ಮಕ್ಕಳೇ ಈಗಲೇ ಗುರಿ ನಿರ್ಧರಿಸಿ ಸಾಧನೆ ಮಾಡಬೇಕು: ನಟಿ ಶರ್ಮಿಳಾ ಮಾಂಡ್ರೆ
May 07 2025, 12:48 AM ISTರಂಗಭೂಮಿ ಕೇವಲ ಮನೋರಂಜನೆಗಲ್ಲ ಅದು ಹೋರಾಟದ ಅಸ್ತ್ರ. ಹೆಣ್ಣು ಮಕ್ಕಳು ಸಮಾಜದಲ್ಲಿ ಅನುಭವಿಸುತ್ತಿರುವ ಅಸಮಾನತೆ, ಸೈಷ್ಣತೆ, ಹೆಣ್ಣಿನ ಮೇಲಿನ ದೌರ್ಜನ್ಯಗಳನ್ನು ನಾಟಕದ ರೂಪದಲ್ಲಿ ಕಟ್ಟಿ ನಾಟಕ ತರಬೇತಿ ಶಿಬಿರಗಳನ್ನು ಮಾಡಿ ಶಾಲಾ ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡಿ ಸಮಾಜದ ಕಣ್ಣು ತೆರೆಸುವ ಸಾಧನವಾಗಿದೆ.