ಭಾರತದ ತಾರಾ ಕ್ರಿಕೆಟಿಗ ಯಜುವೇಂದ್ರ ಚಹಲ್ ಮತ್ತು ನಟಿ ಧನಶ್ರೀ ವರ್ಮಾ ನಡುವಿನ 4 ವರ್ಷಗಳ ದಾಂಪತ್ಯ ಜೀವನ ಮುರಿದು ಬಿದ್ದಿದ್ದು, ಬಾಂದ್ರಾ ಕೌಟುಂಬಿಕ ನ್ಯಾಯಾಲಯದಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ.
ವಿಚಾರಣೆ ನಡೆಸಿದ ಡಿವೈಎಸ್ಪಿ ಅವರು ಮೊದಲು ಆ ಪಿಎಗೆ ಪೇಪರ್, ಪೆನ್ನು ಕೊಟ್ಟು ಬರ್ಕೋ ಅಂದಿದ್ದಾರೆ. ಏನ್ ಬರಿಲಿ ಸಾರ್... ಎಂದರೆ, ಡಿವೈಎಸ್ಪಿ ಯಾರು ಎಂದು ಕೇಳಿದೆಯಲ್ವಾ, ನನ್ನ ಹೆಸರು ಬಾಲರಾಜ್ ಬರ್ಕೋ ಅಂದಿದ್ದಾರೆ.
ನಟಿ ರಾಗಿಣಿ ದ್ವಿವೇದಿ ಮತ್ತು ಪ್ರಶಾಂತ್ ರಂಕ ವಿರುದ್ಧ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.