ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದೆಹಲಿ ಗ್ಯಾಸ್ ಚೇಂಬರ್: ಸುಪ್ರೀಂ ಕೆಂಡಾಮಂಡಲ
Nov 08 2023, 01:01 AM IST
ಕೃಷಿತ್ಯಾಜ್ಯ ದಹನ ನಿಲ್ಲಿಸಲು ಪಂಜಾಬ್, ಹರ್ಯಾಣ, ಉಪ್ರ, ರಾಜಸ್ಥಾನಕ್ಕೆ ತಾಕೀತು. ಸಮ-ಬೆಸ ವಾಹನ ಸಂಚಾರದಿಂದ ಏನು ಲಾಭವಾಗಿದೆ?: ಆಪ್ ಸರ್ಕಾರಕ್ಕೆ ತರಾಟೆ
ದೆಹಲಿ ಮದ್ಯ ಹಗರಣ: ಸಿಎಂ ಕೇಜ್ರಿಗೆ ಇ.ಡಿ. ಸಮನ್ಸ್
Oct 31 2023, 01:16 AM IST
ನ.2ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ. ಡಿಸಿಎಂ ಸಿಸೋಡಿಯಾ ಬಳಿಕ ಸಿಎಂಗೆ ಸಂಕಷ್ಟ.
ದೆಹಲಿ ಗಣರಾಜೋತ್ಸವಕ್ಕೆ ಪಿಎಂ ಸ್ವನಿಧಿ ಯೋಜನೆ ಪಲಾನುಭವಿ ಆಯ್ಕೆ
Oct 21 2023, 12:30 AM IST
ದೆಹಲಿ ಗಣರಾಜ್ಯೋತ್ಸವಕ್ಕೆ ರಾಜ್ಯದ ಪ್ರತಿಯೊಂದು ಜಿಲ್ಲೆಯಿಂದಲೂ ಕೂಡ ಒಬ್ಬ ಪ್ರತಿನಿಧಿ ಭಾಗಿಯಾಗುವ ಅವಕಾಶ ಕಲ್ಪಿಸಲಾಗಿದೆ. ದೇಶದ ಚಾಯ್ ವಾಲಾನ ಭೇಟಿಗೆ ಚಾಮರಾಜನಗರದ ಚಾಯ್ ವಾಲಾ ಕಾತುರನಾಗಿದ್ದು, ಮೋದಿಗೂ ಕೂಡ ಚಾನ್ಸ್ ಸಿಕ್ಕಿದ್ರೆ ಟೀ ಕುಡಿಸ್ತೀನಿ ಅಂತಿದ್ದಾರೆ. 2024ರ ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಚಾಮರಾಜನಗರದ ಬೀದಿ ಬದಿ ಟೀ ಅಂಗಡಿ ವ್ಯಾಪಾರಿಯೊಬ್ಬರು ಆಯ್ಕೆಯಾಗಿದ್ದಾರೆ.
ಬೆಂಬಲ ಸೂಚಿಸಲು ದೆಹಲಿ ಪ್ಯಾಲೆಸ್ತಿನ್ಗೆ ದೂತ ಕಚೇರಿಗೆವಿಪಕ್ಷ ನಾಯಕರ ಭೇಟಿ
Oct 17 2023, 12:46 AM IST
ಇಸ್ರೇಲ್- ಹಮಾಸ್ ಸಂಘರ್ಷದ ವಿಷಯದಲ್ಲಿ ಪ್ಯಾಲೆಸ್ತೀನ್ ಪರವಾಗಿ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ವಿಪಕ್ಷ ನಾಯಕರ ನಿಯೋಗವೊಂದು ಸೋಮವಾರ ಇಲ್ಲಿನ ಪ್ಯಾಲೆಸ್ತೀನ್ ರಾಯಭಾರ ಕಚೇರಿಗೆ ಭೇಟಿ ನೀಡಿ ತನ್ನ ಬೆಂಬಲ ವ್ಯಕ್ತಪಡಿಸಿತು.
< previous
1
...
8
9
10
11
12
13
14
15
16
next >
More Trending News
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ