ಉಕ್ಕಿ ಹರಿದ ಕಾವೇರಿ ನದಿ ಕಾವೇರಿ ಮಾತೆಗೆ ದೃಷ್ಟಿ ತೆಗೆದು ಪೂಜೆ ಸಲ್ಲಿಕೆ
Jul 29 2024, 12:53 AM ISTತಮಿಳುನಾಡಿನ ರೈತರು ಕೂಡ ನಮ್ಮವರೆ, ಅವರಿಗೂ ನೀರು ಕೊಡಗಲು ಕನ್ನಡಿಗರಿಗೆ ಬೇಸರವಿಲ್ಲ. ಇಲ್ಲಿನ ಪರಿಸ್ಥಿತಿ ನೋಡಿ ನೀರು ಕೇಳಬೇಕು ಎಂದರು. ಕಾವೇರಿ ನದಿ ಪಾತ್ರದ ರೈತರು ನೆರೆ ಸಂತಸ್ತರಿಗೆ ಸರ್ಕಾರ ತಕ್ಷಣ ಸ್ಪಂದಿಸಿ ತ್ವರಿತವಾಗಿ ಪರಿಹಾರದ ವ್ಯವಸ್ಥೆ ಕಲ್ಪಿಸಬೇಕು, ಇಲ್ಲದಿದ್ದರೆ ರೈತರ ಪರ ವಾಗಿ ಹೋರಾಟಗಳ ಮಾಡಬೇಕಾಗುತ್ತದೆ.