• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆ : ₹2000 ಕೋಟಿ ಮೌಲ್ಯದ 500 ಕೆ.ಜಿ. ಕೊಕೇನ್‌ ವಶ

Oct 03 2024, 01:23 AM IST

ದೆಹಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ₹2000 ಕೋಟಿ ಮೌಲ್ಯದ 500 ಕೆ.ಜಿ. ಕೋಕೇನ್‌ ವಶಪಡಿಸಿಕೊಂಡಿದ್ದು, ಇದು ದೇಶದಲ್ಲಿ ಇತ್ತೀಚೆಗೆ ವಶಪಡಿಸಿಕೊಂಡ ಅತಿದೊಡ್ಡ ಪ್ರಮಾಣದ ಮಾದಕ ವಸ್ತುವಾಗಿದೆ.  

ತಿಹಾರ್‌ ಜೈಲಿನಲ್ಲಿರುವ ಉಗ್ರ ಯಾಸಿನ್‌ ಭಟ್ಕಳ್‌ಗೆ ತಾಯಿ ಜೊತೆ ಮಾತುಕತೆಗೆ ದೆಹಲಿ ಕೋರ್ಟ್‌ ಅನುಮತಿ

Sep 27 2024, 01:20 AM IST

ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆ ಸಹ ಸಂಸ್ಥಾಪಕ ಯಾಸೀನ್ ಭಟ್ಕಳ್‌ಗೆ ತಾಯಿ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲು ದೆಹಲಿ ಕೋರ್ಟ್‌ ಅವಕಾಶ ಕಲ್ಪಿಸಿದೆ.  

ದೆಹಲಿ ಏರ್ಪೋರ್ಟ್‌ನಲ್ಲಿ ದೇಶದ ಮೊದಲ ಏರ್‌ ಟ್ರೇನ್‌

Sep 25 2024, 12:46 AM IST
ದೇಶದ ಮೊದಲ ಏರ್‌ ಟ್ರೇನ್‌ (ಆಟೋಮೇಟೆಡ್‌ ಪೀಪಲ್‌ ಮೂವರ್‌- ಎಪಿಎಂ) ಸೇವೆ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರಂಭವಾಗಲಿದೆ. ಏರ್‌ಟ್ರೇನ್ ಎಂಬುದು ಮೆಟ್ರೋ ಮಾದರಿಯ ಚಾಲಕ ರಹಿತ ರೈಲಾಗಿದೆ.

ದೆಹಲಿ ನೂತನ ಮುಖ್ಯಮಂತ್ರಿ ಆತಿಶಿ ಸಂಪುಟಕ್ಕೆ ಮುಖೇಶ್‌ ಸೇರ್ಪಡೆ : ನಾಲ್ವರು ಹಳಬರಿಗೂ ಸ್ಥಾನ

Sep 20 2024, 01:45 AM IST
ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಲಿರುವ ಸಚಿವೆ ಆತಿಶಿ ನೇತೃತ್ವದ ಸಚಿವ ಸಂಪುಟದಲ್ಲಿ ಆಪ್‌ ಶಾಸಕ ಮುಖೇಶ್‌ ಅಹ್ಲಾವತ್‌ ಹೊಸದಾಗಿ ಸೇರ್ಪಡೆಯಾಗಲಿದ್ದಾರೆ.

ದೆಹಲಿ : ಇಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರಾಜೀನಾಮೆ ಮತ್ತು ನೂತನ ಸಿಎಂ ಘೋಷಣೆ

Sep 17 2024, 12:51 AM IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಇಂದು ರಾಜೀನಾಮೆ ಸಲ್ಲಿಸುವ ನಿರೀಕ್ಷೆಯಿದೆ. ಆಪ್ ಶಾಸಕಾಂಗ ಸಭೆಯಲ್ಲಿ ನೂತನ ಮುಖ್ಯಮಂತ್ರಿಯ ಹೆಸರು ಘೋಷಣೆಯಾಗಲಿದೆ.

ದೆಹಲಿ ಸ್ವಾತಂತ್ರ್ಯೋತ್ಸವ ಪ್ರಯಾಣಕ್ಕೆ ಪಂಚಾಯಿತಿ ಹಣ ಬಳಕೆ: ಪೆರುವಾಯಿ ಗ್ರಾಮಸಭೆಯಲ್ಲಿ ಕೋಲಾಹಲ

Sep 15 2024, 01:47 AM IST
ತಮ್ಮ ಮೇಲಿನ ಆರೋಪಗಳಿಂದ ಕೆಂಡಾಮಂಡಲರಾದ ಗ್ರಾಪಂ ಅಧ್ಯಕ್ಷೆ ನಫೀಸಾ ಸಭೆಯಲ್ಲಿ ಆಕ್ರೋಶದಿಂದ ಮಾತನಾಡಿದರು. ಹೆಣ್ಣು ಅನ್ನೋ ಕಾರಣಕ್ಕೆ ನನ್ನ ತೇಜೋವಧೆ ಮಾಡಲಾಗುತ್ತಿದೆ. ನಾನು ಪಂಚಾಯಿತಿಯಲ್ಲಿ ಒಂದು ರುಪಾಯಿ ಅವ್ಯವಹಾರ ಮಾಡಿದ್ದರೂ ರಾಜಿನಾಮೆ ನೀಡುವುದಾಗಿ ಹೇಳಿಕೆ ನೀಡಿದರು.

ಸೆರೆವಾಸದಿಂದ ನನ್ನ ಸಂಕಲ್ಪಕ್ಕೆ ಬಲ: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌

Sep 14 2024, 01:45 AM IST
ಸುಪ್ರೀಂ ಕೋರ್ಟ್‌ ಜಾಮೀನು ನೀಡಿದ ಕಾರಣ ತಿಹಾರ್‌ ಜೈಲಿನಿಂದ ಶುಕ್ರವಾರ ಸಂಜೆ ಬಿಡುಗಡೆ ಹೊಂದಿದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ‘ದೇಶವಿರೋಧಿ ಶಕ್ತಿಗಳ ವಿರುದ್ಧದ ತಮ್ಮ ಹೋರಾಟ ಮುಂದುವರೆಯುವುದು. ಸೆರೆವಾಸ ನನ್ನ ಸಂಲಕ್ಪವನ್ನು 100ರಷ್ಟು ಬಲಗೊಳಿಸಿದೆ’ ಎಂದಿದ್ದಾರೆ.

ಎಎನ್‌ಐ ಪುಟ ಅಕ್ರಮವಾಗಿ ಎಡಿಟ್ : ವಿಕಿಪೀಡಿಯಾಗೆ ದೆಹಲಿ ಹೈಕೋರ್ಟ್‌ ಖಡಕ್ ಎಚ್ಚರಿಕೆ!

Sep 06 2024, 01:07 AM IST
ವಿಕಿಪೀಡಿಯಾ ಬಳಕೆದಾರರು ಎಎನ್‌ಐ ಪುಟವನ್ನು ಅಕ್ರಮವಾಗಿ ಎಡಿಟ್ ಮಾಡಿದ್ದಕ್ಕಾಗಿ ದೆಹಲಿ ಹೈಕೋರ್ಟ್ ವಿಕಿಪೀಡಿಯಾಗೆ ಎಚ್ಚರಿಕೆ ನೀಡಿದೆ. ಮಾಹಿತಿ ಬಹಿರಂಗಪಡಿಸಲು ವಿಳಂಬ ಮಾಡಿದ್ದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ದೆಹಲಿ ರೈತ ಹೋರಾಟದ ಬೇಡಿಕೆ ಈಡೇರಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿ

Sep 02 2024, 02:01 AM IST
ಸುಪ್ರೀಂಕೋರ್ಟ್ ರೈತರ ಸಮಸ್ಯೆ ಬಗೆಹರಿಸುವಂತೆ ಪರಿಹಾರಕ್ಕೆ ಮಧ್ಯವರ್ತಿಗಳ ಸಮಿತಿ ರಚಿಸುವಂತೆ ಸೂಚನೆ ನೀಡಿದೆ

ದೆಹಲಿ ಮದ್ಯ ಹಗರಣದಲ್ಲಿ ಕೆ.ಕವಿತಾ ಜಾಮೀನು ವಿಚಾರ : ರೇವಂತ್‌ ರೆಡ್ಡಿ ಹೇಳಿಕೆಗೆ ಸುಪ್ರೀಂಕೋರ್ಟ್‌ ತರಾಟೆ

Aug 30 2024, 01:07 AM IST
ತೆಲಂಗಾಣದ ಬಿಆರ್‌ಎಸ್‌ ಶಾಸಕಿ ಕೆ.ಕವಿತಾ ಅವರಿಗೆ ದೆಹಲಿ ಮದ್ಯ ಹಗರಣದಲ್ಲಿ ಜಾಮೀನು ಲಭಿಸಿರುವುದು ಬಿಜೆಪಿ ಜೊತೆಗಿನ ಒಪ್ಪಂದದಿಂದಾಗಿ ಎಂಬ ರೇವಂತ್‌ ರೆಡ್ಡಿ ಹೇಳಿಕೆಯನ್ನು ಸುಪ್ರೀಂ ಕೋರ್ಟ್‌ ತೀವ್ರವಾಗಿ ಖಂಡಿಸಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved