• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಚುನಾವಣೆ : ಶೇ.60 ರಷ್ಟು ಮತ ಚಲಾವಣೆ - ಮುಂದಿನ ಚುಕ್ಕಾಣಿ ಯಾರಿಗೆ

Feb 06 2025, 12:18 AM IST

ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಬುಧವಾರ ಶಾಂತಿಯುತ ಮತದಾನ ನಡೆದಿದ್ದು, ಶೇ.60 ರಷ್ಟು ಮತ ಚಲಾವಣೆಯಾಗಿದೆ. ಮತದಾನ ಪೂರ್ಣ ಶಾಂತಿಯುತವಾಗಿ ನಡೆದಿದ್ದು, ರಾಜ್ಯದ ಮುಂದಿನ ಚುಕ್ಕಾಣಿ ಯಾರಿಗೆ ನೀಡಬೇಕು ಎಂಬುದರ ಬಗ್ಗೆ ರಾಜಧಾನಿಯ ಮತದಾರರು ತಮ್ಮ ನಿರ್ಧಾರ 

ಬಹುನಿರೀಕ್ಷೆಯ ದೆಹಲಿ ವಿಧಾನಸಭಾ ಚುನಾವಣೆ - ಅಧಿಕಾರ ಯಾರಿಗೆ : ನಾಳೆ ಜನತೆಯ ನಿರ್ಧಾರ

Feb 04 2025, 12:31 AM IST
ಬಹುನಿರೀಕ್ಷೆಯ ದೆಹಲಿ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆಬಿದ್ದಿದ್ದು, ಫೆ.5ರ ಬುಧವಾರ ಮತದಾನ ನಡೆಯಲಿದೆ. ರಾಜ್ಯದಲ್ಲಿ 10 ವರ್ಷಗಳಿಂದ ಆಡಳಿತದ ಚುಕ್ಕಾಣಿ ಹಿಡಿದಿರುವ ಆಮ್‌ಆದ್ಮಿ ಪಕ್ಷ ಕೆಳಗಿಳಿಸಲು ಬಿಜೆಪಿ ಮತ್ತು ಕಾಂಗ್ರೆಸ್‌ ಭಾರೀ ಸೆಣಸಾಟ ನಡೆಸಿದೆ.

ಭಾರೀ ವಾಕ್ಸಮರಕ್ಕೆ ಸಾಕ್ಷಿಯಾಗಿದ್ದ ದೆಹಲಿ ಚುನಾವಣೆಯ ಬಹಿರಂಗಪ್ರಚಾರಕ್ಕೆ ಇಂದು ಸಂಜೆ ತೆರೆ

Feb 02 2025, 11:46 PM IST

 ಆಪ್‌, ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಭಾರೀ ವಾಕ್ಸಮರಕ್ಕೆ ಸಾಕ್ಷಿಯಾಗಿದ್ದ, ಮೂರೂ ಪಕ್ಷಗಳಿಂದ ಭರ್ಜರಿ ಉಚಿತ ಕೊಡುಗೆಗಳ ಘೋಷಣೆಗಳು ಮೊಳಗಿದ ದೆಹಲಿ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಫೆ.3ರ ಸೋಮವಾರ ತೆರೆ ಬೀಳಲಿದೆ.

ದೆಹಲಿ ವಿಧಾನಸಭೆ ಚುನಾವಣೆ : ಯಮುನಾ ನದಿ 3 ವರ್ಷದಲ್ಲಿ ಸ್ವಚ್ಛ - ಬಿಜೆಪಿ ಪ್ರಣಾಳಿಕೆ

Jan 26 2025, 01:34 AM IST

ಇನ್ನೆರಡು ವಾರಗಳಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ದೆಹಲಿಯಲ್ಲಿ ಬಿಜೆಪಿ 3ನೇ ಹಂತದ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಮತ್ತೆ ಕೆಲವು ಭರವಸೆಗಳನ್ನು ಘೋಷಿಸಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ 3 ವರ್ಷಗಳಲ್ಲಿ ಯಮುನಾ ನದಿಯನ್ನು ಸ್ವಚ್ಛಗೊಳಿಸುವುದು  ಇದರಲ್ಲಿ ಸೇರಿವೆ.

ದೆಹಲಿ ಗಣರಾಜ್ಯೋತ್ಸವ ಪಥ್ ಪರೇಡ್‌ಗೆ ಎಂ.ಡಿ.ಮನಿಷ ರಾಜ್‌ ಆಯ್ಕೆ

Jan 24 2025, 12:46 AM IST
ಮಂಡ್ಯ ತಾಲೂಕಿನ ಯಲಿಯೂರು ಸರ್ಕಲ್ ಬಳಿ ಇರುವ ಅನಿಕೇತ ಸ್ಕೂಲ್ ಆಫ್ ಎಜುಕೇಷನ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಎಂ.ಡಿ.ಮನಿಷ ರಾಜ್ ನವದೆಹಲಿಯಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವದ ಆರ್‌ಡಿಸಿ ಕರ್ತವ್ಯ ಪಥ್ ಪರೇಡ್‌ನಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.

ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್ ವಿರುದ್ಧ ₹100 ಕೋಟಿ ಮಾನನಷ್ಟ ದಾವೆ: ವರ್ಮಾ

Jan 23 2025, 12:45 AM IST
ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್‌ ಮಾನ್ ವಿರುದ್ಧ, ಬಿಜೆಪಿ ನಾಯಕ ಪರ್ವೇಶ್‌ ವರ್ಮಾ ₹100 ಕೋಟಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಮಾನಹಾನಿ ನೋಟಿಸ್‌ ನೀಡಿದ್ದು 48 ತಾಸಿನಲ್ಲಿ ಕ್ಷಮೆ ಕೇಳಲು ಗಡುವು ವಿಧಿಸಿದ್ದಾರೆ.

ದೆಹಲಿ ಗಣರಾಜ್ಯೋತ್ಸವಕ್ಕೆ ಎಚ್.ಬಿ.ತೇಜಸ್ವಿನಿ ಆಯ್ಕೆ

Jan 18 2025, 12:46 AM IST
ತೇಜಸ್ವಿನಿ ಅವರನ್ನು ಪಿಇಟಿ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್ ಸೇರಿದಂತೆ ಕಾರ್ಯದರ್ಶಿಗಳು, ಆಡಳಿತ ಮಂಡಳಿ ಹಾಗೂ ಕಾಲೇಜಿನ ಪ್ರಾಂಶುಪಾಲರು, ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಹಾಗೂ ಕಾಲೇಜಿನ ಸಿಬ್ಬಂದಿ ಅಭಿನಂದಿಸಿದ್ದಾರೆ.

ದೆಹಲಿ ರೈತ ಹೋರಾಟ: ರಾಷ್ಟ್ರಪತಿ, ಪ್ರಧಾನಿ ಮಧ್ಯೆ ಪ್ರವೇಶಿಸಲಿ

Jan 15 2025, 12:47 AM IST
ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನು ಜಾರಿ, ಸಾಲಮನ್ನಾ ಮುಂತಾದ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನ. 26ರಿಂದ ಪಂಜಾಬ್-ಹರ್ಯಾಣ ಗಡಿಯಲ್ಲಿ ಹೋರಾಟ ನಡೆಯುತ್ತಿದ್ದರು ಕೇಂದ್ರಸರ್ಕಾರ ಬೇಡಿಕೆ ಈಡೇರಿಸಿಲ್ಲ.

ದೆಹಲಿ ಹೋರಾಟ ಹಿಂಪಡೆಲು ನೀಡಿದ್ದ ಭರವಸೆ ಈಡೇರಿಕೆಗೆ ಪ್ರತಿಭಟನೆ

Jan 15 2025, 12:47 AM IST
ನಗರದ ಜಿಲ್ಲಾಡಳಿತ ಭವನ ಮುಂದೆ ಸೋಮವಾರ ಸಂಯುಕ್ತ ಹೋರಾಟ - ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ದೆಹಲಿ ರೈತ ಹೋರಾಟದ ವಾಪಸ್ಸಾತಿ ಸಂದರ್ಭದಲ್ಲಿ ನೀಡಿದ್ದ ಲಿಖಿತ ಭರವಸೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ದೆಹಲಿ ಗಡಿಯಲ್ಲಿ ಧರಣಿನಿರತ ರೈತರೊಂದಿಗೆ ಮಾತುಕತೆ ಆರಂಭಿಸಿ: ಕೇಂದ್ರ ಸರ್ಕಾರಕ್ಕೆ ಆಗ್ರಹ

Jan 14 2025, 01:00 AM IST
ರೈತರ ಬೇಡಿಕೆ ಈಡೇರಿಸದಿದ್ದರೆ ಜ. 14ರಿಂದ 16ರವರೆಗೆ ಹಳ್ಳಿ ಹಳ್ಳಿಗಳು, ತಾಲೂಕು ಮಟ್ಟದಲ್ಲಿ ಪಂಜಿನ ಪ್ರತಿಭಟನೆ ಮೂಲಕ ಪ್ರಧಾನಿ ಪ್ರತಿಕೃತಿ ಸುಡಲಾಗುವುದು. ದೇಶಾದ್ಯಂತ ಕರೆ ನೀಡಲಾಗಿರುವ ಹಿನ್ನೆಲೆಯಲ್ಲಿ ಈ ಚಳವಳಿ ನಡೆಸಲಾಗುವುದು ಎಂದು ಎಚ್ಚರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved