• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೆಲುಗರ ಬಗ್ಗೆ ನಟಿ ಕಸ್ತೂರಿ ಶಂಕರ್‌ ಹೇಳಿಕೆ: ವಿವಾದ

Nov 05 2024, 12:33 AM IST
‘ತೆಲುಗು ಭಾಷಿಕರು ತಮಿಳುನಾಡಿಗೆ 300 ವರ್ಷಗಳ ಹಿಂದೆ ವಲಸೆ ಬಂದಿದ್ದು, ತಮಿಳು ರಾಣಿಯರ ಸೇವೆ ಸಲ್ಲಿಸುವ ಸಲುವಾಗಿ. ಅವರು ಸೇವಕರಾಗಿ ತಮಿಳು ರಾಜ್ಯಕ್ಕೆ ಬಂದಿದ್ದರು’ ಎಂದು ತಮಿಳು ನಟಿ ಕಸ್ತೂರಿ ಶಂಕರ್‌ ನೀಡಿದ ಹೇಳಿಕೆ ವಿವಾದಕ್ಕೀಡಾಗಿದೆ.

ದೇಹದ ಬಗ್ಗೆ ಕಾಮೆಂಟ್‌ ಮಾಡೋದು ಕೀಳು ಮನಸ್ಥಿತಿ : ರಾಷ್ಟ್ರಪ್ರಶಸ್ತಿ ವಿಜೇತ ನಟಿ ನಿತ್ಯಾ ಮೆನನ್

Oct 25 2024, 01:07 AM IST
ನಿತ್ಯಾ ಮೆನನ್ ಬಾಡಿ ಶೇಮಿಂಗ್‌ ಬಗೆಗಿನ ತನ್ನ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಭೈರಾದೇವಿ ಒಂದು ಉತ್ತಮ ಸಿನಿಮಾ. ಕಷ್ಟಪಟ್ಟು ಒಳ್ಳೆಯ ಚಿತ್ರವನ್ನು ನೀಡಿದ್ದೇವೆ : ನಟಿ ರಾಧಿಕಾ ಕುಮಾರಸ್ವಾಮಿ

Oct 07 2024, 01:44 AM IST
ಭೈರಾದೇವಿ ಒಂದು ಉತ್ತಮ ಸಿನಿಮಾ. ಕಷ್ಟಪಟ್ಟು ಒಳ್ಳೆಯ ಚಿತ್ರವನ್ನು ನೀಡಿದ್ದೇವೆ. ಕುಟುಂಬದವರೆಲ್ಲರೂ ಒಟ್ಟಿಗೆ ಕುಳಿತು ಯಾವುದೇ ಮುಜುಗರವಿಲ್ಲದೆ ನೋಡಬಹುದಾದ ಸಿನಿಮಾ. ಕನ್ನಡಿಗರು ಚಿತ್ರ ನೋಡಿ ಪ್ರೋತ್ಸಾಹಿಸಿದರೆ ಇನ್ನೂ ಉತ್ತಮ ಚಿತ್ರಗಳನ್ನು ನೀಡುವುದಕ್ಕೆ ಸಾಧ್ಯವಾಗಲಿದೆ.

ಬಾಲಿವುಡ್ಡಲ್ಲೂ ‘ಮೀ ಟೂ’ : ಸಹನಟನಿಂದ ಅನುಭವಿಸಿದ ಕಿರುಕುಳದ ಕುರಿತು ಕಹಿ ನೆನಪು ಹಂಚಿಕೊಂಡ ಖ್ಯಾತ ನಟಿ ಮಲ್ಲಿಕಾ ಶೆರಾವತ್‌

Oct 06 2024, 01:19 AM IST
ಮಲಯಾಳಂ, ತಮಿಳು, ಬಂಗಾಳ ಚಿತ್ರರಂಗದಲ್ಲಿ ಕೇಳಿಬಂದ ಮಹಿಳಾ ಕಲಾವಿದರು, ನಟಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಾಲಿವುಡ್‌ನಲ್ಲೂ ಇದೆ ಎಂದು ಮೊದಲ ಬಾರಿಗೆ ನಟಿಯೊಬ್ಬರು ಮುಕ್ತವಾಗಿ ಮಾತನಾಡಿದ್ದಾರೆ.

ಸಿನಿಮಾ ರಂಗ ಇಂದು ಪ್ರಗತಿಯತ್ತ ಸಾಗುತ್ತಿದೆ: ನಟಿ ಉಮಾಶ್ರೀ ಅಭಿಮತ

Oct 05 2024, 01:34 AM IST
ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಮಹಾನಗರ ಪಾಲಿಕೆ, ವಾರ್ತಾಇಲಾಖೆ ಬೆಳ್ಳಿ ಮಂಡಲ, ಚಿತ್ರ ಸಮಾಜ ಆಶ್ರಯದಲ್ಲಿ ಏರ್ಪಡಿಸಿದ್ದ ದಸರಾ ಚಲನ ಚಿತ್ರೋತ್ಸವವನ್ನು ವಿಧಾನಪರಿಷತ್ ಸದಸ್ಯೆ, ನಟಿ ಉಮಾಶ್ರೀ ಚಾಲನೆ ನೀಡಿದರು.

ನಟಿ ಶ್ರುತಿ ತಮ್ಮ 49 ನೇ ಹುಟ್ಟುಹಬ್ಬ : ದುಬೈಲ್ಲಿ ಸ್ಕೈಡೈವಿಂಗ್ ಮಾಡುವ ಮೂಲಕ ತಮ್ಮ ಬಕೆಟ್ ಲಿಸ್ಟ್ ನಲ್ಲಿರುವ ಆಸೆಯನ್ನು ಪೂರೈಕೆ

Oct 04 2024, 01:04 AM IST
ನಟಿ ಶ್ರುತಿ ತಮ್ಮ 49 ನೇ ಹುಟ್ಟುಹಬ್ಬದಂದು ದುಬೈಯಲ್ಲಿ ಸ್ಕೈಡೈವಿಂಗ್ ಮಾಡುವ ಮೂಲಕ ತಮ್ಮ ಬಕೆಟ್ ಲಿಸ್ಟ್ ನಲ್ಲಿರುವ ಆಸೆಯನ್ನು ಪೂರೈಸಿಕೊಂಡಿದ್ದಾರೆ. ಈ ಮೂಲಕ ವಯಸ್ಸು ಕೇವಲ ಒಂದು ಸಂಖ್ಯೆ ಎಂದು ಸಾಬೀತುಪಡಿಸಿದ್ದಾರೆ.

ಬೆಂಗಳೂರು : ಮದುವೆಯಾಗುವಂತೆ ಕಿರುತೆರೆ ನಟಿ ಕಾಡಿಸಿದ್ದಕ್ಕೆ ಬೇಸತ್ತ ಸ್ನೇಹಿತ ಆತ್ಮಹತ್ಯೆ

Oct 03 2024, 01:16 AM IST
ತನ್ನನ್ನು ವಿವಾಹವಾಗುವಂತೆ ಕಿರುತೆರೆ ನಟಿ ಒತ್ತಾಯಿಸುತ್ತಿದ್ದರಿಂದ ಬೇಸರಗೊಂಡು ಆಕೆಯ ಮನೆಯಲ್ಲೇ ಗೆಳೆಯನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮುಂಬೈ: ‘ರಂಗೀಲಾ’ ಖ್ಯಾತಿಯ ಖ್ಯಾತ ನಟಿ ಊರ್ಮಿಳಾ ಮಾತೋಂಡ್ಕರ್‌ ವಿಚ್ಛೇದನಕ್ಕೆ ಅರ್ಜಿ

Sep 26 2024, 05:54 AM IST

ರಂಗೀಲಾ’ ಖ್ಯಾತಿಯ ಖ್ಯಾತ ನಟಿ ಊರ್ಮಿಳಾ ಮಾತೋಂಡ್ಕರ್‌ ಅವರು ಪತಿ ಮೊಹ್ಸಿನ್ ಅಖ್ತರ್ ಮಿರ್‌ನಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಐಪಿಎಸ್ ಅಧಿಕಾರಿಗಳ ಅಮಾನತು: ನಟಿ ನಟಿ ಕಾದಂಬರಿ ಜೇತ್ವಾನಿ ಕಿರುಕುಳ ಪ್ರಕರಣದಲ್ಲಿ ತಿರುವು

Sep 16 2024, 01:53 AM IST

ಮುಂಬೈ ಮೂಲದ ನಟಿ ಕಾದಂಬರಿ ಜೇತ್ವಾನಿ ಅವರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಆಂಧ್ರಪ್ರದೇಶ ಸರ್ಕಾರವು 3 ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. 

ಸೆ.೧೪ರಂದು ನಟಿ ನಂದಿನಿ ಗುರುಗೆ ಎಂ.ರವಿಪ್ರಸಾದ್ ರಂಗ ಪ್ರಶಸ್ತಿ ಪ್ರದಾನ

Sep 12 2024, 01:50 AM IST
ರಾಮನಗರ ಜಿಲ್ಲೆ ಚನ್ನಪಟ್ಟಣ ಮೂಲದವರಾದ ನಂದಿನಿ ಕಂಪ್ಯೂಟರ್ ಸೈನ್ಸ್ ಅಂಡ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ಪಡೆದು ವೃತ್ತಿ ನಿರತರಾಗದೆ ಪ್ರವೃತ್ತಿಯಾದ ನಟನೆಯಲ್ಲಿ ತೊಡಗಿ ಅನೇಕ ಕಿರುತೆರೆ ಧಾರಾವಾಹಿಗಳಲ್ಲಿ ನಟಿಸಿ ಯಶಸ್ವಿ ನಟಿ ಎನಿಸಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 18
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved