• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತನಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು 7 ಜನರ ವಿರುದ್ಧ ನಟಿ ಮಿನು ಮುನೀರ್‌ ದೂರು ದಾಖಲು

Aug 28 2024, 12:49 AM IST
ಮಲಯಾಳಂ ಚಿತ್ರರಂಗದ ಹಲವು ಖ್ಯಾತನಾಮ ನಟ, ನಿರ್ದೇಶಕರು ತನಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಸೋಮವಾರ ಗಂಭೀರ ಆರೋಪ ಮಾಡಿದ್ದ ನಟಿ ಮಿನು ಮುನೀರ್‌ ಇದೀಗ 7 ಜನರ ವಿರುದ್ಧ ದೂರು ದಾಖಲಿಸಿದ್ದಾರೆ.

ಬಂಗಾಳ ಸಿನಿ ರಂಗದಲ್ಲೂ ಸೆಕ್ಸ್‌ ಹಗರಣ: ನಟಿ ರಿತಾಭರಿ

Aug 28 2024, 12:47 AM IST
‘ಮಲಯಾಳಂ ಚಿತ್ರೋದ್ಯಮದಲ್ಲಿನ ಸೆಕ್ಸ್‌ ಹಗರಣ ರೀತಿಯ ಹಗರಣ ಬಂಗಾಳಿ ಚಿತ್ರರಂಗದಲ್ಲೂ ನಡೆದಿದೆ. ಇದಕ್ಕೆ ಸ್ವತಃ ನಾನೇ ಉದಾಹರಣೆ ಹಾಗೂ ನಾನೇ ಸಂತ್ರಸ್ತೆ’ ಎಂದು ನಟಿ ರಿತಾಭರಿ ಚಕ್ರವರ್ತಿ ಸ್ಫೋಟಕ ಆರೋಪ ಮಾಡಿದ್ದಾರೆ.ಈ ಕುರಿತು ಫೇಸ್‌ಬು

ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್‌ ವಿರುದ್ಧ ನಟಿ ಶ್ರೀ ಲೇಖಾ ಮಿತ್ರಾ ಅತ್ಯಾಚಾರ ದೂರು

Aug 27 2024, 01:41 AM IST

ಇತ್ತೀಚೆಗೆ ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದ ನಟಿ ಶ್ರೀ ಲೇಖಾ ಮಿತ್ರಾ ಕೊಚ್ಚಿ ಪೊಲೀಸ್ ಆಯುಕ್ತರಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ.

ರೈತರ ಅವಹೇಳನ : ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣಾವತ್‌ಗೆ ಬಿಜೆಪಿ ಛೀಮಾರಿ ಹಾಕಿ ತಾಕೀತು

Aug 27 2024, 01:38 AM IST
ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುವ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣಾವತ್‌ ಈ ಬಾರಿ ರೈತರ ಪ್ರತಿಭಟನೆ ಕುರಿತು ಆಡಿದ ಮಾತು ಪಕ್ಷಕ್ಕೆ ಸಂಕಟ ತಂದಿದೆ. ಇದರ ಬೆನ್ನಲ್ಲೇ, ಕಂಗನಾಗೆ ಛೀಮಾರಿ ಹಾಕಿರುವ ಬಿಜೆಪಿ ಮುಂದೆ ಇಂತಹ ಹೇಳಿಕೆ ನೀಡದಂತೆ ತಾಕೀತು ಮಾಡಿದೆ.

ಮಲಯಾಳಂ ಚಿತ್ರರಂಗದಲ್ಲಿ ಇನ್ನೂ ಐವರ ಮೇಲೆ ಲೈಂಗಿಕ ಕಿರುಕುಳ ದೂರು! : ನಟಿ ಮೀನು ಮುನೀರ್‌ ಗಂಭೀರ ಆರೋಪ

Aug 27 2024, 01:31 AM IST

ಮಲಯಾಳಂ ಚಿತ್ರರಂಗದಲ್ಲಿ ಅವಕಾಶ ನೀಡಲು ನಟಿಯರನ್ನು ಲೈಂಗಿಕವಾಗಿ ಶೋಷಿಸಲಾಗುತ್ತಿದೆ ಎಂಬ ಪ್ರಕರಣ ಇದೀಗ ಮತ್ತಷ್ಟು ದೊಡ್ಡದಾಗಿದೆ.  

ತಮಿಳುನಾಡಿನ ಪ್ರಸಿದ್ಧ ಮದುರೈ ಮೀನಾಕ್ಷಿ ದರ್ಶನಕ್ಕೆ ನನಗೆ ತಡೆ : ನಟಿ ನಮಿತಾ ಆರೋಪ

Aug 27 2024, 01:30 AM IST
ತಮಿಳುನಾಡಿನ ಪ್ರಸಿದ್ಧ ಮದುರೈ ಮೀನಾಕ್ಷಿ ದೇಗುಲಕ್ಕೆ ತೆರಳಿದ ತಮಗೆ, ಹಿಂದೂ ಎಂದು ಸಾಬೀತುಪಡಿಸುವ ಸಾಕ್ಷ್ಯವನ್ನು ದೇಗುಲದ ಸಿಬ್ಬಂದಿ ಕೇಳಿದರು ಹಾಗೂ ಈ ವೇಳೆ ಬಹಳ ಅಸಭ್ಯವಾಗಿ ನಡೆದುಕೊಂಡರು ಎಂದು ಖ್ಯಾತ ನಟಿ ನಮಿತಾ ಆರೋಪಿಸಿದ್ದಾರೆ.

ರಾಷ್ಟ್ರಪ್ರಶಸ್ತಿ ಪುರಸ್ಕೃತ ಮಲೆಯಾಳಂ ನಿರ್ದೇಶಕ ರಂಜಿತ್‌ ಅನುಚಿತ ವರ್ತನೆ: ನಟಿ ಶ್ರೀಲೇಖಾ

Aug 25 2024, 01:58 AM IST
ರಾಷ್ಟ್ರಪ್ರಶಸ್ತಿ ಪುರಸ್ಕೃತ ಮಲೆಯಾಳಂನ ಖ್ಯಾತ ನಿರ್ದೇಶಕ ಹಾಗೂ ಕೇರಳ ಚಲಚಿತ್ರ ಅಕಾಡೆಮಿಯ ಅಧ್ಯಕ್ಷ ರಂಜಿತ್‌ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಬಂಗಾಳಿ ನಟಿ ಶ್ರೀಲೇಖಾ ಮಿತ್ರಾ ಗಂಭೀರ ಆರೋಪ ಮಾಡಿದ್ದಾರೆ.

ದರ್ಶನ್‌ಗೆ ರಾಯರ ಪ್ರಸಾದ ಕೊಟ್ಟ ನಟಿ ರಚಿತಾ ರಾಮ್ : ಜೈಲಲ್ಲಿ ನಟನ ಭೇಟಿಯಾಗಿ ಕುಶಲೋಪರಿ

Aug 23 2024, 12:26 PM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ತೂಗುದೀಪ ಅವರನ್ನು ನಟಿ ರಚಿತಾ ರಾಮ್ ಭೇಟಿಯಾಗಿ ಗುರುವಾರ ಕುಶಲೋಪರಿ ವಿಚಾರಿಸಿದ್ದಾರೆ. ಇದೇ ವೇಳೆ ರಾಯರ ಆರಾಧನೆ ಇರುವ ಕಾರಣ ರಾಘವೇಂದ್ರ ಸ್ವಾಮಿಗಳ ಪ್ರಸಾದ ನೀಡಿದ್ದಾರೆ.

ಜಾನಪದ, ರಂಗಭೂಮಿ, ಕಲಾವಿದರನ್ನು ಕಲೆ ಉಳಿಸಿ ಬೆಳೆಸಿ: ಹಿರಿಯ ನಟಿ ಉಮಾಶ್ರೀ

Aug 23 2024, 01:09 AM IST
ರಂಗಭೂಮಿ ನಟನೆಯಿಂದ ಸಿನಿಮಾ ಹಾಗೂ ಧಾರವಾಹಿಗಳು ಬೆಳಕಿಗೆ ಬಂದವು. ಜಾನಪದ, ರಂಗಭೂಮಿ ಕಲೆ ಹಾಗೂ ಕಲಾವಿದರನ್ನು ಉಳಿಸುವ ಬೆಳೆಸುವ ಜವಾಬ್ದಾರಿ ನಮ್ಮೇಲ್ಲರ ಮೇಲಿದೆ. ಮಳವಳ್ಳಿ ತಾಲೂಕು ಮಂಟೇಸ್ವಾಮಿ ಸಿದ್ದಪ್ಪಾಜಿ, ಮಹದೇಶ್ವರ ನಾಡಾಗಿದ್ದು, ಅವರ ಅನುಯಾಯಿಗಳು ಬಹಳ ಮಂದಿ ಜಾನಪದ ಕಲೆಯನ್ನು ಮೈಗೂಡಿಸಿಕೊಂಡು ಶ್ರೇಷ್ಠ ಕಲಾವಿದರಾಗಿದ್ದಾರೆ.

ಸಮಂತಾ ಜೊತೆ ಡೈವೋರ್ಸ್‌ ಬಳಿಕ ನಟಿ ಶೋಭಿತಾ ಜೊತೆ ನಾಗಚೈತನ್ಯ ಹೈದರಾಬಾದ್‌ನಲ್ಲಿ ವಿವಾಹ ನಿಶ್ಚಿತಾರ್ಥ

Aug 09 2024, 12:30 AM IST
ತಾರಾ ಜೋಡಿಯಾದ ನಾಗಚೈತನ್ಯ ಮತ್ತು ಶೋಭಿತಾ ಧುಲಿಪಾಲಾ ಗುರುವಾರ ಹೈದರಾಬಾದ್‌ನಲ್ಲಿ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 18
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved