• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಂಗಲ್‌ ಖ್ಯಾತಿಯ ಬಾಲ ನಟಿ ಸುಹಾನಿ ದಿಢೀರ್‌ ಸಾವು

Feb 18 2024, 01:32 AM IST
ದಂಗಲ್‌ ಚಿತ್ರದಲ್ಲಿ ಬಾಲನಟಿಯ ಪಾತ್ರ ಮಾಡಿ ಖ್ಯಾತಿ ಗಳಿಸಿದ್ದ ಸುಹಾನಿ ದಿಢೀರ್‌ ಸಾವನ್ನಪ್ಪಿದ್ದಾರೆ.

‘ಉಡಾನ್’ ಖ್ಯಾತಿಯ ಕಿರುತೆರೆ ನಟಿ ಕವಿತಾ ಚೌಧರಿ ನಿಧನ

Feb 17 2024, 01:15 AM IST
ಸರ್ಫ್‌ ಎಕ್ಸೆಲ್‌ ಜಾಹೀರಾತಿನ ಮೂಲಕ ಖ್ಯಾತಿ ಗಳಿಸಿದ್ದ ಉಡಾನ್‌ ಧಾರಾವಾಹಿಯ ನಟಿ ಕವಿತಾ ಚೌಧರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ನಟಿ ಹೇಮಾಮಾಲಿನಿ ಪುತ್ರಿ ನಟಿ ಇಶಾ ಡಿಯೋಲ್‌, ಉದ್ಯಮಿ ಭರತ್‌ ವಿಚ್ಛೇದನ?

Feb 07 2024, 01:46 AM IST
ನಟಿ ಹೇಮಾಮಾಲಿನಿಯ ಪುತ್ರಿ ಇಶಾ ಡಿಯೋಲ್‌ ದಂತಿಗಳು ಬೇರೆಯಾಗಿದ್ದು, ವಿಚ್ಛೇದನದ ವಿಷಯವಾಗಿ ಗೌಪ್ಯತೆಯನ್ನು ಗೌರವಿಸಿ ಎಂದು ತಿಳಿಸಿದ್ದಾರೆ.

ನಾನು ಸತ್ತಿಲ್ಲ, ಬದುಕಿದ್ದೇನೆ: ನಟಿ ಪೂನಂ ಪ್ರತ್ಯಕ್ಷ

Feb 04 2024, 01:31 AM IST

ಗರ್ಭಕಂಠ ಕ್ಯಾನ್ಸರ್‌ಗೆ ಪೂನಂ ಬಲಿ ಎಂಬುದು ಸುಳ್ಳುಸುದ್ದಿಯಾಗಿದ್ದು, ರೋಗದ ಜಾಗೃತಿಗೆ ಹೀಗೆ ಮಾಡಿದ್ದೆ, ಕ್ಷಮೆ ಕೇಳುವೆ ಎಂದು ನಟಿ ಪೂನಂ ಪಾಂಡೆ ತಿಳಿಸಿದ್ದಾರೆ. ಪೂನಂ ವರ್ತನೆ ಬಗ್ಗೆ ಜನರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಗರ್ಭಕಂಠದ ಕ್ಯಾನ್ಸರ್‌ಗೆ ನಟಿ, ಮಾಡೆಲ್‌ ಪೂನಂ ಪಾಂಡೆ ಬಲಿ

Feb 03 2024, 01:49 AM IST
ಕೇವಲ 32ನೇ ವಯಸ್ಸಿಗೆ ಪ್ರಸಿದ್ಧ ನಟಿ ಪೂನಂ ಪಾಂಡೆ ಗರ್ಭಕಂಠದಿಂದ ಕೊನೆಯುಸಿರು ಎಳೆದಿದ್ದಾರೆ ಎಂದು ಅವರ ಮ್ಯಾನೇಜರ್‌ ಘೋಷಣೆ ಮಾಡಿದ್ದಾರೆ.

ನಟಿ ಜಯಮಾಲ ಸೇರಿ ನಾಲ್ವರಿಗೆ ಹೊಸವರ್ಷದ ಪ್ರಶಸ್ತಿ ಪ್ರದಾನ

Jan 23 2024, 01:47 AM IST
ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ ನ ನಿವೃತ್ತ ಅಧ್ಯಕ್ಷ ಡಾ.ಎಂ.ನರೇಂದ್ರ, ಸಿನೆಮಾನಟಿ, ನಿರ್ಮಾಪಕಿ ಡಾ. ಜಯಮಾಲಾ ರಾಮಚಂದ್ರ, ಮಣಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಚ್. ಮಂಜುನಾಥ ಹಂದೆ, ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಮಾಜಿ ಡೀನ್ ಡಾ. ಎಡ್ಕತೋಡಿ ಸಂಜೀವ ರೈ ಹಾಗೂ ಹಿರಿಯ ಕೃಷಿಕ ಬೆಳ್ತಂಗಡಿಯ ಬಿ.ಕೆ. ದೇವ ರಾವ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಅನ್ನಪೂರ್ಣಿ ಚಿತ್ರದಲ್ಲಿ ರಾಮನ ಅವಹೇಳನ: ನಟಿ ನಯನತಾರಾ ಕ್ಷಮೆ

Jan 20 2024, 02:02 AM IST
ಶ್ರೀರಾಮನ ಚಿತ್ರವಿರುವ ನೋಟುಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಭಾರತೀಯ ರಿಜರ್ವ್‌ ಬ್ಯಾಂಕ್‌ ಸ್ಪಷ್ಟಪಡಿಸಿದೆ. ಈ ನಡುವೆ ತೆಲುಗು ನಟ ಪ್ರಭಾಸ್‌ ರಾಮಮಂದಿರಕ್ಕೆ ಯಾವುದೇ ದೇಣಿಗೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಅನ್ನಪೂರ್ಣಿ ಚಿತ್ರದ ವಿವಾದಕ್ಕೆ ನಟೆ ನಯನತಾರಾ ಕ್ಷಮೆಯಾಚಿಸಿದ್ದಾರೆ.

ನಟಿ ರಶ್ಮಿಕಾ ಡೀಪ್‌ಫೇಕ್ ವಿಡಿಯೋ ಹರಿಬಿಟ್ಟ ನಾಲ್ವರ ವಿಚಾರಣೆ

Dec 21 2023, 01:15 AM IST
ಇತ್ತೀಚೆಗೆ ಭಾರೀ ಸುದ್ದಿಯಾಗಿದ್ದ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್‌ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನಾಲ್ವರ ವಿಚಾರಣೆ ನಡೆಸಿದ್ದಾರೆ. ಜಾಲತಾಣಗಳಲ್ಲಿ ಮೊದಲಿಗೆ ವಿಡಿಯೋ ಅಪ್ಲೋಡ್‌ ಮಾಡಿದವರು ಇವರೇ ಎಂದು ಶಂಕಿಸಲಾಗಿದ್ದು, ಈ ಸಂಬಂಧ ವಿಚಾರಣೆ ನಡೆಸಲಾಗಿದೆ.

ಪತಿ ವಿಜಯ್‌ ರಾಥೋಡ್‌ ಜೊತೆ ಕುಪ್ಪಳ್ಳಿಗೆ ಭೇಟಿ ನೀಡಿದ ನಟಿ ಪೂಜಾ ಗಾಂಧಿ

Dec 07 2023, 01:15 AM IST
ಮಂತ್ರ ಮಾಂಗಲ್ಯ ಪದ್ಧತಿಯಂತೆ ಕುಪ್ಪಳ್ಳಿಯಲ್ಲಿ ಮದುವೆಯಾಗ ಬಯಸಿದ್ದ ಪೂಜಾ ಗಾಂಧಿ, ಅವರ ತಾಯಿ ಆರೋಗ್ಯದ ಕಾರಣದಿಂದಾಗಿ ಬೆಂಗಳೂರಿನಲ್ಲಿಯೇ ಮಂತ್ರಮಾಂಗಲ್ಯದಂತೆ ವಿವಾಹವಾಗಿದ್ದರು. ಈ ವಿವಾಹವನ್ನು ಕುವೆಂಪು ಪ್ರತಿಷ್ಠಾನದ ಸಮ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ನೇತೃತ್ವದಲ್ಲಿ ಚಿತ್ರ ಸಾಹಿತಿ, ತಾಲೂಕಿನವರಾದ ಕವಿರಾಜ ಅವರು ನಡೆಸಿಕೊಟ್ಟಿದ್ದರು.

ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಸಿಎಂ

Dec 04 2023, 01:30 AM IST
ದಾಬಸ್‌ಪೇಟೆ: ಹಿರಿಯ ನಟಿ ಲೀಲಾವತಿ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದ ಡಾ.ಎಂ.ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿರುವ ಲೀಲಾವತಿ ಅವರ ಆರೋಗ್ಯ ವಿಚಾರಿಸಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved