• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ಲಾ ದ್ರಾವಿಡ ಭಾಷೆಗಳು ಸಹೋದರರು, ಯಾರೂ ಪೋಷಕರಲ್ಲ

Jun 10 2025, 02:41 AM IST
ಕನ್ನಡವು ದಕ್ಷಿಣ ದ್ರಾವಿಡ ಶಾಖೆಯ ಭಾಗವಾಗಿದ್ದರೂ, ಅದು ಕುಟುಂಬದೊಳಗೆ ತನ್ನದೇ ಆದ ವಿಶಿಷ್ಟ ಇತಿಹಾಸ ಮತ್ತು ಅಭಿವೃದ್ಧಿಯನ್ನು ಹೊಂದಿದೆ

ದ್ರಾವಿಡ ಭಾಷೆಗಳೆಲ್ಲವೂ ಸ್ವತಂತ್ರ ಕನ್ನಡವು ತಮಿಳಿನಿಂದ ಬಂದಿಲ್ಲ : ಡಾ.ಸಿ.ಎನ್.ಮಂಜುನಾಥ್‌

Jun 02 2025, 07:22 AM IST

ಯಾವುದೇ ದ್ರಾವಿಡ ಭಾಷೆಗಳು ಬೇರೊಂದರಿಂದ ಹುಟ್ಟಿಲ್ಲ. ಕೆಲವರು ನಾಲಿಗೆ ಹರಿಬಿಟ್ಟು ಸಮಸ್ಯೆ ಮಾಡುತ್ತಿರುವುದು ಮಾತ್ರವಲ್ಲದೆ ಕ್ಷಮೆ ಕೇಳಲು ಹಿಂದೇಟು ಹಾಕಿ ಪ್ರತಿಷ್ಠೆ ತೋರುತ್ತಿದ್ದಾರೆ ಎಂದು ಸಂಸದ ಡಾ. ಸಿ.ಎನ್‌. ಮಂಜುನಾಥ್‌ ಹೇಳಿದರು.

ವಿಶೇಷ ಜಾತಿ ಗಣತಿಯಲ್ಲಿ ಉಪ ಜಾತಿ ‘ಆದಿ ದ್ರಾವಿಡ’ ಎಂದೇ ನಮೂದಿಸಲು ವಿನಂತಿ

Apr 11 2025, 12:31 AM IST
ಮೂರು ಉಪ ಜಾತಿಗಳ ವಿಶೇಷ ಜಾತಿ ಗಣತಿ ನಡೆಯಲಿದೆ. ಈ ವೇಳೆ ಆದಿ ದ್ರಾವಿಡ ಸಮುದಾಯದವರು ಜಾತಿ ಸಮೀಕ್ಷೆ ಕಲಂನಲ್ಲಿ ಜಾತಿ-ಪರಿಶಿಷ್ಟ ಜಾತಿ, ಉಪಜಾತಿ-ಆದಿ ದ್ರಾವಿಡ(ತುಳು ಭಾಷಿಕರು), ಕುಲದೇವರು-ಸತ್ಯಸಾರಮಾನಿ-ಕಾನದ-ಕಟದ ಎಂದು ನಮೂದಿಸಬೇಕು ಎಂದು ಜಿಲ್ಲಾ ಆದಿ ದ್ರಾವಿಡ ಸಮಾಜ ಸೇವಾ ಸಂಘದ ವಕ್ತಾರ ರಾಮ್‌ಕುಮಾರ್‌ ಹೇಳಿದ್ದಾರೆ.

ದ್ರಾವಿಡ ಬ್ರಾಹ್ಮಣರ ಸಂಘದ ದಶಮಾನೋತ್ಸವ ಕಾರ್ಯಕ್ರಮ

Mar 24 2025, 12:31 AM IST
ದ್ರಾವಿಡ ಬ್ರಾಹ್ಮಣರ ಎಸೋಸಿಯೇಷನ್ ಮಂಗಳೂರು ತಾಲೂಕು ಇದರ ಶತಮಾನೋತ್ಸವ ಕಾರ್ಯಕ್ರಮ ಮಂಗಳೂರು ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆಯಿತು.

ನೆಲಮೂಲದ ಚಿಂತನೆಗಳು ದ್ರಾವಿಡ ಅಸ್ಮಿತೆಯ ಪ್ರತೀಕ

Nov 12 2024, 01:30 AM IST
ದೊಡ್ಡಬಳ್ಳಾಪುರ: ಕನ್ನಡಿಗರೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಜನರು ದ್ರಾವಿಡ ಅಸ್ಮಿತೆಯ ಪ್ರತೀಕವಾಗಿದ್ದು, ನೆಲಮೂಲದ ಚಿಂತನೆಗಳ ಮೂಲಕ ನಾಡಿನ ಅನನ್ಯತೆಯನ್ನು ಪ್ರತಿಪಾದಿಸುತ್ತಿದ್ದಾರೆ ಎಂದು ನಾವು ದ್ರಾವಿಡ ಕನ್ನಡಿಗರು ಚಳವಳಿಯ ಸಂಸ್ಥಾಪಕ ಅಭಿಗೌಡ ಅಭಿಪ್ರಾಯಪಟ್ಟರು.

ದ್ರಾವಿಡ ಹೆಸರಿನಲ್ಲಿ ಡಿಎಂಕೆ ರಾಜ್ಯದ ಲೂಟಿ ಮಾಡುತ್ತಿದೆ - ತಮಿಳ್ನಾಡಿನ ದೊಡ್ಡ ಶತ್ರು : ನಟ ವಿಜಯ್‌

Oct 28 2024, 01:16 AM IST

 ‘ದ್ರಾವಿಡ ಹೆಸರಿನಲ್ಲಿ ಡಿಎಂಕೆ ರಾಜ್ಯದ ಲೂಟಿ ಮಾಡುತ್ತಿದೆ. ಈ ರಾಜ್ಯದ ದೊಡ್ಡ ಶತ್ರುವೇ ಡಿಎಂಕೆ’ ಎಂದು ವಾಗ್ದಾಳಿ ನಡೆಸಿದ್ದಾರೆ.ಅಲ್ಲದೆ, ‘ನೇರ ಆಡಳಿತಕ್ಕೆ ಅಡ್ಡಿ ಆಗಿರುವ ರಾಜ್ಯಪಾಲ ಎಂಬ ಹುದ್ದೆಯನ್ನೇ ತೆಗೆದುಹಾಕಬೇಕು’ ಎಂದು  ಖ್ಯಾತ ತಮಿಳು ನಟ ವಿಜಯ್‌ ಆಗ್ರಹಿಸಿದ್ದಾರೆ.

ದ್ರಾವಿಡ್, ಪಡುಕೋಣೆ ಮಾದರಿ ಅಕಾಡೆಮಿ ಸ್ಥಾಪಿಸುವ ಗುರಿ

May 03 2024, 01:00 AM IST
ಅಂತರ ರಾಷ್ಟ್ರೀಯ ಕ್ರೀಡಾಪಟುಗಳಾದ ರಾಹುಲ್ ದ್ರಾವಿಡ್‌, ಪ್ರಕಾಶ ಪಡುಕೋಣೆ ಅಕಾಡೆಮಿ ಮಾದರಿಯಲ್ಲೇ ದಾವಣಗೆರೆಯಲ್ಲೂ ಅಕಾಡೆಮಿ ಸ್ಥಾಪಿಸುವ ಮೂಲಕ ಇಲ್ಲಿನ ಮಕ್ಕಳು, ಯುವ ಪ್ರತಿಭೆಗಳಿಗೆ ಪ್ರೋತ್ಸಾಹಿಸುವ ಗುರಿ ಹಾಗೂ ಜಿಲ್ಲೆ ಸರ್ವಾಂಗೀಣ ಅಭಿವೃದ್ಧಿಗೆ ಕಂಕಣ ತೊಟ್ಟಿದ್ದೇನೆ. ಕ್ಷೇತ್ರದ ಮತದಾರರು ಮತ ನೀಡುವ ಮೂಲಕ ಆಶೀರ್ವದಿಸಿ, ಸಂಸದನಾಗಲು ಅ‍ವಕಾಶ ಮಾಡಿಕೊಡಬೇಕು ಎಂದು ಲೋಕಸಭಾ ಕ್ಷೇತ್ರ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಮನವಿ ಮಾಡಿದರು.

ಮತದಾನ ಮಾಡದಿರಲು ಆದಿ ದ್ರಾವಿಡ ಸಮಾಜ ಸೇವಾ ಸಂಘ ನಿರ್ಧಾರ

Apr 13 2024, 01:07 AM IST
ಏ.26 ರಂದು ನಡೆಯುವ ಮೈಸೂರು- ಕೊಡಗು ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡದಿರಲು ನಿರ್ಧರಿಸಿದ್ದಾಗಿ ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಎಚ್.ಎಂ.ಸೋಮಪ್ಪ ತಿಳಿಸಿದ್ದಾರೆ. ತುಳು ಭಾಷಿಕ ಆದಿ ದ್ರಾವಿಡ ಪರಿಶಿಷ್ಟ ಜಾತಿ ಬಾಂಧವರ ಬೇಡಿಕೆಗಳಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸದೆ ಇರುವುದರಿಂದಈ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿದ್ದಾರೆ.

ಆದಿ ದ್ರಾವಿಡ ಪ್ರಮಾಣ ಪತ್ರ ನೀಡಲು ಆಗ್ರಹ

Jan 30 2024, 02:03 AM IST
ಕೊಡಗು ಸೇರಿದಂತೆ ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿರುವ ಆದಿ ದ್ರಾವಿಡ ಸಮೂಹ ಜಾತಿ ಪ್ರಮಾಣ ಪತ್ರದ ವಿಚಾರದಲ್ಲಿ ಗೊಂದಲಕ್ಕೆ ಸಿಲುಕಿದೆ. ಏಕರೂಪದ ಆದಿ ದ್ರಾವಿಡ ಜಾತಿ ಪ್ರಮಾಣ ಪತ್ರವನ್ನು ನೀಡುವ ಮೂಲಕ ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಬೇಕೆಂದು ರಾಜ್ಯಾಧ್ಯಕ್ಷ ಎಚ್.ಎಂ.ಸೋಮಪ್ಪ ಒತ್ತಾಯಿಸಿದ್ದಾರೆ.

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved