• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವೇಗೌಡರ ಇಡೀ ಕುಟುಂಬ ರಾಜಕೀಯಕ್ಕೆ ರಾಜೀನಾಮೆ ನೀಡಲಿ

May 03 2024, 01:01 AM IST

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಯಾರೂ ಪಾತ್ರ ವಹಿಸಿದ್ದಾರೆ ಎಂಬುವುದು ಮುಖ್ಯವಲ್ಲ. ಅಭಿನಯ ಮಾಡಿದ್ದು ಮುಖ್ಯ. ಇದು ಕರ್ನಾಟಕ ರಾಜಕೀಯದಲ್ಲಿ ತಲೆ ತಗ್ಗಿಸುವ ಕೆಲಸವಾಗಿದೆ.  

ಎಚ್.ಡಿ. ದೇವೇಗೌಡರ ಕುಶಲೋಪರಿ ವಿಚಾರಿಸಿದ ಶಾಸಕ

Apr 28 2024, 01:22 AM IST
ಸಾಲಿಗ್ರಾಮದಿಂದ ಕೆ.ಆರ್.ಪೇಟೆ ಮಾರ್ಗವಾಗಿ ದೇವೇಗೌಡರು ಆಗಮಿಸುತ್ತಿರುವ ಸುದ್ದಿ ತಿಳಿದ ಜೆಡಿಎಸ್ ಮುಖಂಡರು, ಅಭಿಮಾನಿಗಳು ಪ್ರವಾಸಿ ಮಂದಿರ ವೃತ್ತದ ಬಳಿ ಸೇರಿದ್ದರು.

ದೇವೇಗೌಡರ ವೇದಿಕೆಗೆ ನುಗ್ಗಿದ್ದ ಕೈ ಕಾರ್ಯಕರ್ತೆಯರಿಗೆ ಸನ್ಮಾನ

Apr 22 2024, 02:02 AM IST

 ಹಲ್ಲೆಗೆ ಒಳಗಾಗಿದ್ದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿಭಾಗದಿಂದ ಅಭಿನಂದಿಸಲಾಯಿತು.

ದೇವೇಗೌಡರ ಜಾತ್ಯತೀತತೆ ಎಲ್ಲಿ ಹೋಗಿದೆ?

Apr 19 2024, 01:04 AM IST
ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಡುತ್ತೇನೆ ಎಂದು ದೇವೇಗೌಡರು ಹಿಂದೆ ಹೇಳಿದ್ದರು. ಇದೀಗ ಇವರೇ ಹೋಗಿ ಮೈತ್ರಿ ಮಾಡಿಕೊಂಡಿದ್ದಾರೆ. ಅವರ ಜಾತ್ಯತೀತತೆ ಎಲ್ಲಿ ಹೋ

3 ಕ್ಷೇತ್ರಗಳಲ್ಲೂ ದೇವೇಗೌಡರ ಕುಟುಂಬದವರೇ ಸ್ಪರ್ಧೆ: ಶಾಸಕ ಉದಯ್‌

Apr 17 2024, 01:15 AM IST
ಹೋದ ಕಡೆಯಲ್ಲೆಲ್ಲ ನನ್ನ ಕರ್ಮ ಭೂಮಿ ಎನ್ನುತ್ತಾರೆ, ಸಾತನೂರು, ರಾಮನಗರ, ಮಧುಗಿರಿ, ಚಿಕ್ಕಬಳ್ಳಾಪುರ, ಚನ್ನಪಟ್ಟಣ ಮುಗಿಸಿ ಈಗ ಮಂಡ್ಯಕ್ಕೆ ಬಂದಿದ್ದಾರೆ. ಚುನಾವಣೆ ನಂತರ ಮತ್ತೆಲ್ಲಿಗೆ ಹೋಗುತ್ತಾರೋ ಗೊತ್ತಿಲ್ಲ. ಚುನಾವಣಾ ಸಮಯದಲ್ಲಿ ಸುಳ್ಳು ಭರವಸೆ ಕೊಡುತ್ತಾರೆ. ಇವರು ಜಿಲ್ಲೆಗೆ ಕೊಟ್ಟಿರುವ ಶಾಶ್ವತ ಕೊಡುಗೆ ಏನು.

ದೇವೇಗೌಡರ ಕೃಪೆಯಲ್ಲಿ ಬೆಳದವರಿಗೆ ಕಾಲ ಉತ್ತರ: ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ

Apr 11 2024, 12:51 AM IST
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕೃಪೆಯಿಂದ ಬೆಳದವರು ಎಲ್ಲವನ್ನು ಮರೆತು ಮನಬಂದಂತೆ ಮಾತನಾಡುತ್ತಿದ್ದು ಕಾಲವೇ ಅವರಿಗೆ ಉತ್ತರಿಸಲಿದೆ ಎಂದು ಸಂಸದ ಪ್ರಜ್ವಲ್‌ ರೇವಣ್ಣ ಹೇಳಿದರು. ಅರಸೀಕೆರೆಯಲ್ಲಿ ಮತಯಾಚನೆ ಮಾಡಿ ಮಾತನಾಡಿದರು.

ದೇವೇಗೌಡರ ವಿರುದ್ಧದ ರಾಜಣ್ಣ ಹೇಳಿಕೆಗೆ ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಖಂಡನೆ

Apr 07 2024, 02:00 AM IST
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಿರುವುದನ್ನು ಖಂಡಿಸುತ್ತೇನೆ ಎಂದು ಬೇಲೂರು ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಹೇಳಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮಾಜಿ ಪ್ರಧಾನಿ ದೇವೇಗೌಡರ ಬೆನ್ನಿಗೆ ಚೂರಿ ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ: ನಿಖಿಲ್‌

Apr 03 2024, 01:32 AM IST
ಮೂರನೇ ಬಾರಿಗೆ ಮೋದಿ ಅವರನ್ನು ಪ್ರಧಾನಿ ಮಾಡಬೇಕಿದೆ. ರಾಜ್ಯದ 28 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು. ದೇಶದ ಅಭಿವೃದ್ಧಿಗೆ ಮುನ್ನಡಿ ಬರೆದಿರುವ ಬಿಜೆಪಿ ಜೊತೆ ಜೆಡಿಎಸ್ ಕೈ ಜೋಡಿಸಿದ್ದೇವೆ. ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಗೆಲುವಿಗೆ ತಳಮಟ್ಟದಿಂದ ಕೆಲಸ ಮಾಡಿ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮ ಪಡಬೇಕಿದೆ.

ಪ್ರಧಾನಿ ಮೋದಿ, ದೇವೇಗೌಡರ ಹೊಂದಾಣಿಕೆ ರಾಜ್ಯಕ್ಕೆ ದೊಡ್ಡಶಕ್ತಿ: ಜಗ್ಗೇಶ್

Apr 01 2024, 12:50 AM IST

 ಪ್ರಧಾನಿ ಮೋದಿ ವಿಶ್ವವೇ ಮೆಚ್ಚುವಂತಹ ಉತ್ತಮ ಆಡಳಿತ ನಡೆಸಿದ್ದಾರೆ. ನೆರೆಹೊರೆ ರಾಷ್ಟ್ರಗಳು ಭಾರತ ಕಂಡರೇ ಭಯ ಪಡುವಂತ ಸನ್ನಿವೇಶವನ್ನು ಸೃಷ್ಟಿ ಮಾಡಿದ್ದಾರೆ.

ನಾನು ಮಾಜಿ ಪ್ರಧಾನಮಂತ್ರಿ ಎಚ್‌.ಡಿ.ದೇವೇಗೌಡರ ಗರಡಿಯಲ್ಲಿ ಬೆಳೆದವ: ಸೋಮಣ್ಣ

Mar 28 2024, 12:51 AM IST
ಜನತಾ ಪರಿವಾರದಿಂದ ಬಂದ ನಾನು ದೇವೇಗೌಡರ ಗರಡಿಯಲ್ಲಿ ಬೆಳೆದವನು ಎಂದು ಮಾಇ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
  • < previous
  • 1
  • 2
  • 3
  • 4
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved