• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವೇಗೌಡರ ಸರ್ಕಾರಿ ಗೆಸ್ಟ್‌ ಹೌಸಲ್ಲೂ ಪ್ರಜ್ವಲ್‌ ಅತ್ಯಾಚಾರ - ಸಂತ್ರಸ್ತೆ ಪತಿಯನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಕೆ

Sep 14 2024, 01:57 AM IST

ಪತಿಯನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಸಿ ಜೆಡಿಎಸ್ ಪಕ್ಷದ ಜಿ.ಪಂ. ಸದಸ್ಯೆ ಮೇಲೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಎಸಗಿರುವುದು ವಿಶೇಷ ತನಿಖಾ ದಳದ (ಎಸ್‌ಐಟಿ) ತನಿಖೆಯಲ್ಲಿ ರುಜುವಾತಾಗಿದೆ. 

ದೇವೇಗೌಡರ ಕುಟುಂಬದ ಭೂ ಕಬಳಿಕೆಯ ಬಗ್ಗೆ ನೀವೇ ಜಾಹೀರಾತು ಕೊಟ್ಟಿದ್ರೀ: ಡಾ.ಜಿ. ಪರಮೇಶ್ವರ್

Aug 10 2024, 01:37 AM IST

ದೇವೇಗೌಡರ ಕುಟುಂಬದ ಭೂ ಕಬಳಿಕೆಯ ಬಗ್ಗೆ ನೀವೇ (ಬಿಜೆಪಿ) ಜಾಹೀರಾತು ಕೊಟ್ಟಿದ್ರೀ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಕುಟುಕಿದರು.

ಅ.ದೇವೇಗೌಡರ ಪರ ಮತಯಾಚನೆ

May 31 2024, 02:15 AM IST
ಕನಕಪುರ: ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಅ.ದೇವೇಗೌಡರನ್ನು ಬಹುಮತದಿಂದ ಆರಿಸಿ ಕಳಿಸಬೇಕು ಎಂದು ತಾಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷ ಬಿ.ನಾಗರಾಜು ಮನವಿ ಮಾಡಿದರು.

ಉಡುಪಿ: ಜೆಡಿಎಸ್‌ನಿಂದ ದೇವೇಗೌಡರ ಜನ್ಮದಿನಾಚರಣೆ

May 21 2024, 12:44 AM IST
ದೇವೇಗೌಡರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡುವ ಮೂಲಕ ಜಿಲ್ಲಾಧ್ಯಕ್ಷ ಯೋಗಿಶ್ ವಿ. ಶೆಟ್ಟಿ, ದೇವೇಗೌಡರಿಗೆ ಒಳ್ಳೆಯ ಆರೋಗ್ಯ, ಆಯುಷ್ಯವನ್ನು ಭಗವಂತ ಕರುಣಿಸಲಿ ಎಂದು ಹಾರೈಸಿದರು.

ಎಚ್.ಡಿ.ದೇವೇಗೌಡರ ಹುಟ್ಟುಹಬ್ಬ ಅರ್ಥಪೂರ್ಣ ಆಚರಣೆ

May 20 2024, 01:43 AM IST
ಅಪ್ಪಾಜಿಯ ನಾಯಕತ್ವದಲ್ಲಿ ಜೆಡಿಎಸ್ ಪಕ್ಷವು ರಾಜ್ಯದಲ್ಲಿ ಭದ್ರವಾಗಿದೆ, ಜಿಲ್ಲೆ ಹಾಗೂ ತಾಲೂಕಿನಲ್ಲಿಯೂ ಜೆಡಿಎಸ್ ಕಾರ್ಯಕರ್ತರು ಹೆಚ್ಚಾಗಿದ್ದು, ಈ ಬಾರಿ ಮೈತ್ರಿ ಅಭ್ಯರ್ಥಿಗೆ ಗೆಲುವು ಖಂಡಿತ ಸಿಗಲಿದೆ, ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷದ ಏಳಿಗೆಗೆ ಶ್ರಮಿಸುತ್ತೇವೆ.

ದೇವೇಗೌಡರ ಹುಟ್ಟುಹಬ್ಬ; ಮಾಜಿ ಸಚಿವ ಪುಟ್ಟರಾಜು ನೇತೃತ್ವದಲ್ಲಿ ದೇಗುಲದಲ್ಲಿ ಪೂಜೆ

May 19 2024, 01:56 AM IST
ಗ್ರಾಮದ ಶ್ರೀಗಣಪತಿ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಭಗವಂತ ಇನ್ನೂ ಹೆಚ್ಚಿನ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು ವಿತರಣೆ

May 19 2024, 01:51 AM IST
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ದೇಶ ಕಂಡ ಧೀಮಂತ ನಾಯಕರು, ರೈತ ಕುಟುಂಬದಲ್ಲಿ ಜನಿಸಿ ಹಲವು ಹೋರಾಟಗಳ ಮೂಲಕ ರಾಜಕೀಯವಾಗಿ ಬೆಳೆದು ಮುಖ್ಯಮಂತ್ರಿ, ಸಂಸದರಾಗಿ, ದೇಶದ ಪ್ರಧಾನ ಮಂತ್ರಿ ಹುದ್ದೆ ಅಲಂಕರಿಸಿದ ಮೊದಲ ಕನ್ನಡಿಗ.

ದೇವೇಗೌಡರ 92ನೇ ಹುಟ್ಟುಹಬ್ಬ: ಹಾಸನದಲ್ಲಿ ವಿಶೇಷ ಪೂಜೆ

May 19 2024, 01:51 AM IST
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ 92ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಹಾಸನದ ಶ್ರೀ ಆದಿಚುಂಚನಗಿರಿ ಮಠದ ಆವರಣದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಎಚ್.ಡಿ. ದೇವೇಗೌಡರ ಕುಟುಂಬಕ್ಕೆ ಚ್ಯುತಿ ತರಲು ಯತ್ನ: ಜೆಡಿಎಸ್

May 13 2024, 12:01 AM IST
ಪ್ರಾದೇಶಿಕ ಪಕ್ಷ ಜೆಡಿಎಸ್ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದನ್ನು ಸಹಿಸದ ಡಿ.ಕೆ. ಶಿವಕುಮಾರ್ ಜೆಡಿಎಸ್ ಅನ್ನು ಮುಗಿಸಲು ವ್ಯವಸ್ಥಿತವಾಗಿ ಇಂತಹ ನೀಚ ರಾಜಕಾರಣ ಮಾಡುತ್ತಿದ್ದಾರೆ.

ದೇವೇಗೌಡರ ಇಡೀ ಕುಟುಂಬ ರಾಜಕೀಯಕ್ಕೆ ರಾಜೀನಾಮೆ ನೀಡಲಿ

May 03 2024, 01:01 AM IST

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಯಾರೂ ಪಾತ್ರ ವಹಿಸಿದ್ದಾರೆ ಎಂಬುವುದು ಮುಖ್ಯವಲ್ಲ. ಅಭಿನಯ ಮಾಡಿದ್ದು ಮುಖ್ಯ. ಇದು ಕರ್ನಾಟಕ ರಾಜಕೀಯದಲ್ಲಿ ತಲೆ ತಗ್ಗಿಸುವ ಕೆಲಸವಾಗಿದೆ.  

  • < previous
  • 1
  • 2
  • 3
  • 4
  • next >

More Trending News

Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved