ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದೆಹಲಿ : ಇಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರಾಜೀನಾಮೆ ಮತ್ತು ನೂತನ ಸಿಎಂ ಘೋಷಣೆ
Sep 17 2024, 12:51 AM IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಇಂದು ರಾಜೀನಾಮೆ ಸಲ್ಲಿಸುವ ನಿರೀಕ್ಷೆಯಿದೆ. ಆಪ್ ಶಾಸಕಾಂಗ ಸಭೆಯಲ್ಲಿ ನೂತನ ಮುಖ್ಯಮಂತ್ರಿಯ ಹೆಸರು ಘೋಷಣೆಯಾಗಲಿದೆ.
ದೆಹಲಿ ಸ್ವಾತಂತ್ರ್ಯೋತ್ಸವ ಪ್ರಯಾಣಕ್ಕೆ ಪಂಚಾಯಿತಿ ಹಣ ಬಳಕೆ: ಪೆರುವಾಯಿ ಗ್ರಾಮಸಭೆಯಲ್ಲಿ ಕೋಲಾಹಲ
Sep 15 2024, 01:47 AM IST
ತಮ್ಮ ಮೇಲಿನ ಆರೋಪಗಳಿಂದ ಕೆಂಡಾಮಂಡಲರಾದ ಗ್ರಾಪಂ ಅಧ್ಯಕ್ಷೆ ನಫೀಸಾ ಸಭೆಯಲ್ಲಿ ಆಕ್ರೋಶದಿಂದ ಮಾತನಾಡಿದರು. ಹೆಣ್ಣು ಅನ್ನೋ ಕಾರಣಕ್ಕೆ ನನ್ನ ತೇಜೋವಧೆ ಮಾಡಲಾಗುತ್ತಿದೆ. ನಾನು ಪಂಚಾಯಿತಿಯಲ್ಲಿ ಒಂದು ರುಪಾಯಿ ಅವ್ಯವಹಾರ ಮಾಡಿದ್ದರೂ ರಾಜಿನಾಮೆ ನೀಡುವುದಾಗಿ ಹೇಳಿಕೆ ನೀಡಿದರು.
ಸೆರೆವಾಸದಿಂದ ನನ್ನ ಸಂಕಲ್ಪಕ್ಕೆ ಬಲ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
Sep 14 2024, 01:45 AM IST
ಸುಪ್ರೀಂ ಕೋರ್ಟ್ ಜಾಮೀನು ನೀಡಿದ ಕಾರಣ ತಿಹಾರ್ ಜೈಲಿನಿಂದ ಶುಕ್ರವಾರ ಸಂಜೆ ಬಿಡುಗಡೆ ಹೊಂದಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ‘ದೇಶವಿರೋಧಿ ಶಕ್ತಿಗಳ ವಿರುದ್ಧದ ತಮ್ಮ ಹೋರಾಟ ಮುಂದುವರೆಯುವುದು. ಸೆರೆವಾಸ ನನ್ನ ಸಂಲಕ್ಪವನ್ನು 100ರಷ್ಟು ಬಲಗೊಳಿಸಿದೆ’ ಎಂದಿದ್ದಾರೆ.
ಎಎನ್ಐ ಪುಟ ಅಕ್ರಮವಾಗಿ ಎಡಿಟ್ : ವಿಕಿಪೀಡಿಯಾಗೆ ದೆಹಲಿ ಹೈಕೋರ್ಟ್ ಖಡಕ್ ಎಚ್ಚರಿಕೆ!
Sep 06 2024, 01:07 AM IST
ವಿಕಿಪೀಡಿಯಾ ಬಳಕೆದಾರರು ಎಎನ್ಐ ಪುಟವನ್ನು ಅಕ್ರಮವಾಗಿ ಎಡಿಟ್ ಮಾಡಿದ್ದಕ್ಕಾಗಿ ದೆಹಲಿ ಹೈಕೋರ್ಟ್ ವಿಕಿಪೀಡಿಯಾಗೆ ಎಚ್ಚರಿಕೆ ನೀಡಿದೆ. ಮಾಹಿತಿ ಬಹಿರಂಗಪಡಿಸಲು ವಿಳಂಬ ಮಾಡಿದ್ದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ದೆಹಲಿ ರೈತ ಹೋರಾಟದ ಬೇಡಿಕೆ ಈಡೇರಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿ
Sep 02 2024, 02:01 AM IST
ಸುಪ್ರೀಂಕೋರ್ಟ್ ರೈತರ ಸಮಸ್ಯೆ ಬಗೆಹರಿಸುವಂತೆ ಪರಿಹಾರಕ್ಕೆ ಮಧ್ಯವರ್ತಿಗಳ ಸಮಿತಿ ರಚಿಸುವಂತೆ ಸೂಚನೆ ನೀಡಿದೆ
ದೆಹಲಿ ಮದ್ಯ ಹಗರಣದಲ್ಲಿ ಕೆ.ಕವಿತಾ ಜಾಮೀನು ವಿಚಾರ : ರೇವಂತ್ ರೆಡ್ಡಿ ಹೇಳಿಕೆಗೆ ಸುಪ್ರೀಂಕೋರ್ಟ್ ತರಾಟೆ
Aug 30 2024, 01:07 AM IST
ತೆಲಂಗಾಣದ ಬಿಆರ್ಎಸ್ ಶಾಸಕಿ ಕೆ.ಕವಿತಾ ಅವರಿಗೆ ದೆಹಲಿ ಮದ್ಯ ಹಗರಣದಲ್ಲಿ ಜಾಮೀನು ಲಭಿಸಿರುವುದು ಬಿಜೆಪಿ ಜೊತೆಗಿನ ಒಪ್ಪಂದದಿಂದಾಗಿ ಎಂಬ ರೇವಂತ್ ರೆಡ್ಡಿ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಖಂಡಿಸಿದೆ.
ದೆಹಲಿ ಮದ್ಯ ಹಗರಣ: 5 ತಿಂಗಳ ಬಳಿಕ ಕವಿತಾಗೆ ಜಾಮೀನು
Aug 28 2024, 12:48 AM IST
ದೆಹಲಿ ಮದ್ಯದಂಗಡಿ ಲೈಸೆನ್ಸ್ ಹಂಚಿಕೆ ಹಗರಣ ಸಂಬಂಧ ಕಳೆದ 5 ತಿಂಗಳಿನಿಂದ ಬಂಧನಕ್ಕೆ ಒಳಗಾಗಿದ್ದ ತೆಲಂಗಾಣದ ಬಿಆರ್ಎಸ್ ಪಕ್ಷದ ಶಾಸಕಿ ಕೆ.ಕವಿತಾಗೆ ಸುಪ್ರೀಂಕೋರ್ಟ್ ಮಂಗಳವಾರ ಜಾಮೀನು ನೀಡಿದೆ.
ನಂದಿನಿ ಹಾಲು ದೆಹಲಿ ಮಾರುಕಟ್ಟೆಯವರೆಗೂ ವಿಸ್ತರಣೆ: ಮನ್ಮುಲ್ ಅಧ್ಯಕ್ಷ ಬೋರೇಗೌಡ
Aug 20 2024, 12:48 AM IST
ಹಾಲು ಪೂರೈಕೆಯಲ್ಲಿ ಡಿಂಕಾ ಡೇರಿ ತಾಲೂಕಿಗೆ ಮೊದಲ ಸ್ಥಾನದಲ್ಲಿದೆ. ಕ್ಯಾತನಹಳ್ಳಿ ತಾಲೂಕಿಗೆ ದೊಡ್ಡಗ್ರಾಮ. ಇಲ್ಲಿ ಮುಂದಿನ ದಿನಗಳಲ್ಲಿ ರೈತರು ಅಧಿಕ ಹಾಲು ಉತ್ಪಾದನೆ ಕಡೆಗೆ ಗಮನಹರಿಸಬೇಕು.
ರಾಹುಲ್ ಪೌರತ್ವ ಸ್ಥಿತಿ ಮಾಹಿತಿ ಕೋರಿ ದೆಹಲಿ ಕೋರ್ಟ್ಗೆ ಸುಬ್ರಮಣಿಯನ್ ಸ್ವಾಮಿ ಅರ್ಜಿ
Aug 17 2024, 12:45 AM IST
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಪೌರತ್ವ ಸ್ಥಿತಿ ಮಾಹಿತಿ ಕೋರಿ, ಭಾರತೀಯ ಜನತಾ ಪಕ್ಷದ ನಾಯಕ, ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ದೆಹಲಿ ಸರ್ಕಾರದಿಂದ 1 ಲಕ್ಷ ಲೀಟರ್ ನಂದಿನಿ ಹಾಲಿಗೆ ಡಿಮ್ಯಾಂಡ್! ಸೆಪ್ಟಂಬರ್ನಿಂದ ನಿತ್ಯ ದೆಹಲಿಗೆ ಹಾಲು ಪೂರೈಸಲು ಕೆಎಂಎಫ್ ನಿರ್ಧಾರ
Aug 16 2024, 12:38 PM IST
ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲನ್ನು ದೆಹಲಿಗೂ ಸರಬರಾಜು ಮಾಡುವಂತೆ ಬೇಡಿಕೆ ಬಂದಿದ್ದು, ದೆಹಲಿ ಸರ್ಕಾರವು ಪ್ರತಿದಿನ 1 ಲಕ್ಷ ಲೀಟರ್ ಹಾಲನ್ನು ಕಳುಹಿಸುವಂತೆ ಮನವಿ ಮಾಡಿದೆ. ಸೆಪ್ಟೆಂಬರ್ 1 ರಿಂದ ದೆಹಲಿಗೆ ಹಾಲು ಸರಬರಾಜು ಆರಂಭವಾಗುವ ನಿರೀಕ್ಷೆಯಿದೆ.
< previous
1
...
4
5
6
7
8
9
10
11
12
...
15
next >
More Trending News
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!