ದಿಲ್ಲಿಯ ಆಶಾ ಕಿರಣ ನಿಲಯದಲ್ಲಿ ಕಳೆದ 20 ದಿನದಲ್ಲಿ 14 ಮಂದಿ ಬುದ್ಧಿಮಾಂದ್ಯತೆ ಹೊಂದಿರುವ ಮಕ್ಕಳು ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ವಿಚಾರ ಬೆಳಕಿಗೆ ಬಂದಿದ್ದು, ಸರ್ಕಾರದ ವಿರುದ್ಧ ನಿರ್ಲಕ್ಷ್ಯದ ಆರೋಪ ಕೇಳಿ ಬಂದಿದೆ.
ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ನ ಕ್ಲೌಡ್ ಸಂಬಂಧಿ ಸಾಫ್ಟ್ವೇರ್ ಸೇವೆಗಳು ಜು.19ರಂದು ಸ್ಥಗಿತಗೊಂಡು ಉಂಟಾಗಿದ್ದ ‘ಐಟಿ ತಲ್ಲಣ’ ಶನಿವಾರವೂ ಕೆಲವೆಡೆ ಮುಂದುವರೆದಿದೆ.
ದೆಹಲಿಯಲ್ಲಿ ಮಕ್ಕಳ ಆಸ್ಪತ್ರೆಗೆ ಬೆಂಕಿ ಬಿದ್ದು, ಕನಿಷ್ಠ 7 ಮಕ್ಕಳು ಸಾವನ್ನಪ್ಪಿದ್ದಾರೆ.