• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿ ವಿಧಾನಸಭಾ ಚುನಾವಣೆ : ಬಿಜೆಪಿ ಜಯದ ಹಿಂದೆ ಆರೆಸ್ಸೆಸ್‌ನ ಸದ್ದಿಲ್ಲದ ಪ್ರಚಾರದ ಫಲ

Feb 10 2025, 01:45 AM IST
ಮಹಾರಾಷ್ಟ್ರ, ಹರ್ಯಾಣ ಚುನಾವಣೆಯಂತೆ ದೆಹಲಿ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ 27 ವರ್ಷಗಳ ಬಳಿಕ ಪ್ರಚಂಡ ಗೆಲುವು ಸಾಧಿಸಿದ ಹಿಂದೆ ಆರೆಸ್ಸೆಸ್‌ ಮಹತ್ವದ ಪಾತ್ರವಹಿಸಿದೆ.

ದೆಹಲಿ : ಸೋತ ಮರುದಿನವೇ ಆಪ್‌ಗೆ ಶಾಕ್‌ ! ಭ್ರಷ್ಟಾಚಾರ ತನಿಖೆಗೆ ಎಸ್‌ಐಟಿ ರಚನೆ ಬಿಜೆಪಿ

Feb 10 2025, 01:45 AM IST
ಇಪ್ಪತ್ತೇಳು ವರ್ಷಗಳ ಬಳಿಕ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಆಪ್‌ಗೆ ಶಾಕ್‌ ನೀಡಿದ್ದ ಬಿಜೆಪಿ, ಇದೀಗ ಮತ್ತೊಂದು ಆಘಾತ ನೀಡಲು ಮುಂದಾಗಿದೆ.

ಅಭಿವೃದ್ಧಿಗೆ ದೆಹಲಿ ಜೈ ಅಂದಿದೆ : ವಿಧಾನಸಭಾ ಚುನಾವಣೆ ಗೆಲುವಿಗೆ ರಾಜ್ಯ ಬಿಜೆಪಿಗರ ಹರ್ಷ

Feb 09 2025, 11:37 AM IST

ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದ್ದು, ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷದ ಬಣ್ಣ ಬಯಲಾಗಿದೆ ಎಂದು ಟೀಕಿಸಿದ್ದಾರೆ.

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ, ವಿಜಯೋತ್ಸವ

Feb 09 2025, 01:32 AM IST
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕನಕಗಿರಿ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ಸಿಹಿ ಹಂಚಿ, ವಿಜಯೋತ್ಸವ ಆಚರಿಸಿದರು.

ದ್ರೋಹಿ ಕೇಜ್ರಿವಾಲ್‌ಗೆ ದೆಹಲಿ ಜನ ಬುದ್ದಿ ಕಲಿಸಿದರು

Feb 09 2025, 01:32 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಅರವಿಂದ ಕೇಜ್ರಿವಾಲ್ ಎಂಬ ವ್ಯಕ್ತಿ ಆಮ್ ಆದ್ಮಿ ಪಾರ್ಟಿ ಮೂಲಕ ಚುನಾವಣೆ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದರು. ಪುಕ್ಕಟೆ ಯೋಜನೆ ಕೊಟ್ಟು, ಸುಳ್ಳು ಹೇಳಿ ಜನರ ಮನಸ್ಸು ಕದ್ದಿದ್ದ ಮಹಾನ್ ದ್ರೋಹಿ ಎಂದು ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದರು.

ದೆಹಲಿ ಫಲಿತಾಂಶ ಮೋದಿ ಪರ ಜನರ ಒಲವು: ಸತೀಶ್ ಕುಂಪಲ

Feb 09 2025, 01:31 AM IST
ದೆಹಲಿ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಗಳಿಸಿದ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ನಗರದ ಜಿಲ್ಲಾ ಬಿಜೆಪಿ ಕಚೇರಿ ಎದುರು ವಿಜಯೋತ್ಸವ ಆಚರಣೆ ನಡೆಸಲಾಯಿತು.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ : ಫಲಿಸಿದ ಮೋದಿ ವರ್ಚಸ್ಸು

Feb 09 2025, 01:30 AM IST
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಗಳಿಸಿದ್ದು, ಆಪ್‌ನ ಕನಸು ನುಚ್ಚುನೂರಾಗಿದೆ. ಬರೋಬ್ಬರಿ 27 ವರ್ಷಗಳ ನಂತರ ದೆಹಲಿ ಜನರ ಹೃದಯದಲ್ಲಿ ಕಮಲ ಅರಳಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.

ದೆಹಲಿ ಗೆಲುವು: ವಿಜಯಪುರದಲ್ಲೂ ವಿಜಯೋತ್ಸವ

Feb 09 2025, 01:19 AM IST
ವಿಜಯಪುರ: ಆಮ್ ಆದ್ಮಿ ಪಕ್ಷದ ದುರಾಡಳಿತದಿಂದ ಬೇಸತ್ತಿರುವ ದೆಹಲಿ ಜನತೆ, ಪ್ರಧಾನಿ ನರೇಂದ್ರಮೋದಿ ಜನಪರ ಆಡಳಿತ ಮೆಚ್ಚಿ, ಅಧಿಕಾರದ ಗದ್ದುಗೆ ನೀಡಿರುವುದು ಅಭಿವೃದ್ಧಿಯ ಧ್ಯೋತಕವಾಗಿದೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್.ಎಂ.ರವಿಕುಮಾರ್ ಹೇಳಿದರು.

ಕಾಂಗ್ರೆಸ್, ಆಪ್ ಗೆ ದೆಹಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆ: ತಲಗಾರು ಉಮೇಶ್

Feb 09 2025, 01:19 AM IST
ಶೃಂಗೇರಿ, ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯುವ ಮೂಲಕ ಅಭೂತಪೂರ್ವ ಜಯ ಗಳಿಸಿ ಕಾಂಗ್ರೇಸ್, ಆಮ್ ಆದ್ಮಿ ಪಕ್ಷಗಳಿಗೆ ದೆಹಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ತಲಗಾರು ಉಮೇಶ್ ಹೇಳಿದರು.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಚಿಕ್ಕಮಗಳೂರಲ್ಲಿ ವಿಜಯೋತ್ಸವ

Feb 09 2025, 01:18 AM IST
ಚಿಕ್ಕಮಗಳೂರು, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಭರ್ಜರಿ ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಶನಿವಾರ ನಗರದಲ್ಲಿ ಸಂಭ್ರಮಾಚರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved