• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿ ಸಿಎಂ ಕೇಜ್ರಿವಾಲ್ ಬಂಧನ: ಆಪ್‌ ಪ್ರತಿಭಟನೆ

Mar 24 2024, 01:36 AM IST
ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದು ಅಸಂವಿಧಾನಿಕ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಸಲ್ಲಿಸಲಾಯಿತು.

ಮಲಿನ ರಾಜಧಾನಿ: ದೆಹಲಿ ವಿಶ್ವದ ನಂ1

Mar 20 2024, 01:17 AM IST
ವಿಶ್ವದ ಅತ್ಯಂತ ಮಲಿನ ರಾಜಧಾನಿ, ಮೆಟ್ರೋಪಾಲಿಟನ್‌ ಪ್ರದೇಶಗಳ ಪಟ್ಟಿಯೊಂದು ಬಿಡುಗಡೆಯಾಗಿದ್ದು, ದೆಹಲಿ ವಿಶ್ವದ ಅತ್ಯಂತ ಮಲಿನ ನಗರ, ಬಿಹಾರದ ಬೇಗುಸರಾಯ್‌ ವಿಶ್ವದ ಅತ್ಯಂತ ಮಲಿನ ಮೆಟ್ರೋಪಾಲಿಟನ್‌ ಪ್ರದೇಶವೆಂಬ ಹಣೆಪಟ್ಟಿಗೆ ಪಾತ್ರವಾಗಿದೆ.

ಇ.ಡಿ. ವಿಚಾರಣೆ ತಪ್ಪಿಸಿದ ಪ್ರಕರಣ: ಕೇಜ್ರಿಗೆ ದೆಹಲಿ ಕೋರ್ಟ್‌ ಜಾಮೀನು

Mar 17 2024, 01:48 AM IST
ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕರೆದಿದ್ದ 8 ಸಮನ್ಸ್‌ಗಳಿಗೆ ಗೈರು ಹಾಜರಾಗಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ದೆಹಲಿ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.

ದೆಹಲಿ: ಎರಡೂ ಕೈ ಕಳೆದುಕೊಂಡಿದ್ದ ವ್ಯಕ್ತಿಗೆ ಹೊಸ ಕೈ ಜೋಡಣೆ

Mar 07 2024, 01:48 AM IST
ರೈಲು ಅಪಘಾತದಲ್ಲಿ 2 ಕೈ ತುಂಡಾಗಿದ್ದ ಪೇಂಟರ್‌ಗೆ ಮರುಜನ್ಮ. ಮಹಿಳೆಯೊಬ್ಬರ ಅಂಗಾಂಗ ದಾನದ ಫಲವಾಗಿ ಕೈ ಜೋಡಣೆ

ದೆಹಲಿ ರೈತರ ಮಾದರಿಯಲ್ಲಿ ಮಹದಾಯಿ ಹೋರಾಟಕ್ಕೆ ತೀರ್ಮಾನ

Mar 06 2024, 02:15 AM IST
ಈ ಬಾರಿ ಮಹಾದಾಯಿ ಹೋರಾಟಕ್ಕೆ ತಾರ್ಕಿಕ ಅಂತ್ಯ ಒದಗಿಸಲು ತೀರ್ಮಾನಿಸಿರುವ ಹೋರಾಟಗಾರರು, ಅಮ್ಮಿನಬಾವಿ ಜಾಕವೆಲ್‌ ಬಂದ್‌ ಮಾಡುವುದು, ಮತದಾನ ಬಹಿಷ್ಕಾರ, ಅಸಹಕಾರ ಚಳುವಳಿಗೆ ನಿರ್ಧಾರ ಮಾಡಿದ್ದಾರೆ.

ದೆಹಲಿ ರೈತರ ಪ್ರತಿಭಟನೆ ಬೆಂಬಲಿಸಿ ಶಿರಾಳಕೊಪ್ಪದಲ್ಲಿ ಮಾನವ ಸರಪಳಿ

Feb 29 2024, 02:05 AM IST
ವಿವಿಧ ಬೇಡಿಕೆಗಾಗಿ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಕೃಷಿಕರ ಪ್ರತಿಭಟನೆ ಬೆಂಬಲಿಸಿ, ಶಿರಾಳಕೊಪ್ಪ ಪಟ್ಟಣದ ಬಸ್ ನಿಲ್ದಾಣದ ವತ್ತದಲ್ಲಿ ಮಂಗಳವಾರರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶಿಕಾರಿಪುರ ಮತ್ತು ಸೊರಬ ತಾಲೂಕುಗಳ ಪದಾಧಿಕಾರಿಗಳು ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ, ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ದೆಹಲಿ ಹೋರಾಟ ಬೆಂಬಲಿಸಿ ರೈತ ಸಂಘದಿಂದ ಧರಣಿ

Feb 28 2024, 02:35 AM IST
ಉದ್ಯೋಗ ಸೃಷ್ಟಿ ನೆಪದಲ್ಲಿ ಕೃಷಿ ಭೂಮಿಯನ್ನು ಕಬಳಿಸುವುದು ಒಂದು ಕಡೆಯಾದರೆ ಮತ್ತೊಂದು ಕಡೆ ಸಾವಿರಾರು ಕೋಟಿ ಬ್ಯಾಂಕ್‌ಗಳಲ್ಲಿ ಸಾಲ ಮಾಡಿ ಮೋಜು, ಮಸ್ತಿಗಾಗಿ ದೇಶ ಬಿಟ್ಟು ಹೋಗುವ ಉದ್ಯಮಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ.

ದೆಹಲಿ ಮಾದರಿ ವ್ಯಾಪಾರ ವಲಯ ಅಭಿವೃದ್ಧಿಗೆ ಕ್ರಮ: ಆಯುಕ್ತೆ ರೇಣುಕಾ

Feb 27 2024, 01:32 AM IST
ಗಡಿಯಾರ ಕಂಬ ಬಳಿ ವಿದ್ಯುತ್ ತಂತಿಗಳ ಸಮಸ್ಯೆ ಇದ್ದು, ಕೆಲಸ ಸ್ಥಗಿತವಾಗಿದೆ. ಉಳಿದಂತೆ ಇತರೆಡೆ ವೆಂಡಿಂಗ್ ಝೋನ್‌ಗೆ ಸ್ಥಳ ಗುರುತಿಸಲಾಗಿದೆ. ಆಗ ಬೀದಿ ಬದಿ ವ್ಯಾಪಾರಸ್ಥರ ಬೇಡಿಕೆಯಾದ ಕುಡಿಯುವ ನೀರು, ನೆರಳು, ಶೌಚಾಲಯ ಸೇರಿ ಎಲ್ಲಾ ಮೂಲ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದರು. ಲೋಕಾಯುಕ್ತ ಪ್ರಕರಣ ಬಗೆಹರಿದ ನಂತರ ಅರ್ಹ ಫಲಾನುಭವಿಗಳಿಗೆ ಆಶ್ರಯ ಮನೆಗಳ ನೀಡಲಾಗುವುದು. ಆರೋಗ್ಯ ವಿಮೆ ಒದಗಿಸಲು ಕ್ರಮ, ಬೀದಿ ಬದಿ ವ್ಯಾಪಾರಸ್ಥರು ಕೂಡ ಸಂಚಾರಕ್ಕೆ ತೊಂದರೆಯಾಗದಂತೆ ವ್ಯಾಪಾರ ಮಾಡಬೇಕು. ತ್ಯಾಜ್ಯವನ್ನು ಕಸದ ಗಾಡಿಗಳಿಗೆ ಹಾಕಿ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ

ನಾಲ್ವರು ಆದಿವಾಸಿ ಮಹಿಳೆಯರಿಗೆ ದೆಹಲಿ ವಿಮಾನ ಏರುವ ಭಾಗ್ಯ!

Feb 26 2024, 01:33 AM IST
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ತಾಲೂಕಿನ ಮೀನಾಕ್ಷಿ , ವನಿತಾ, ಬೆಳ್ತಂಗಡಿ ತಾಲೂಕಿನ ಲಕ್ಷ್ಮೀ, ಬಂಟ್ವಾಳ ತಾಲೂಕಿನ ಸುಂದರಿ ದೆಹಲಿ ಪ್ರವಾಸ ಭಾಗ್ಯ ಪಡೆದವರು.

ದೆಹಲಿ ಗಡಿಯಲ್ಲಿ ಪ್ರತಿಭಟಿಸುವವರು ಖಲಿಸ್ತಾನಿ ಉಗ್ರರು: ಸಂಸದ ಅನಂತ

Feb 25 2024, 01:47 AM IST
ದೆಹಲಿ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ರೈತರಲ್ಲ, ಅವರು ಖಲಿಸ್ತಾನಿ ಉಗ್ರರು ಎಂದು ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಮತ್ತೊಂದು ವಿವಾದಾತ್ಮಕ ಹೇಳಕೆಯನ್ನು ನೀಡಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved