು ಹಿನ್ನೆಲೆ ದೆಹಲಿ ಸರ್ಕಾರಿ ಬಂಗಲೆ ತೊರೆದ ಸ್ಮೃತಿ ಇರಾನಿ

Jul 12 2024, 01:39 AM IST
ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ದೆಹಲಿಯ ಲ್ಯೂಟೆನ್ಸ್‌ 28 ತುಘಲಕ್ ಕ್ರೆಸೆಂಟ್ ರಸ್ತೆಯಲ್ಲಿರುವ ತಮ್ಮ ಸರ್ಕಾರಿ ಬಂಗಲೆ ಖಾಲಿ ಮಾಡಿದ್ದಾರೆ.

ರಾಜ್ಯಕ್ಕೆ ಅನುದಾನ ತರಲು 3 ದಿನ ಸಿಎಂ ದೆಹಲಿ ಸಭೆ

Jun 27 2024, 01:03 AM IST
ರಾಜ್ಯಕ್ಕೆ ಸಂಬಂಧಿಸಿದ ವಿಚಾರಗಳ ಕುರಿತಂತೆ ನೂತನ 28 ಸಂಸದರೊಂದಿಗೆ ಸಭೆ ನಡೆಸುವುದು ಸೇರಿದಂತೆ ಇನ್ನಿತರ ಕಾರ್ಯಗಳಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರದಿಂದ 3 ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಈದ್ಗಾ ಚಳವಳಿಯಿಂದ ದೆಹಲಿ ತಲುಪಿದ ಜೋಶಿ

Jun 05 2024, 12:32 AM IST
ಈದ್ಗಾ ಚಳವಳಿಯಲ್ಲಿ ಪ್ರಚಾರ ಪಡೆದಿದ್ದ ಜೋಶಿ, ಅಟಲ್‌ ಬಿಹಾರಿ ವಾಜಪೇಯಿ ಅಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರು. ಆಗಿನಿಂದ ಈಗಿನ ವರೆಗೆ ಅವರು ಹಿಂದೆ ನೋಡಿಲ್ಲ.

ಕೇಜ್ರಿ ಜಾಮೀನು ತೀರ್ಪು 5ಕ್ಕೆ: ದೆಹಲಿ ಸಿಎಂ ಇಂದು ಮರಳಿ ತಿಹಾರ್‌ ಜೈಲಿಗೆ

Jun 02 2024, 01:45 AM IST
ಜಾಮೀನು ವಿಸ್ತರಣೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಸ್ಥಳೀಯ ನ್ಯಾಯಾಲಯ ಜೂ.5ಕ್ಕೆ ಕಾಯ್ದಿರಿಸಿದೆ.

ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 7 ನವಜಾತ ಶಿಶುಗಳ ದಾರುಣ ಸಾವು

May 27 2024, 05:00 AM IST

  ದೆಹಲಿಯಲ್ಲಿ ಮಕ್ಕಳ ಆಸ್ಪತ್ರೆಗೆ ಬೆಂಕಿ ಬಿದ್ದು, ಕನಿಷ್ಠ 7 ಮಕ್ಕಳು ಸಾವನ್ನಪ್ಪಿದ್ದಾರೆ.

ಐಸಿಸ್‌ ನಂಟು: ಮಾಜಿ ಶಾಸಕ ದಿ.ಇದಿನಬ್ಬ ಮೊಮ್ಮಗನಿಗೆ ದೆಹಲಿ ಹೈಕೋರ್ಟ್‌ ಜಾಮೀನು

May 17 2024, 01:31 AM IST
ಉಗ್ರರ ನಂಟು, ಪ್ರಚೋದನೆಗೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್‌ಐಎ)ನಿಂದ ಬಂಧಿತ ಉಳ್ಳಾಲ ಮಾಜಿ ಶಾಸಕ ಇದಿನಬ್ಬ ಅವರ ಮೊಮ್ಮಗ ಉಮರ್‌ ಅಬ್ದುಲ್‌ ರೆಹಮಾನ್‌ಗೆ ದೆಹಲಿ ಹೈಕೋರ್ಟ್‌ ಇತ್ತೀಚೆಗೆ ಜಾಮೀನು ನೀಡಿದೆ.

ಐಸಿಸ್‌ ಉಗ್ರ ನಂಟು ಆರೋಪ: ಉಮ್ಮರ್‌ ಅಬ್ದುಲ್‌ ರೆಹಮಾನ್‌ಗೆ ದೆಹಲಿ ಹೈಕೋರ್ಟ್‌ ಜಾಮೀನು

May 17 2024, 12:39 AM IST
ಜಾಮೀನು‌ ನಿರಾಕರಿಸಿದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಸುದೀರ್ಘ ವಿಚಾರಣೆ ಬಳಿಕ ಪೂರಕ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ದೆಹಲಿ ಹೈ ಕೋರ್ಟ್ ಜಾಮೀನು ನೀಡಿದೆ.

ದೆಹಲಿ ಬಳಿಕ ಜೈಪುರ, ಲಖನೌ ಶಾಲೆಗಳಿಗೆ ಬಾಂಬ್ ಬೆದರಿಕೆ

May 14 2024, 01:04 AM IST
ದೆಹಲಿ, ಬೆಂಗಳೂರಿನ ಶಾಲೆಗಳು, ಆಸ್ಪತ್ರೆಗಳು, ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ರವಾನೆಯಾದ ಬೆನ್ನಲ್ಲೇ ಇದೀಗ ರಾಜಸ್ಥಾನದ ಜೈಪುರ ಮತ್ತು ಉತ್ತರ ಪ್ರದೇಶದ ಲಖನೌನ ಕೆಲ ಶಾಲೆಗಳಿಗೆ ಇ ಮೇಲ್ ಮೂಲಕ ಕಿಡಿಗೇಡಿಗಳು ಬಾಂಬ್ ಸಂದೇಶ ರವಾನಿಸಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved