• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಜಿ ಪ್ರಧಾನಿ ದೇವೇಗೌಡರ ಬೆನ್ನಿಗೆ ಚೂರಿ ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ: ನಿಖಿಲ್‌

Apr 03 2024, 01:32 AM IST
ಮೂರನೇ ಬಾರಿಗೆ ಮೋದಿ ಅವರನ್ನು ಪ್ರಧಾನಿ ಮಾಡಬೇಕಿದೆ. ರಾಜ್ಯದ 28 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು. ದೇಶದ ಅಭಿವೃದ್ಧಿಗೆ ಮುನ್ನಡಿ ಬರೆದಿರುವ ಬಿಜೆಪಿ ಜೊತೆ ಜೆಡಿಎಸ್ ಕೈ ಜೋಡಿಸಿದ್ದೇವೆ. ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಗೆಲುವಿಗೆ ತಳಮಟ್ಟದಿಂದ ಕೆಲಸ ಮಾಡಿ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮ ಪಡಬೇಕಿದೆ.

ಪ್ರಧಾನಿ ಮೋದಿ, ದೇವೇಗೌಡರ ಹೊಂದಾಣಿಕೆ ರಾಜ್ಯಕ್ಕೆ ದೊಡ್ಡಶಕ್ತಿ: ಜಗ್ಗೇಶ್

Apr 01 2024, 12:50 AM IST

 ಪ್ರಧಾನಿ ಮೋದಿ ವಿಶ್ವವೇ ಮೆಚ್ಚುವಂತಹ ಉತ್ತಮ ಆಡಳಿತ ನಡೆಸಿದ್ದಾರೆ. ನೆರೆಹೊರೆ ರಾಷ್ಟ್ರಗಳು ಭಾರತ ಕಂಡರೇ ಭಯ ಪಡುವಂತ ಸನ್ನಿವೇಶವನ್ನು ಸೃಷ್ಟಿ ಮಾಡಿದ್ದಾರೆ.

ನಾನು ಮಾಜಿ ಪ್ರಧಾನಮಂತ್ರಿ ಎಚ್‌.ಡಿ.ದೇವೇಗೌಡರ ಗರಡಿಯಲ್ಲಿ ಬೆಳೆದವ: ಸೋಮಣ್ಣ

Mar 28 2024, 12:51 AM IST
ಜನತಾ ಪರಿವಾರದಿಂದ ಬಂದ ನಾನು ದೇವೇಗೌಡರ ಗರಡಿಯಲ್ಲಿ ಬೆಳೆದವನು ಎಂದು ಮಾಇ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಲೋಕಸಭೆ ಸ್ಪರ್ಧೆಗೆ ಎಚ್‌.ಡಿ.ದೇವೇಗೌಡರ ಕುಟುಂಬಕ್ಕೆ ಮೊರೆ..!

Jan 24 2024, 02:00 AM IST

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸ್ಥಳೀಯ ಜೆಡಿಎಸ್‌ ನಾಯಕರು ದೇವೇಗೌಡರ ಕುಟುಂಬಕ್ಕೆ ಮೊರೆ ಹೋಗಿದ್ದಾರೆ.

ರೈತರ ಪರ ದೇವೇಗೌಡರ ಕಾರ್ಯ ಅಭಿನಂದನೀಯ: ಜೆಡಿಎಸ್‌ ನಾಯಕ

Jan 19 2024, 01:49 AM IST
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ, ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ .ಅಧ್ಯಕ್ಷತೆಯಲ್ಲಿ ಜಿಲ್ಲಾಧ್ಯಕ್ಷರು ಸಭೆಯನ್ನು ಶುಕ್ರವಾರ ಅರಸೀಕೆರೆಯ ಅವರ ನಿವಾಸದ ಮುಂದಿನ ಆವರಣದಲ್ಲಿ ಕರೆಯಲಾಗಿದೆ. ಇದರಲ್ಲಿ ರೈತರ ಪರ ಇರುವ ಎಚ್‌.ಡಿ.ದೇವೇಗೌಡ ಅವರಿಗೆ ರೈತರು ಅಭಿನಂದನೆ ಸಲ್ಲಿಸುವರು ಎಂದು ಜೆಡಿಎಸ್ ಮುಖಂಡ ಎನ್ ಆರ್ ಸಂತೋಷ್ ಕುಮಾರ್ ತಿಳಿಸಿದರು.

ಇಂದು ನಾಳೆ ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ

Jan 18 2024, 02:05 AM IST
ಮುಂಬರುವ ಲೋಕಾಸಭಾ ಚುನಾವಣೆ ಹಿನ್ನಲೆಯಲ್ಲಿ ಜನವರಿ ೧೮ ಮತ್ತು ೧೯ ರಂದು ಹಾಸನ ಜಿಲ್ಲೆಯ ಬೇಲೂರು, ಹಾಸನ ಮತ್ತು ಅರಸೀಕೆರೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ ತಿಳಿಸಿದರು.
  • < previous
  • 1
  • 2
  • 3
  • 4
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved