• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ರಹ್ಮಗಂಟು ಧಾರಾವಾಹಿ ನಟಿ ಶೋಭಿತಾ ಆತ್ಮಹತ್ಯೆ - ಹೈದರಾಬಾದ್‌ನಲ್ಲಿ ಸಾವಿಗೆ ಶರಣು

Dec 02 2024, 10:31 AM IST

ಕನ್ನಡದ ‘ಬ್ರಹ್ಮಗಂಟು’ ಧಾರಾವಾಹಿಯಲ್ಲಿ ಖಳನಟಿಯಾಗಿ ಖ್ಯಾತಿ ಗಳಿಸಿದ್ದ ಹಾಸನ ಜಿಲ್ಲೆಯ ಸಕಲೇಶಪುರ ಮೂಲದ ನಟಿ ಶೋಭಿತಾ ಶಿವಣ್ಣ ಅವರು ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಟಿ ದೀಪಿಕಾ ದಾಸ್​ ಪತಿ ಬಗ್ಗೆ ಅಪಪ್ರಚಾರ ಬೆದರಿಕೆ : ಮಾದನಾಯಕನಹಳ್ಳಿ ಪೊಲೀಸ್‌ ಠಾಣೆಗೆ ತಾಯಿ ಪದ್ಮಲತಾ ದೂರು

Nov 29 2024, 01:30 AM IST
ನಟಿ ದೀಪಿಕಾ ದಾಸ್ ಪತಿಯ ಬಗ್ಗೆ ಯುವಕನೊಬ್ಬ ಅಪಪ್ರಚಾರ ಮಾಡುತ್ತಿದ್ದು, ಬೆದರಿಕೆ ಹಾಕಿದ್ದಾನೆ ಎಂದು ಆಕೆಯ ತಾಯಿ ಪದ್ಮಲತಾ ಅವರು ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಲಯಾಳಂನ ಖ್ಯಾತ ನಟ ಮುಕೇಶ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ- ನನಗೆ ರಕ್ಷಣೆ ಇಲ್ಲ: ಕೇರಳ ನಟಿ ಅಳಲು

Nov 23 2024, 12:31 AM IST
ಮಲಯಾಳಂನ ಖ್ಯಾತ ನಟ ಮುಕೇಶ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ನಟಿಯೊಬ್ಬರು ‘ನನಗೆ ಕೇರಳ ಸರ್ಕಾರ ಯಾವುದೇ ರೀತಿಯಲ್ಲಿ ರಕ್ಷಣೆ ಹಾಗೂ ಬೆಂಬಲ ಸಿಗುತ್ತಿಲ್ಲ. ಹೀಗಾಗಿ ಪ್ರಕರಣವನ್ನು ಮುಂದುವರೆಸಲು ಮನಸ್ಸಾಗುತ್ತಿಲ್ಲ’ ಎಂದಿದ್ದಾರೆ.

ತೆಲುಗರು 300 ವರ್ಷಗಳ ಹಿಂದೆ ಬಂದಿದ್ದು ತಮಿಳುನಾಡಿನ ರಾಣಿಯರ ಸೇವೆ ಮಾಡಲು ಹೇಳಿಕೆ : ನಟಿ ಕಸ್ತೂರಿ ಶಂಕರ್ ಬಂಧನ

Nov 17 2024, 01:15 AM IST
ತಮಿಳುನಾಡಿಗೆ ತೆಲುಗರು 300 ವರ್ಷಗಳ ಹಿಂದೆ ಬಂದಿದ್ದು ತಮಿಳುನಾಡಿನ ರಾಣಿಯರ ಸೇವೆ ಮಾಡಲು ಎಂದು ಹೇಳಿ ತೆಲುಗರ ಆಕ್ರೋಶಕ್ಕೆ ತುತ್ತಾಗಿದ್ದ ತಮಿಳು ನಟಿ ಕಸ್ತೂರಿ ಶಂಕರ್ ಅವರನ್ನು ಶನಿವಾರ ಬಂಧಿಸಲಾಗಿದೆ.

ತೆಲುಗರ ಬಗ್ಗೆ ಅವಹೇಳನ: ಹೇಳಿಕೆ ಹಿಂಪಡೆದ ನಟಿ ಕಸ್ತೂರಿ

Nov 06 2024, 11:45 PM IST
ತಮಿಳುನಾಡಿನಲ್ಲಿ ನೆಲೆಸಿರುವ ತೆಲುಗು ಭಾಷಿಕರು 300 ವರ್ಷ ಹಿಂದೆ ರಾಣಿಯರ ಸೇವೆಗೆ ತಮಿಳುನಾಡಿಗೆ ಬಂದಿದ್ದರು ಎಂಬ ಹೇಳಿಕೆ ವಿವಾದ ಸೃಷ್ಟಿಸಿದ ಬೆನ್ನಲ್ಲೇ ನಟಿ ಕಸ್ತೂರಿ ಶಂಕರ್, ಆ ಹೇಳಿಕೆಯನ್ನು ಹಿಂಪಡೆದಿರುವುದಾಗಿ ಹೇಳಿದ್ದಾರೆ.

ತೆಲುಗರ ಬಗ್ಗೆ ನಟಿ ಕಸ್ತೂರಿ ಶಂಕರ್‌ ಹೇಳಿಕೆ: ವಿವಾದ

Nov 05 2024, 12:33 AM IST
‘ತೆಲುಗು ಭಾಷಿಕರು ತಮಿಳುನಾಡಿಗೆ 300 ವರ್ಷಗಳ ಹಿಂದೆ ವಲಸೆ ಬಂದಿದ್ದು, ತಮಿಳು ರಾಣಿಯರ ಸೇವೆ ಸಲ್ಲಿಸುವ ಸಲುವಾಗಿ. ಅವರು ಸೇವಕರಾಗಿ ತಮಿಳು ರಾಜ್ಯಕ್ಕೆ ಬಂದಿದ್ದರು’ ಎಂದು ತಮಿಳು ನಟಿ ಕಸ್ತೂರಿ ಶಂಕರ್‌ ನೀಡಿದ ಹೇಳಿಕೆ ವಿವಾದಕ್ಕೀಡಾಗಿದೆ.

ದೇಹದ ಬಗ್ಗೆ ಕಾಮೆಂಟ್‌ ಮಾಡೋದು ಕೀಳು ಮನಸ್ಥಿತಿ : ರಾಷ್ಟ್ರಪ್ರಶಸ್ತಿ ವಿಜೇತ ನಟಿ ನಿತ್ಯಾ ಮೆನನ್

Oct 25 2024, 01:07 AM IST
ನಿತ್ಯಾ ಮೆನನ್ ಬಾಡಿ ಶೇಮಿಂಗ್‌ ಬಗೆಗಿನ ತನ್ನ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಭೈರಾದೇವಿ ಒಂದು ಉತ್ತಮ ಸಿನಿಮಾ. ಕಷ್ಟಪಟ್ಟು ಒಳ್ಳೆಯ ಚಿತ್ರವನ್ನು ನೀಡಿದ್ದೇವೆ : ನಟಿ ರಾಧಿಕಾ ಕುಮಾರಸ್ವಾಮಿ

Oct 07 2024, 01:44 AM IST
ಭೈರಾದೇವಿ ಒಂದು ಉತ್ತಮ ಸಿನಿಮಾ. ಕಷ್ಟಪಟ್ಟು ಒಳ್ಳೆಯ ಚಿತ್ರವನ್ನು ನೀಡಿದ್ದೇವೆ. ಕುಟುಂಬದವರೆಲ್ಲರೂ ಒಟ್ಟಿಗೆ ಕುಳಿತು ಯಾವುದೇ ಮುಜುಗರವಿಲ್ಲದೆ ನೋಡಬಹುದಾದ ಸಿನಿಮಾ. ಕನ್ನಡಿಗರು ಚಿತ್ರ ನೋಡಿ ಪ್ರೋತ್ಸಾಹಿಸಿದರೆ ಇನ್ನೂ ಉತ್ತಮ ಚಿತ್ರಗಳನ್ನು ನೀಡುವುದಕ್ಕೆ ಸಾಧ್ಯವಾಗಲಿದೆ.

ಬಾಲಿವುಡ್ಡಲ್ಲೂ ‘ಮೀ ಟೂ’ : ಸಹನಟನಿಂದ ಅನುಭವಿಸಿದ ಕಿರುಕುಳದ ಕುರಿತು ಕಹಿ ನೆನಪು ಹಂಚಿಕೊಂಡ ಖ್ಯಾತ ನಟಿ ಮಲ್ಲಿಕಾ ಶೆರಾವತ್‌

Oct 06 2024, 01:19 AM IST
ಮಲಯಾಳಂ, ತಮಿಳು, ಬಂಗಾಳ ಚಿತ್ರರಂಗದಲ್ಲಿ ಕೇಳಿಬಂದ ಮಹಿಳಾ ಕಲಾವಿದರು, ನಟಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಾಲಿವುಡ್‌ನಲ್ಲೂ ಇದೆ ಎಂದು ಮೊದಲ ಬಾರಿಗೆ ನಟಿಯೊಬ್ಬರು ಮುಕ್ತವಾಗಿ ಮಾತನಾಡಿದ್ದಾರೆ.

ಸಿನಿಮಾ ರಂಗ ಇಂದು ಪ್ರಗತಿಯತ್ತ ಸಾಗುತ್ತಿದೆ: ನಟಿ ಉಮಾಶ್ರೀ ಅಭಿಮತ

Oct 05 2024, 01:34 AM IST
ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಮಹಾನಗರ ಪಾಲಿಕೆ, ವಾರ್ತಾಇಲಾಖೆ ಬೆಳ್ಳಿ ಮಂಡಲ, ಚಿತ್ರ ಸಮಾಜ ಆಶ್ರಯದಲ್ಲಿ ಏರ್ಪಡಿಸಿದ್ದ ದಸರಾ ಚಲನ ಚಿತ್ರೋತ್ಸವವನ್ನು ವಿಧಾನಪರಿಷತ್ ಸದಸ್ಯೆ, ನಟಿ ಉಮಾಶ್ರೀ ಚಾಲನೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved