• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫಲ್ಗುಣಿ ನದಿ ಉಗ್ರಪ್ರತಾಪಕ್ಕೆ ನಲುಗಿದ ಜನತೆ!

Aug 02 2024, 12:54 AM IST
ಎರಡು ದಿನಗಳ ಹಿಂದೆ ನೇತ್ರಾವತಿ ನದಿ ಪ್ರವಾಹದ ಅಬ್ಬರ ಇದ್ದರೆ, ಗುರುವಾರ ಫಲ್ಗುಣಿ ನದಿ ತನ್ನ ಪ್ರತಾಪ ತೋರಿತ್ತು. ಅದೃಷ್ಟವಶಾತ್‌ ನೇತ್ರಾವತಿ ನದಿ ಅಪಾಯದ ಮಟ್ಟದಿಂದ ಕೆಳಗೆ ಹರಿಯುತ್ತಿತ್ತು.

ಭಾರೀ ಮಳೆಗೆ ನಿಲ್ಲದ ಕೃಷ್ಣಾ ನದಿ ಆರ್ಭಟ : ನದಿತೀರದ ಗ್ರಾಮಗಳಲ್ಲಿ ಜನ ಜೀವನ ಅಯೋಮಯ ಸ್ಥಿತಿಗೆ

Aug 02 2024, 12:53 AM IST
ಜಿಲ್ಲೆಯ ವಡಗೇರಾ ತಾಲೂಕಿನ ಸಂಗಮ್ ಬ್ರಿಡ್ಜ್‌ ಮುಳುಗಡೆಯಾಗಿರುವ ಹಿನ್ನೆಲೆ ಯಾದಗಿರಿ-ರಾಯಚೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಮಾಡಲಾಗಿದೆ.

ತುಂಗಭದ್ರಾ ನದಿ ನೆರೆ, ಜನತೆಗೆ ಎಸ್ಪಿ ಎಚ್ಚರಿಕೆ

Aug 02 2024, 12:49 AM IST
ನದಿ ಪಾತ್ರದಲ್ಲಿ ಸಾರ್ವಜನಿಕರ ಜೀವ ಹಾಗೂ ಆಸ್ತಿಪಾಸ್ತಿಗಳ ರಕ್ಷಣೆಗೆ ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಧಿಕಾರಿ ಸಿಬ್ಬಂದಿ ನಿಯೋಜಿಸಲಾಗಿದೆ.

ತಡರಾತ್ರಿ ಏಕಾಏಕಿ ಅಪಾಯದ ಮಟ್ಟಕ್ಕೇರಿದ ನೇತ್ರಾವತಿ ನದಿ

Aug 02 2024, 12:48 AM IST
ಗುರುವಾರ ದಿನವಿಡೀ ಮಳೆಯಾಗಿದ್ದು, ನದಿ ನೀರಿನ ಮಟ್ಟ ಸಾಯಂಕಾಲದ ವರೆಗೆ ೨೮ ಮೀಟರ್‌ನಲ್ಲಿತ್ತು.

ಉಕ್ಕೇರಿದ ಶಾಂಭವಿ ನದಿ: ಮಟ್ಟು, ಮಾನಂಪಾಡಿ, ಕರ್ನಿರೆಯಲ್ಲಿ ನೆರೆ, ರಸ್ತೆ ಸಂಪರ್ಕ ಸ್ಥಗಿತ

Aug 02 2024, 12:46 AM IST
ಕಿಲ್ಪಾಡಿ ಗ್ರಾಮದ ಕಲ್ಲಗುಡ್ಡೆಯ ಸತ್ಯವತಿ ಭಂಡಾರಿ ಎಂಬವರ ಮನೆಗೆ ಭಾರೀ ಗಾಳಿ ಮಳೆಗೆ ಮರ ಬಿದ್ದು ಹೆಚ್ಚಿನ ಹಾನಿ ಉಂಟಾಗಿದೆ.

ಉಡುಪಿ: ಭಾರಿ ಮಳೆ, ನದಿ ಉಕ್ಕಿ ಪ್ರವಾಹ ಸಾಧ್ಯತೆ

Aug 02 2024, 12:46 AM IST
ಕಾರ್ಕಳ ಮತ್ತು ಹೆಬ್ರಿ ತಾಲೂಕುಗಳಲ್ಲಿ ಮುಸಲಧಾರೆ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ವತಿಯಿಂದ ಕಾರ್ಕಳ ತಾಲೂಕಿನಲ್ಲಿ 33 ಮಂದಿಯನ್ನು ರಾತ್ರಿಯೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು.

ಕೊಳ್ಳೇಗಾಲದ ಕಾವೇರಿ ನದಿ ಪಾತ್ರದ ಗ್ರಾಮಗಳಿಗೆ ಶಾಸಕ ಎ.ಆರ್‌.ಕೃಷ್ಣಮೂರ್ತಿ ಭೇಟಿ

Aug 01 2024, 12:20 AM IST
ಕೊಳ್ಳೇಗಾಲ ತಾಲೂಕಿನ ನದಿ ಪಾತ್ರಗಳ ಗ್ರಾಮಕ್ಕೆ ಕಾವೇರಿ ನೀರಿನ ಪ್ರಮಾಣದ ಹರಿವು ಹೆಚ್ಚಳವಾದ ಹಿನ್ನೆಲೆ ನದಿ ಪಾತ್ರಗಳ ಗ್ರಾಮಕ್ಕೆ ದೌಡಾಯಿಸಿದ ಶಾಸಕ ಎ.ಆರ್‌.ಕೃಷ್ಣಮೂರ್ತಿ ಅಲ್ಲೆ ಉಳಿದ ಹಲವರನ್ನು ಕೂಡಲೆ ಸುರಕ್ಷಿತ ಸ್ಥಳಕ್ಕೆ ಬನ್ನಿ ಎಂದು ತಿಳಿವಳಿಕೆ ಹೇಳಿದರು.

ಅಪಾಯಮಟ್ಟದಲ್ಲಿ ತುಂಗಭದ್ರಾ ನದಿ: ಕಟ್ಟೆಚ್ಚರಕ್ಕೆ ಟಾಂ ಟಾಂ

Aug 01 2024, 12:16 AM IST
ತುಂಗಾ ಹಾಗೂ ಭದ್ರಾ ಅಣೆಕಟ್ಟೆಗಳ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ, ಭದ್ರಾ ಜಲಾಶಯ ಭರ್ತಿಯಾಗಿರುವುದು, ತುಂಗಾ ಡ್ಯಾಂ ಎಲ್ಲ ಕ್ರಸ್ಟ್‌ ಗೇಟ್‌ ಮೂಲಕ ನದಿಗೆ ನೀರು ಬಿಡಲಾಗಿದೆ. ಈ ಹಿನ್ನೆಲೆ ತುಂಗಭದ್ರಾ ನದಿಯಲ್ಲಿ ಹರಿಯುವ ನೀರು 1,44,468 ಕ್ಯುಸೆಕ್‌ಗೆ ಏರಿಕೆಯಾಗಿದೆ. ಇದು ಅಪಾಯದ ಮಟ್ಟವಾಗಿದ್ದು, ನದಿಪಾತ್ರದ ನಿವಾಸಿಗಳು, ಗ್ರಾಮಸ್ಥರು ಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಮನವಿ ಮಾಡಿದ್ದಾರೆ.

ನದಿ ಪಾತ್ರದ ಜನತೆ ಸುರಕ್ಷಿತ ಸ್ಥಳಕ್ಕೆ ತೆರಳಿ

Aug 01 2024, 12:15 AM IST
ಬುಧವಾರ ಬೆಳಗ್ಗೆ ಹೆಚ್ಚುವರಿಯಾಗಿ 20 ಸಾವಿರ ಕ್ಯುಸೆಕ್‌ ನೀರನ್ನು ಹೊರ ಬಿಡಲಾಗಿದೆ

ಉಳ್ಳಾಲ: ನೇತ್ರಾವತಿ ನದಿ ಉಕ್ಕಿ ಹರಿದು ಮನೆಗಳು ಜಲಾವೃತ

Jul 31 2024, 01:14 AM IST
‌ ‌ಪಾವೂರು ಗ್ರಾಮದ ಅಜೆರುಳಿಯ ಪ್ರದೇಶದಲ್ಲಿ ಐದು ಮನೆಗಳು ಹಾಗೂ ದೋಟ ಎಂಬಲ್ಲಿ ಎಂಟು ಮನೆಗಳು ನದಿ ನೀರಿನ ಮಟ್ಟ ಏರಿಕೆಯಾಗಿರುವ ಪರಿಣಾಮ ಅಪಾಯದಂಚಿನಲ್ಲಿವೆ. ರಸ್ತೆ ಸಂಚಾರ ಸಂಪೂರ್ಣ ಸ್ಘಗಿತವಾಗಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 25
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved