• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೇಣುಕಾಚಾರ್ಯ ಉಚ್ಚಾಟಿಸಲು ತಿಂಗಳೊಳಗೆ ದೆಹಲಿ ವರಿಷ್ಠರಿಗೆ ದೂರು : ಹೊನ್ನಾಳಿ ತಾಲೂಕು ಮುಖಂಡ ಶಾಂತರಾಜ ಪಾಟೀಲ್‌

Dec 07 2024, 12:31 AM IST

 ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಚಾಟಿಸುವಂತೆ ಡಿ.31ರೊಳಗೆ ದೆಹಲಿಯಲ್ಲಿ ರಾಷ್ಟ್ರೀಯ ನಾಯಕರಿಗೆ ದೂರು ನೀಡಿ, ಒತ್ತಾಯಿಸಲಿದ್ದೇವೆ ಎಂದು ಹೊನ್ನಾಳಿ ತಾಲೂಕು ಮುಖಂಡ ಶಾಂತರಾಜ ಪಾಟೀಲ್‌ ಹೇಳಿದ್ದಾರೆ.

ವೇದಾಂತ ದೆಹಲಿ ಹಾಪ್ ಮ್ಯಾರಾಥಾನ್‌ದಲ್ಲಿ ಐಗಳಿ ಗ್ರಾಮದ ಯುವಕರು ಭಾಗಿ

Dec 07 2024, 12:30 AM IST
ದಿಲ್ಲಿಯಲ್ಲಿ ನಡೆದ ದೇಶದ ಪ್ರತಿಷ್ಠಿತ ಮ್ಯಾರಾಥಾನ್‌ಗಳಲ್ಲಿ ಒಂದಾದ ವೇದಾಂತ ದೆಹಲಿ ಹಾಪ್ ಮ್ಯಾರಾಥಾನ್‌ದಲ್ಲಿ ಐಗಳಿ ಗ್ರಾಮದ ನಿರಂಜನ ಪಾಟೀಲ, ರುದ್ರಗೌಡ ಪಾಟೀಲ ಹಾಗೂ ರಾಜಶೇಖರ ಔರಸಂಗ ಕಾರ್ಯಕ್ರಮದಲ್ಲಿ ಓಟದ ಸ್ಪರ್ಧೆ ಭಾಗವಹಿಸಿ ಗ್ರಾಮದ ಕೀರ್ತಿ ಹೆಚ್ಚಿಸಿದ್ದಾರೆ.

ಬೆಂಗಳೂರು : ದೆಹಲಿ ಮೂಲದ ಸ್ಪಾ ನೈಲ್‌ ಆರ್ಟಿಸ್ಟ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ

Nov 29 2024, 01:01 AM IST
ಮನೆಯೊಂದರಲ್ಲಿ ನೇಣು ಬಿಗಿದುಕೊಂಡು ನೈಲ್‌ ಆರ್ಟಿಸ್ಟ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.26 ಮಂಗಳವಾರದಂದು ಬಾಗಲಗುಂಟೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದೆಹಲಿ ಮೂಲದ ಸೋನಿಯಾ(24) ಆತ್ಮಹತ್ಯೆ ಮಾಡಿಕೊಂಡವರು.

ಮುಂದಿನ ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆ : ಕೇಜ್ರಿವಾಲ್‌ 7 ಉಚಿತ ಕೊಡುಗೆ ಘೋಷಣೆ

Nov 23 2024, 12:33 AM IST
ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ 7 ಉಚಿತ ಕೊಡುಗೆಗಳನ್ನು ಆಮ್‌ ಆದ್ಮಿ ಸಂಚಾಲಕ, ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಅವರು ಘೋಷಣೆ ಮಾಡಿದ್ದಾರೆ.

ರಾಷ್ಟ್ರರಾಜಧಾನಿ ದೆಹಲಿ ವಾಯುಗುಣಮಟ್ಟ ಸುಧಾರಣೆ, ಆದ್ರೆ ಈಗಲೂ ಅತ್ಯಂತ ಕಳಪೆ ಗುಣಮಟ್ಟ

Nov 22 2024, 01:15 AM IST
ಕಳೆದೊಂದು ವಾರದಿಂದ ಗಂಭೀರ ವಾಯುಮಾಲಿನ್ಯದ ಸಮಸ್ಯೆ ಎದುರಿಸುತ್ತಿರುವ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಗುರುವಾರ ವಾಯುಗುಣಮಟ್ಟ ಕೊಂಚ ಸುಧಾರಿಸಿದೆ.

ದೆಹಲಿ ಪರಿಸ್ಥಿತಿ ನಮಗೆ ಬರದಿರಲಿ

Nov 19 2024, 12:49 AM IST
ದೆಹಲಿಯಲ್ಲಿ ಮಾಲಿನ್ಯ ಹೆಚ್ಚಿದೆ. ಅಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗುತ್ತಿದೆ. ಮನೆಯಲ್ಲಿಯೇ ಕೆಲಸ ಮಾಡುವ ಪರಿಸ್ಥಿತಿ ಬಂದಿದೆ.

ನ . 1ರಂದು ವಾಯು ಗುಣಮಟ್ಟದಲ್ಲಿ ದೆಹಲಿ ವಿಶ್ವದ ಅತ್ಯಂತ ಕಲುಷಿತ ನಗರ ಎಂಬ ಹಣೆಪಟ್ಟಿ

Nov 02 2024, 01:22 AM IST
ದೀಪಾವಳಿ ವೇಳೆ ಪಟಾಕಿಗೆ ನಿರ್ಬಂಧ ಇದ್ದರೂ ದಿಲ್ಲಿ ಜನರು ಅದಕ್ಕೆ ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ. ಇದರ ಪರಿಣಾಮ, ನ.1ರಂದು ವಾಯುಗುಣಮಟ್ಟದಲ್ಲಿ ದೆಹಲಿ ವಿಶ್ವದ ಅತ್ಯಂತ ಕಲುಷಿತ ನಗರ ಎಂಬ ಹಣೆಪಟ್ಟಿ ಹೊತ್ತಿದೆ.

ದೆಹಲಿ ಮಾದರಿಯಲ್ಲಿ ಚಳವಳಿ ಮುಂದುವರೆಸಲು ನಿರ್ಧಾರ

Oct 30 2024, 12:37 AM IST
ಸಾಗರ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಡಾ. ಎಚ್. ಗಣಪತಿಯಪ್ಪ ಸ್ಥಾಪಿತ ರೈತ ಸಂಘ, ಮಲೆನಾಡು ರೈತ ಹೋರಾಟ ವೇದಿಕೆ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಮಲೆನಾಡು ರೈತರ ಭೂಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮಂಗಳವಾರ ಒಂಬತ್ತನೇ ದಿನಕ್ಕೆ ಕಾಲಿರಿಸಿದೆ.

ವಿಕಿಪೀಡಿಯಾದಲ್ಲಿನ ಮುಕ್ತ ಎಡಿಟಿಂಗ್‌ ಆಯ್ಕೆ ಅಪಾಯಕಾರಿ : ದೆಹಲಿ ಹೈಕೋರ್ಟ್‌ ಅಭಿಪ್ರಾಯ

Oct 27 2024, 02:00 AM IST
ಆನ್‌ಲೈನ್‌ ಎನ್‌ಸೈಕ್ಲೋಪೀಡಿಯಾ ಎಂದೇ ಖ್ಯಾತಿ ಪಡೆದಿರುವ ವಿಕಿಪೀಡಿಯಾದಲ್ಲಿನ ಮುಕ್ತ ಎಡಿಟಿಂಗ್‌ ಆಯ್ಕೆ ಅಪಾಯಕಾರಿ ಎಂದು ದೆಹಲಿ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಅಕ್ರಮ ಹಣ ವರ್ಗ ಕೇಸಲ್ಲಿ ಬಂಧಿತ ಆಪ್‌ ನಾಯಕ ಜೈನ್‌ 2 ವರ್ಷದ ಬಳಿಕ ಬಿಡುಗಡೆ : ದೆಹಲಿ ಹೈಕೋರ್ಟ್‌ ಜಾಮೀನು

Oct 19 2024, 12:19 AM IST

ದೆಹಲಿ ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಕಳೆದ 2 ವರ್ಷದಿಂದ ಬಂಧನಕ್ಕೊಳಗಾಗಿದ್ದ ದೆಹಲಿಯ ಆಪ್‌ ಸರ್ಕಾರದ ಮಾಜಿ ಸಚಿವ ಸತ್ಯೇಂದ್ರ ಜೈನ್‌ ಅವರಿಗೆ ದೆಹಲಿ ಹೈಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved