• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧನಂಜಯ್ ಸಿನಿಮಾದಲ್ಲಿ ತಮಿಳು ನಟಿ ಐಶ್ವರ್ಯ ರಾಜೇಶ್

Apr 24 2024, 02:22 AM IST
ತಮಿಳು ಚಿತ್ರರಂಗದ ಜನಪ್ರಿಯ ನಟಿ ಐಶ್ವರ್ಯಾ ರಾಜೇಶ್‌ ಉತ್ತರಕಾಂಡ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

ಭರಮಸಾಗರದಲ್ಲಿ ಬಿ.ಎನ್.ಚಂದ್ರಪ್ಪ ಪರ ನಟಿ ಭಾವನಾ ಪ್ರಚಾರ

Apr 24 2024, 02:19 AM IST
ಚಿತ್ರನಟಿ ಭಾವನಾ ಕಾಂಗ್ರೆಸ್‌ ಅಭ್ಯರ್ಥಿ ಚಂದ್ರಪ್ಪ ಪರ ಭರಮಸಾಗರದಲ್ಲಿ ಮತ ಯಾಚನೆ ಮಾಡಿದರು.

ಕನ್ನಡದಲ್ಲಿ ಮಾತಾಡಿದ್ದಕ್ಕೆ ಹಲ್ಲೆ: ನಟಿ ಹರ್ಷಿಕಾ, ಭುವನ್‌ ದೂರು

Apr 21 2024, 02:20 AM IST
ಹೋಟೆಲ್‌ನಲ್ಲಿ ಊಟ ಮುಗಿಸಿ ಬರುವಾಗ ಕನ್ನಡದಲ್ಲಿ ಮತನಾಡಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ನಟಿ ಹರ್ಷಿಕಾ ಪೂಣಚ್ಚ, ಭುವನ್‌ ದೂರು ನೀಡಿದ್ದಾರೆ.

ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗಲಿ: ನಟಿ ತಾರಾ

Apr 19 2024, 01:02 AM IST
ಬೊಮ್ಮಾಯಿ ಅವರು ಕೇಂದ್ರ ಯೋಜನೆಗಳನ್ನು ಈ ಕ್ಷೇತ್ರಕ್ಕೆ ಹೆಚ್ಚು ತಂದು ಅಭಿವೃದ್ಧಿಪಡಿಸುತ್ತಾರೆ. ನೇರವಾಗಿ ಕೇಂದ್ರದ ಯೋಜನೆಗಳನ್ನು ಮನೆ, ಮನೆಗೆ ಹಾಗೂ ಮಹಿಳೆಯರಿಗೆ ತಲುಪಿಸುತ್ತಾರೆ ಎಂದು ನಟಿ ತಾರಾ ಅನುರಾಧಾ ಹೇಳಿದರು.

ಮಹಿಳೆಯರ ಸ್ವಾವಲಂಬಿ ಜೀವನಕ್ಕಾಗಿ ಬಿಜೆಪಿಗೆ ಮತ ನೀಡಿ: ಚಲನಚಿತ್ರ ನಟಿ ತಾರಾ

Apr 19 2024, 01:00 AM IST
ಮಹಿಳೆಯರು ಕಾಂಗ್ರೆಸ್‌ನ ಸುಳ್ಳು ಹೇಳಿಕೆಗೆ ಮಾರು ಹೋಗದೆ ಬಿಜೆಪಿಗೆ ಬೆಂಬಲ ನೀಡಬೇಕು ಬಿಜೆಪಿ ಧುರೀಣೆ ತಾರಾ ಅನುರಾಧಾ ಹೇಳಿದರು.

ಅನಾರೋಗ್ಯ ಕಾರಣ ಬಿಜೆಪಿ ಪರ ಪ್ರಚಾರಕ್ಕೆ ಬರಲ್ಲ ನಟಿ ಖುಷ್ಬೂ

Apr 08 2024, 01:04 AM IST
ನಟಿ ಹಾಗೂ ತಮಿಳುನಾಡಿನಲ್ಲಿ ಬಿಜೆಪಿಯ ತಾರಾ ಪ್ರಚಾರಕಿಯಾಗಿರುವ ಖುಷ್ಬೂ ಸುಂದರ್‌ ತಮಗೆ ಅನಾರೋಗ್ಯವುಂಟಾದ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಗೈರಾಗುವುದಾಗಿ ತಿಳಿಸಿದ್ದಾರೆ.

ನಟಿ ನವನೀತ್‌ ರಾಣಾಗೆ ಅಮರಾವತಿ ಬಿಜೆಪಿ ಟಿಕೆಟ್‌

Mar 28 2024, 12:49 AM IST
ನಟಿ ಹಾಗೂ ಪಕ್ಷೇತರ ಸಂಸದೆ ನವನೀತ್‌ ರಾಣಾ ಅವರಿಗೆ ಈ ಸಲ ಮಹಾರಾಷ್ಟ್ರದ ಅಮರಾವತಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಲಭಿಸಿದೆ.

ಏ.26ರಂದು ಶಿಬರೂರು ಬ್ರಹ್ಮಕಲಶೋತ್ಸವ; ನಟಿ ಶಿಲ್ಪಾ ಶೆಟ್ಟಿಯಿಂದ ಬೆಳ್ಳಿಕಲಶ ಸಮರ್ಪಣೆ

Mar 27 2024, 01:04 AM IST
ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಉತ್ಸವದ ಪ್ರಧಾನ ಬೆಳ್ಳಿಯ ಕಲಶವನ್ನು ಈಗಾಗಲೇ ನೀಡಿದ್ದು ಪ್ರಮುಖ ಮೂರು ದಿನಗಳಲ್ಲಿ ಇಲ್ಲಿನ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.

ನಟಿ ನೇಹಾ ಶರ್ಮಾ ಬಿಹಾರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ

Mar 25 2024, 12:49 AM IST
ಬಾಲಿವುಡ್‌ ನಟಿ ನೇಹಾ ಶರ್ಮಾ ಲೋಕಸಭೆ ಚುನಾವಣೆಯಿಂದ ರಾಜಕೀಯಕ್ಕೆ ಪಾದಾರ್ಪಣೆ ಮಾಡುವ ಸಾಧ್ಯತೆ ಇದೆ.

ಕಥೆಗಳ ಓದಿನಿಂದ ನಿಸ್ವಾರ್ಥ ಭಾವ ಬೆಳೆಯುತ್ತದೆ: ನಟಿ ರಂಜನಿ

Mar 24 2024, 01:38 AM IST
ಕಥೆಗಳ ಓದಿನಿಂದ ಓದುಗರಲ್ಲಿ ನಿಸ್ವಾರ್ಥ ಹಾಗೂ ಸಮಾಜದ ಬಗೆಗಿನ ಸೂಕ್ಷ್ಮ ಸಂವೇದನೆಯ ಭಾವ ಬೆಳೆಯುತ್ತದೆ ಎಂದು ಕಿರುತೆರೆ ನಟಿ, ಕಥೆಗಾರ್ತಿ ರಂಜನಿ ರಾಘವನ್‌ ಅಭಿಪ್ರಾಯಪಟ್ಟಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved