• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಬೈ, ದೆಹಲಿ ಮಾದರಿ ಹೋಳಿಯಾಟಕ್ಕೆ ಕೊಪ್ಪಳ ಫಿದಾ

Mar 15 2025, 01:00 AM IST
ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಮಾಜಿ ಸಂಸದ ಸಂಗಣ್ಣ ಕರಡಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಹೋಳಿಯಾಟದಲ್ಲಿ ಬಣ್ಣ ಎರಚಿ ಸಂಭ್ರಮಿಸಿದರು. ಸಂಗೀತಕ್ಕೆ ಹೆಜ್ಜೆ ಹಾಕಿ ನೆರೆದಿದ್ದವರನ್ನು ಹುರಿದುಂಬಿಸಿದರು.

ಮುಂಬೈ, ದೆಹಲಿ ಮಾದರಿ ಹೋಳಿಗೆ ಕೊಪ್ಪಳ ಸಜ್ಜು

Mar 14 2025, 12:33 AM IST
ಜಿಲ್ಲಾ ಅಥ್ಲೆಟಿಕ್ಸ್ ಆಯೋಜನೆ ಮಾಡಿರುವ ಈ ಹೋಳಿಯಾಟದ ಕಲ್ಪನೆ ಮತ್ತು ಉಸ್ತುವಾರಿಯನ್ನು ಸಂಸದ ರಾಜಶೇಖರ ಹಿಟ್ನಾಳ ನೋಡಿಕೊಳ್ಳುತ್ತಿದ್ದಾರೆ. ಅವರೇ ಮುತುವರ್ಜಿ ವಹಿಸಿ ಮುಂಬೈ, ದೆಹಲಿ ಮಾದರಿಯ ಹೋಳಿಯಾಟಕ್ಕೆ ಸಿದ್ಧತೆ ಮಾಡಿಸಿದ್ದಾರೆ.

ದೆಹಲಿ ವಿಧಾನಸಭೆಯಲ್ಲಿ ಅಂಬೇಡ್ಕರ್, ಭಗತ್ ಸಿಂಗ್ ಭಾವಚಿತ್ರ ತೆರವು ಖಂಡಿಸಿ ಪ್ರತಿಭಟನೆ

Feb 26 2025, 01:01 AM IST
ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾದ ಎರಡೇ ದಿನಕ್ಕೆ ದೆಹಲಿ ವಿಧಾನಸೌಧ ಸಭಾಂಗಣ ಮತ್ತು ತಮ್ಮ ಕಚೇರಿಯಲ್ಲಿದ್ದ ಅಂಬೇಡ್ಕರ್ ಭಾವಚಿತ್ರ ತೆಗೆಯುವ ಮೂಲಕ ಬಿಜೆಪಿ ಮತ್ತು ಆರ್.ಎಸ್.ಎಸ್ ಮನಸ್ಥಿತಿ ಏನು ಎಂಬುದನ್ನು ಮತ್ತೊಮ್ಮೆ ಸಾಭೀತುಪಡಿಸಿದ್ದಾರೆ

ದೆಹಲಿ ವಿಧಾನಸಭೆಗೆ ಮಾಜಿ ದೆಹಲಿ ಮಾಜಿ ಮುಖ್ಯಮಂತ್ರಿ, ಕಲ್ಕಾಜಿ ಕ್ಷೇತ್ರದ ಆಪ್‌ ಶಾಸಕಿ ಆತಿಶಿ ಪ್ರತಿಪಕ್ಷ ನಾಯಕಿ

Feb 24 2025, 12:36 AM IST
ದೆಹಲಿ ಮಾಜಿ ಮುಖ್ಯಮಂತ್ರಿ, ಕಲ್ಕಾಜಿ ಕ್ಷೇತ್ರದ ಆಪ್‌ ಶಾಸಕಿ ಆತಿಶಿ ಅವರನ್ನು ದೆಹಲಿ ವಿರೋಧ ಪಕ್ಷದ ನಾಯಕಿನ್ನಾಗಿ ಆಮ್ ಆದ್ಮಿ ಪಕ್ಷದ ಶಾಸಕರು ಸರ್ವಾನುಮತದಿಂದ ಭಾನುವಾರ ಆಯ್ಕೆ ಮಾಡಿದ್ದಾರೆ.

ನವದೆಹಲಿ : ದೆಹಲಿ ನೂತನ ಸಿಎಂ ರೇಖಾ ಗುಪ್ತಾ ಹಳೇ ‘ಗಲಾಟೆ’ ಹಲವು ವಿಡಿಯೋಗಳು ವೈರಲ್‌

Feb 21 2025, 12:46 AM IST
ದೆಹಲಿ ನೂತನ ಸಿಎಂ ರೇಖಾ ಗುಪ್ತಾ ಈ ಹಿಂದೆ ದಿಲ್ಲಿ ಪಾಲಿಕೆ ಸದಸ್ಯೆ ಆಗಿದ್ದಾಗ ಹಾಗೂ ಬಿಜೆಪಿ ನಾಯಕಿ ಆಗಿದ್ದಾಗ ಸಾರ್ವಜನಿಕವಾಗಿ ವರ್ತಿಸಿದ ಹಲವು ವಿಡಿಯೋಗಳು ವೈರಲ್‌ ಆಗಿವೆ.

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಬಿಹಾರದಲ್ಲಿ ಭಾರೀ ಸದ್ದಿನೊಂದಿಗೆ ಭೂಕಂಪನದ ಅನುಭವ

Feb 18 2025, 12:31 AM IST
ರಾಷ್ಟ್ರರಾಜಧಾನಿ ದೆಹಲಿ ಮತ್ತು ಬಿಹಾರದಲ್ಲಿ ಸೋಮವಾರ ಬೆಳಗ್ಗೆ ಭಾರೀ ಸದ್ದಿನೊಂದಿಗೆ ಭೂಕಂಪನದ ಅನುಭವವಾಗಿದೆ. ಎರಡೂ ಕಡೆ ರಿಕ್ಟರ್‌ ಮಾಪಕದಲ್ಲಿ 4.0 ತೀವ್ರತೆಯ ಕಂಪನ ದಾಖಲಾಗಿದೆ. ಇದೇ ಹೊತ್ತಿನಲ್ಲಿ ನೆರೆಯ ಉತ್ತರಪ್ರದೇಶದ ನೋಯ್ಡಾ, ಒಡಿಶಾದಲ್ಲೂ ಭೂಕಂಪನದ ಅನುಭವವಾಗಿದೆ.

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಯಮಲೋಕಕ್ಕೆ ದಾರಿಯಾದ ಕಾಲ್ತುಳಿತ ಘಟನೆಗೆ ಕಾರಣವಾದ 42 ಮೆಟ್ಟಿಲುಗಳು

Feb 17 2025, 12:32 AM IST
ದೆಹಲಿ ರೈಲ್ವೆ ನಿಲ್ದಾಣದಲ್ಲಿ 18 ಮಂದಿಯನ್ನು ಬಲಿಪಡೆದ ಹೃದಯ ವಿದ್ರಾವಕ ಕಾಲ್ತುಳಿತ ಘಟನೆಗೆ ಕಾರಣವಾಗಿದ್ದು ಕೇವಲ ಸಣ್ಣದೊಂದು ಗೊಂದಲ.

ನಾಳೆ ದೆಹಲಿ ಗಡಿ ಕನೂರಿಯಲ್ಲಿ ರೈತರ ರ್‍ಯಾಲಿ

Feb 11 2025, 12:49 AM IST
ಕೇರಳ ರಾಜ್ಯದ ಮಾದರಿಯಲ್ಲಿ ಎಲ್ಲ ತರಕಾರಿಗಳಿಗೆ ಬೆಂಬಲ ಬೆಲೆ ನಿಗದಿ ಮಾಡಿ, ಸರ್ಕಾರವೇ ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಖರೀದಿ ಮಾಡುವ ವ್ಯವಸ್ಥೆ ಜಾರಿಗೆ ಬರಲಿ. ಕರ್ನಾಟಕ ರಾಜ್ಯ ಸರ್ಕಾರ ಅದೇ ಕೆಲಸ ರಾಜ್ಯದಲ್ಲಿ ಮಾಡಲಿ ಈ ಬಗ್ಗೆ ಬಜೆಟ್ ಅಲ್ಲಿ ಘೋಷಣೆ ಮಾಡಲಿ. ಆಂಧ್ರದಲ್ಲಿ ಇಂತಹ ಪ್ರಸ್ತಾಪಕ್ಕೆ ಸರ್ಕಾರ ಅನುಮೋದಿಸಿತ್ತು. ಆದರೆ ಜಾರಿಯಾಗಿಲ್ಲ.

ಮುಂದುವರೆದ ಚಿನ್ನದ ದರ ಏರಿಕೆ ಪರ್ವ : ದೆಹಲಿ ಮಾರುಕಟ್ಟೆಯಲ್ಲಿ 10 ಗ್ರಾಂಗೆ ದಾಖಲೆ ₹88,500

Feb 11 2025, 12:46 AM IST

 ಚಿನ್ನದ ದರ ಏರಿಕೆ ಪರ್ವ ಮುಂದುವರೆದಿದ್ದು, ಸೋಮವಾರ ಒಂದೇ ದಿನ 10 ಗ್ರಾಂ ಚಿನ್ನದ ದರದಲ್ಲಿ ಭರ್ಜರಿ 2430 ರು.ನಷ್ಟು ಏರಿಕೆಯಾಗಿದೆ. ಪರಿಣಾಮ ದೆಹಲಿ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ ದಾಖಲೆಯ 88,500 ರು.ಗೆ ತಲುಪಿದೆ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲುಂಡ ಹಿನ್ನೆಲೆ ಸಿಎಂ ಸ್ಥಾನಕ್ಕೆ ಆತಿಶಿ ರಾಜೀನಾಮೆ

Feb 10 2025, 01:49 AM IST
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲುಂಡ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸ್ಥಾನಕ್ಕೆ ಆತಿಶಿ ಸಿಂಗ್ ರಾಜೀನಾಮೆ ನೀಡಿದ್ದಾರೆ. ಭಾನುವಾರ ಬೆಳಗ್ಗೆ ಲೆಫ್ಟಿನೆಂಟ್ ಗವರ್ನರ್‌ ವಿ.ಕೆ.ಸಕ್ಸೇನಾ ಅವರನ್ನು ಭೇಟಿಯಾದ ಅತಿಶಿ ರಾಜೀನಾಮೆ ಸಲ್ಲಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved