• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಮೂಲದ ನಟಿ ಪವಿತ್ರಾ ಕಾರು ಅಪಘಾತಕ್ಕೆ ಬಲಿ

May 13 2024, 11:21 AM IST

ಮಂಡ್ಯ ಮೂಲದ ನಟಿ ಪವಿತ್ರಾ ಜಯರಾಮ್‌, ಭಾನುವಾರ ಆಂಧ್ರಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾನುವಾರ ಮೃತಪಟ್ಟಿದ್ದಾರೆ.

ಪುಸ್ತಕಕ್ಕೆ ಬೈಬಲ್ ಹೆಸರು: ನಟಿ ಕರೀನಾಗೆ ಕೋರ್ಟ್ ನೋಟಿಸ್

May 12 2024, 01:16 AM IST
ಗರ್ಭಾವಸ್ಥೆ ಬಗ್ಗೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ಬೈಬಲ್ ಹೆಸರು ಬಳಸಿದಕ್ಕೆನಟಿ ಕರೀನಾ ಕಪೂರ್‌ಗೆ ಸಂಕಷ್ಟ ಎದುರಾಗಿದೆ. ಬೈಬಲ್ ಪದ ಬಳಕೆ ಮಾಡಿದ್ದರ ವಿರುದ್ಧ ವಕೀಲರೊಬ್ಬರು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಬಗ್ಗೆ ಸ್ಪಷ್ಟನೆ ಕೇಳಿ ಮಧ್ಯಪ್ರದೇಶದ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಕೋಲದಲ್ಲಿ ಭಾಗವಹಿಸಿದ ಕೆಜಿಎಫ್‌ ನಟಿ ಶ್ರೀನಿಧಿ ಶೆಟ್ಟಿ

May 09 2024, 12:45 AM IST
ಕೆಜಿಎಫ್‌ ನಾಯಕಿ ಶ್ರೀನಿಧಿ ಶೆಟ್ಟಿ ಭೂತಕೋಲದಲ್ಲಿ ಭಾಗವಹಿಸಿ ಹರಕೆ ತೀರಿಸಿದ್ದಾರೆ.

ನಟಿ ರೂಪಾಲಿ ಬಿಜೆಪಿ ಸೇರ್ಪಡೆ: ಪ್ರಿಯಾಂಕಾ ವಿರುದ್ಧ ನಟಿ ಕಣಕ್ಕೆ?

May 02 2024, 12:17 AM IST
ಸಾರಾಬಾಯ್‌ ವರ್ಸಸ್‌ ಸಾರಾಭಾಯ್‌, ಅನುಪಮಾ ಧಾರಾವಾಹಿಗಳಲ್ಲಿ ತಮ್ಮ ಪಾತ್ರಗಳ ಮೂಲಕ ಖ್ಯಾತಿ ಗಳಿಸಿರುವ ಖ್ಯಾತ ಕಿರುತೆರೆ ನಟಿ ರೂಪಾಲಿ ಗಂಗೂಲಿ ಹಾಗೂ ಮಹಾರಾಷ್ಟ್ರದ ಪ್ರಖ್ಯಾತ ಜ್ಯೋತಿಷಿ ಅಮೇಯಾ ಜೋಶಿ ಬುಧವಾರ ಬಿಜೆಪಿ ಸೇರಿದ್ದಾರೆ.

ಕಳಸದ 500 ವರ್ಷ ಹಳೆಯ ದೇವಾಲಯದಲ್ಲಿ ನಟಿ ಮಾನ್ವಿತಾ ವಿವಾಹ

Apr 28 2024, 01:19 AM IST
ಮಾನ್ವಿತಾ ಕಾಮತ್ ಮೇ1ಕ್ಕೆ ಟೆಕಿ, ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್ ಕೈ ಹಿಡಿಯಲಿದ್ದಾರೆ.

ನಾನು ಎಲ್ಲಿದ್ದರೂ ಮೊದಲು ತುಳುನಾಡಿನವಳು: ನಟಿ ಶಿಲ್ಪಾ ಶೆಟ್ಟಿ

Apr 27 2024, 01:15 AM IST
ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಮತ್ತು ನಾಗಮಂಡಲ ಪ್ರಯುಕ್ತ ಧಾರ್ಮಿಕ ಸಭೆ ನಡೆಯಿತು.

ನಟಿ ತಮನ್ಹಾಗೆ ಸೈಬರ್‌ ಕ್ರೈಮ್‌ ಪೊಲೀಸ್‌ ಸಮನ್ಸ್‌!

Apr 26 2024, 12:54 AM IST
₹100 ಕೋಟಿ ನಷ್ಟ ಉಂಟು ಮಾಡಿದ್ದಾರೆ ಎಂದು ಐಪಿಎಲ್‌ ಅಧಿಕೃತ ಪ್ರಸಾರಕರಾದ ವಯೋಕಾಂ 18 ಸಂಸ್ಥೆ ದೂರು ಸಲ್ಲಿಸಿತ್ತು. ಹೀಗಾಗಿ ಫೇರ್‌ಪ್ಲೇ ಸಂಸ್ಥೆಗೆ ರಾಯಭಾರಿಯಾಗಿರುವ ತಮನ್ಹಾಗೆ ಸಮನ್ಸ್‌ ಜಾರಿಗೊಳಿಸಲಾಗಿದೆ.

ನೇಹಾ ಕೊಲೆ ಪ್ರಕರಣ ಸಿಬಿಐಗೆ ವಹಿಸಿ: ನಟಿ ಮಾಳವಿಕಾ ಅವಿನಾಶ್

Apr 26 2024, 12:52 AM IST
ಕಾಲೇಜು ಕ್ಯಾಂಪಸ್‌ನಲ್ಲೆ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲ, ಹೀಗಾದರೆ ಪಾಲಕರು ಮಕ್ಕಳನ್ನು ಹೇಗೆ ಕಾಲೇಜಿಗೆ ಕಳುಹಿಸಲು ಧೈರ್ಯ ಮಾಡುತ್ತಾರೆ.

ಮಡಿಕೇರಿಯಲ್ಲಿ ಯದುವೀರ್‌ ಮತ ಯಾಚನೆ: ನಟಿ ತಾರಾ ಸಾಥ್

Apr 25 2024, 01:07 AM IST
ಕೊಡಗಿನಲ್ಲಿ ಲೋಕಸಭೆ ಚುನಾವಣೆಗೆ ಮತದಾನ ಗುರುವಾರ ನಡೆಯಲಿದೆ. ಬಹಿರಂಗ ಪ್ರಚಾರದ ಅಂತಿಮ ದಿನ ಬುಧವಾರ, ಮಡಿಕೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು. ನಟಿ, ಮಾಜಿ ಎಂ.ಎಲ್.ಸಿ. ತಾರಾ ಅನುರಾಧಾ ಸಾಥ್ ನೀಡಿದರು.

ನಟಿ ದಂಪತಿ ಮೇಲೆ ಹಲ್ಲೆ: ನ್ಯಾಯಕ್ಕಾಗಿ ಸಚಿವ ಜೋಶಿಗೆ ಮೊರೆ

Apr 25 2024, 01:05 AM IST
ನಮ್ಮ ಮೇಲೆ ಹಲ್ಲೆಗೆ ಯತ್ನಿಸಿ ಗಲಾಟೆ ಮಾಡಿದ ಮೂವರನ್ನು ಗುರುತಿಸಿದ್ದೇವೆ.‌ ಪೊಲೀಸರು ಸಿಸಿ ಟಿವಿ ಕ್ಯಾಮೆರಾ ಪರಿಶೀಲಿಸಿ, ಕೆಲ ವ್ಯಕ್ತಿಗಳನ್ನು ತೋರಿಸಿದ್ದಾರೆ. ಗಲಾಟೆ ಮಾಡಿದವರ ಮುಖಚಹರೆ ಇರುವ ವ್ಯಕ್ತಿಗಳನ್ನು ಗುರುತಿಸಿದ್ದೇವೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved