• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಯಶವಂತ್‌ ವರ್ಮಾ ವಿರುದ್ಧ ಎಫ್‌ಐಆರ್‌ಗೆ ಸುಪ್ರೀಂ ನಕಾರ

Mar 29 2025, 12:32 AM IST
ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಯಶವಂತ್‌ ವರ್ಮಾ ಅವರ ಮನೆಯಲ್ಲಿ ಕಂತೆ ಕಂತೆ ಸುಟ್ಟ ನೋಟುಗಳು ಪತ್ತೆಯಾದ ಸಂಬಂಧ ಎಫ್‌ಐಆರ್‌ ದಾಖಲಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಪಿಐಎಲ್‌ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ದೆಹಲಿ: 1 ಲಕ್ಷ ಕೋಟಿ ರು. ದಾಖಲೆ ಬಜೆಟ್‌ ಮಂಡನೆ

Mar 26 2025, 01:32 AM IST
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮಂಗಳವಾರ 2025-26ನೇ ಆರ್ಥಿಕ ವರ್ಷದ 1 ಲಕ್ಷ ಕೋಟಿ ರು. ಮೌಲ್ಯದ ದಾಖಲೆಯ ಬಜೆಟ್ ಮಂಡಿಸಿದ್ದಾರೆ. ಇದು ಹಿಂದಿನ ವರ್ಷಕ್ಕಿಂತ ಶೇ.31.5 ಹೆಚ್ಚಳವಾಗಿದೆ.

ದೆಹಲಿ ಹೈಕೋರ್ಟ್‌ ನ್ಯಾ। ವರ್ಮಾ ಮನೆ ಕಸದ ತೊಟ್ಟಿಯಲ್ಲಿ ಕೂಡ ಸುಟ್ಟ ನೋಟುಗಳು ಪತ್ತೆ

Mar 24 2025, 12:35 AM IST
ತಮ್ಮ ನಿವಾಸಕ್ಕೆ ಬೆಂಕಿ ಬಿದ್ದಾಗ ಕಂತೆಕಂತೆ ನೋಟು ಪತ್ತೆಯಾದ ಆರೋಪದ ಹಿನ್ನೆಲೆಯಲ್ಲಿ ತನಿಖೆ ಎದುರಿಸುತ್ತಿರುವ ದೆಹಲಿ ಹೈಕೋರ್ಟ್‌ ನ್ಯಾಯಾಧೀಶ ನ್ಯಾ। ಯಶವಂತ್‌ ವರ್ಮಾ ಅವರ ಮನೆ ಬಳಿಯ ಕಸದ ತೊಟ್ಟಿಯಲ್ಲಿ ಕೂಡ ಸುಟ್ಟ 500 ರು. ನೋಟುಗಳು ಪತ್ತೆಯಾಗಿವೆ.

ದೆಹಲಿ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶ ಯಶವಂತ್ ವರ್ಮಾ ಮನೆಯಲ್ಲಿ ಭಾರಿ ಹಣ : ತನಿಖೆಗೆ ಆದೇಶ

Mar 23 2025, 01:31 AM IST
ದೆಹಲಿ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶ ನ್ಯಾ। ಯಶವಂತ್ ವರ್ಮಾ ಅವರ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ ಎಂಬ ಆರೋಪದ ತನಿಖೆ ನಡೆಸಲು ಭಾರತದ ಮುಖ್ಯ ನ್ಯಾಯಾಧೀಶರು ತ್ರಿಸದಸ್ಯ ಆಂತರಿಕ ತನಿಖಾ ಸಮಿತಿ ರಚಿಸಿದ್ದಾರೆ.

ದೆಹಲಿ ಹೈಕೋರ್ಟ್‌ನ ಹಿರಿಯ ನ್ಯಾಯಾಧೀಶರ ಮನೆಯಲ್ಲಿ ಭಾರೀ ಹಣ ಪತ್ತೆ ವದಂತಿ : ಹೈಡ್ರಾಮಾ

Mar 22 2025, 02:01 AM IST
ದೆಹಲಿ ಹೈಕೋರ್ಟ್‌ನ ಹಿರಿಯ ನ್ಯಾಯಾಧೀಶ ಯಶವಂತ್‌ ವರ್ಮಾ ಮನೆಯಲ್ಲಿ ಸಂಭವಿಸಿದ್ದ ಅಗ್ನಿ ನಂದಿಸಲು ಹೋಗಿದ್ದ ಅಗ್ನಿಶಾಮಕ ಸಿಬ್ಬಂದಿಗೆ ಅಲ್ಲಿ ಭಾರೀ ಪ್ರಮಾಣದ ನೋಟಿನ ರಾಶಿ ಕಂಡುಬಂದಿತ್ತು ಎಂಬ ವದಂತಿಯೊಂದು ಹಬ್ಬಿದೆ

ಮುಂಬೈ, ದೆಹಲಿ ಮಾದರಿ ಹೋಳಿಯಾಟಕ್ಕೆ ಕೊಪ್ಪಳ ಫಿದಾ

Mar 15 2025, 01:00 AM IST
ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಮಾಜಿ ಸಂಸದ ಸಂಗಣ್ಣ ಕರಡಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಹೋಳಿಯಾಟದಲ್ಲಿ ಬಣ್ಣ ಎರಚಿ ಸಂಭ್ರಮಿಸಿದರು. ಸಂಗೀತಕ್ಕೆ ಹೆಜ್ಜೆ ಹಾಕಿ ನೆರೆದಿದ್ದವರನ್ನು ಹುರಿದುಂಬಿಸಿದರು.

ಮುಂಬೈ, ದೆಹಲಿ ಮಾದರಿ ಹೋಳಿಗೆ ಕೊಪ್ಪಳ ಸಜ್ಜು

Mar 14 2025, 12:33 AM IST
ಜಿಲ್ಲಾ ಅಥ್ಲೆಟಿಕ್ಸ್ ಆಯೋಜನೆ ಮಾಡಿರುವ ಈ ಹೋಳಿಯಾಟದ ಕಲ್ಪನೆ ಮತ್ತು ಉಸ್ತುವಾರಿಯನ್ನು ಸಂಸದ ರಾಜಶೇಖರ ಹಿಟ್ನಾಳ ನೋಡಿಕೊಳ್ಳುತ್ತಿದ್ದಾರೆ. ಅವರೇ ಮುತುವರ್ಜಿ ವಹಿಸಿ ಮುಂಬೈ, ದೆಹಲಿ ಮಾದರಿಯ ಹೋಳಿಯಾಟಕ್ಕೆ ಸಿದ್ಧತೆ ಮಾಡಿಸಿದ್ದಾರೆ.

ದೆಹಲಿ ವಿಧಾನಸಭೆಯಲ್ಲಿ ಅಂಬೇಡ್ಕರ್, ಭಗತ್ ಸಿಂಗ್ ಭಾವಚಿತ್ರ ತೆರವು ಖಂಡಿಸಿ ಪ್ರತಿಭಟನೆ

Feb 26 2025, 01:01 AM IST
ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾದ ಎರಡೇ ದಿನಕ್ಕೆ ದೆಹಲಿ ವಿಧಾನಸೌಧ ಸಭಾಂಗಣ ಮತ್ತು ತಮ್ಮ ಕಚೇರಿಯಲ್ಲಿದ್ದ ಅಂಬೇಡ್ಕರ್ ಭಾವಚಿತ್ರ ತೆಗೆಯುವ ಮೂಲಕ ಬಿಜೆಪಿ ಮತ್ತು ಆರ್.ಎಸ್.ಎಸ್ ಮನಸ್ಥಿತಿ ಏನು ಎಂಬುದನ್ನು ಮತ್ತೊಮ್ಮೆ ಸಾಭೀತುಪಡಿಸಿದ್ದಾರೆ

ದೆಹಲಿ ವಿಧಾನಸಭೆಗೆ ಮಾಜಿ ದೆಹಲಿ ಮಾಜಿ ಮುಖ್ಯಮಂತ್ರಿ, ಕಲ್ಕಾಜಿ ಕ್ಷೇತ್ರದ ಆಪ್‌ ಶಾಸಕಿ ಆತಿಶಿ ಪ್ರತಿಪಕ್ಷ ನಾಯಕಿ

Feb 24 2025, 12:36 AM IST
ದೆಹಲಿ ಮಾಜಿ ಮುಖ್ಯಮಂತ್ರಿ, ಕಲ್ಕಾಜಿ ಕ್ಷೇತ್ರದ ಆಪ್‌ ಶಾಸಕಿ ಆತಿಶಿ ಅವರನ್ನು ದೆಹಲಿ ವಿರೋಧ ಪಕ್ಷದ ನಾಯಕಿನ್ನಾಗಿ ಆಮ್ ಆದ್ಮಿ ಪಕ್ಷದ ಶಾಸಕರು ಸರ್ವಾನುಮತದಿಂದ ಭಾನುವಾರ ಆಯ್ಕೆ ಮಾಡಿದ್ದಾರೆ.

ನವದೆಹಲಿ : ದೆಹಲಿ ನೂತನ ಸಿಎಂ ರೇಖಾ ಗುಪ್ತಾ ಹಳೇ ‘ಗಲಾಟೆ’ ಹಲವು ವಿಡಿಯೋಗಳು ವೈರಲ್‌

Feb 21 2025, 12:46 AM IST
ದೆಹಲಿ ನೂತನ ಸಿಎಂ ರೇಖಾ ಗುಪ್ತಾ ಈ ಹಿಂದೆ ದಿಲ್ಲಿ ಪಾಲಿಕೆ ಸದಸ್ಯೆ ಆಗಿದ್ದಾಗ ಹಾಗೂ ಬಿಜೆಪಿ ನಾಯಕಿ ಆಗಿದ್ದಾಗ ಸಾರ್ವಜನಿಕವಾಗಿ ವರ್ತಿಸಿದ ಹಲವು ವಿಡಿಯೋಗಳು ವೈರಲ್‌ ಆಗಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved