• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನದಿ ದಡದ ಸಂತ್ರಸ್ತರಿಗೆ ಶಾಶ್ವತ ಪರಿಹಾರದ ಅಗತ್ಯವಿದೆ

Aug 03 2024, 12:32 AM IST
ಕಾವೇರಿ ನದಿ ದಂಡೆ ಮೇಲೆ ನೆಲೆಸಿರುವ ಇಲ್ಲಿನ ನಿವಾಸಿಗಳು ಪ್ರವಾಹ ಸಂದರ್ಭದಲ್ಲಿ ಪ್ರತಿವರ್ಷ ನೆರೆ ಭೀತಿ ಅನುಭವಿಸುತ್ತಿದ್ದಾರೆ. ಪ್ರವಾಹ ತಲೆದೋರಿದರೆ ತಾತ್ಕಾಲಿಕವಾಗಿ ಗಂಜಿ ಕೇಂದ್ರ ತೆರೆದು ಸಂತ್ರಸ್ಥರನ್ನು ಸಂತೈಸಲಾಗುತ್ತಿದೆ ಹೊರತು ಇವರಿಗೆ ಶಾಶ್ವತ ಪರಿಹಾರ ದೊರಕಿಸಲು ಸಾಧ್ಯವಾಗಿಲ್ಲ. ನದಿ ದಡದ ಸಂತ್ರಸ್ತರಿಗೆ ಶಾಶ್ವತ ಪರಿಹಾರದ ಅಗತ್ಯವಿದೆ ಎಂದು ಕಾಂಗ್ರೆಸ್ ಮುಖಂಡ ಎಚ್.ಪಿ. ಶ್ರೀಧರ್‌ ಗೌಡ ಆಗ್ರಹಿಸಿದರು.

ರೈತರ ಜಮೀನುಗಳಿಗೆ ನುಗ್ಗಿದ ನದಿ ನೀರು

Aug 03 2024, 12:31 AM IST
ಕೃಷಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ನದಿ ನೀರಿನ ಪ್ರಮಾಣ ಕಡಿಮೆಯಾದ ತಕ್ಷಣ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ಹಾನಿಯಾದ ಬೆಳೆಗಳಿಗೆ ಸರ್ಕಾರದಿಂದ ಪರಿಹಾರ ಕೊಡಿಸಬೇಕು

ಜಲಾಶಯದಿಂದ ನದಿಗೆ ಭಾರೀ ಪ್ರಮಾಣದ ನೀರು: ನದಿ ತೀರಕ್ಕೆ ತೆರಳದಂತೆ ಪ್ರವಾಸಿಗರ ಮೇಲೆ ನಿಗಾ

Aug 03 2024, 12:30 AM IST
ನದಿ ತೀರದಲ್ಲಿ ಪ್ರವಾಸಿಗರು ತೆರಳದಂತೆ ನಿಗಾವಹಿಸಲಾಗಿದೆ.

ಘಟಪ್ರಭಾ ನದಿಗೆ ಹೆಚ್ಚಿದ ಹರಿವು - ಜಲಾಶಯದ ಮೇಲ್ಭಾಗದಲ್ಲಿ ಮತ್ತೆ ಹೆಚ್ಚಾದ ಮಳೆ : ನದಿ ಪಾತ್ರದ ಜನರಲ್ಲಿ ಆತಂಕ

Aug 02 2024, 01:00 AM IST

66000 ಕ್ಯುಸೆಕ್‌ ನೀರನ್ನು ಘಟಪ್ರಭಾ ನದಿಗೆ ಹರಿಬಿಟ್ಟಿರುವುದರಿಂದ ಮತ್ತೆ ಘಟಪ್ರಭ ನದಿಗೆ ಪ್ರವಾಹ ಹೆಚ್ಚಳವಾಗಿದೆ. ಹೀಗಾಗಿ ನದಿ ಪಾತ್ರದ ಜನರು ಆತಂಕ ಪಡುವಂತಾಗಿದೆ.

ಕೃಷ್ಣಾ ನೀರು ಇಳಿಕೆ; ನೆಮ್ಮದಿಯ ನಿಟ್ಟಿಸಿರು ಬಿಟ್ಟ ನದಿ ತೀರದ ಜನ

Aug 02 2024, 12:54 AM IST
ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದ್ದರಿಂದ ಕೃಷ್ಣಾ ನದಿಗೆ 1 ಅಡಿಯಷ್ಟು ನೀರು ಇಳಿಕೆ ಆಗಿದೆ.

ಫಲ್ಗುಣಿ ನದಿ ಉಗ್ರಪ್ರತಾಪಕ್ಕೆ ನಲುಗಿದ ಜನತೆ!

Aug 02 2024, 12:54 AM IST
ಎರಡು ದಿನಗಳ ಹಿಂದೆ ನೇತ್ರಾವತಿ ನದಿ ಪ್ರವಾಹದ ಅಬ್ಬರ ಇದ್ದರೆ, ಗುರುವಾರ ಫಲ್ಗುಣಿ ನದಿ ತನ್ನ ಪ್ರತಾಪ ತೋರಿತ್ತು. ಅದೃಷ್ಟವಶಾತ್‌ ನೇತ್ರಾವತಿ ನದಿ ಅಪಾಯದ ಮಟ್ಟದಿಂದ ಕೆಳಗೆ ಹರಿಯುತ್ತಿತ್ತು.

ಭಾರೀ ಮಳೆಗೆ ನಿಲ್ಲದ ಕೃಷ್ಣಾ ನದಿ ಆರ್ಭಟ : ನದಿತೀರದ ಗ್ರಾಮಗಳಲ್ಲಿ ಜನ ಜೀವನ ಅಯೋಮಯ ಸ್ಥಿತಿಗೆ

Aug 02 2024, 12:53 AM IST
ಜಿಲ್ಲೆಯ ವಡಗೇರಾ ತಾಲೂಕಿನ ಸಂಗಮ್ ಬ್ರಿಡ್ಜ್‌ ಮುಳುಗಡೆಯಾಗಿರುವ ಹಿನ್ನೆಲೆ ಯಾದಗಿರಿ-ರಾಯಚೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಮಾಡಲಾಗಿದೆ.

ತುಂಗಭದ್ರಾ ನದಿ ನೆರೆ, ಜನತೆಗೆ ಎಸ್ಪಿ ಎಚ್ಚರಿಕೆ

Aug 02 2024, 12:49 AM IST
ನದಿ ಪಾತ್ರದಲ್ಲಿ ಸಾರ್ವಜನಿಕರ ಜೀವ ಹಾಗೂ ಆಸ್ತಿಪಾಸ್ತಿಗಳ ರಕ್ಷಣೆಗೆ ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಧಿಕಾರಿ ಸಿಬ್ಬಂದಿ ನಿಯೋಜಿಸಲಾಗಿದೆ.

ತಡರಾತ್ರಿ ಏಕಾಏಕಿ ಅಪಾಯದ ಮಟ್ಟಕ್ಕೇರಿದ ನೇತ್ರಾವತಿ ನದಿ

Aug 02 2024, 12:48 AM IST
ಗುರುವಾರ ದಿನವಿಡೀ ಮಳೆಯಾಗಿದ್ದು, ನದಿ ನೀರಿನ ಮಟ್ಟ ಸಾಯಂಕಾಲದ ವರೆಗೆ ೨೮ ಮೀಟರ್‌ನಲ್ಲಿತ್ತು.

ಉಕ್ಕೇರಿದ ಶಾಂಭವಿ ನದಿ: ಮಟ್ಟು, ಮಾನಂಪಾಡಿ, ಕರ್ನಿರೆಯಲ್ಲಿ ನೆರೆ, ರಸ್ತೆ ಸಂಪರ್ಕ ಸ್ಥಗಿತ

Aug 02 2024, 12:46 AM IST
ಕಿಲ್ಪಾಡಿ ಗ್ರಾಮದ ಕಲ್ಲಗುಡ್ಡೆಯ ಸತ್ಯವತಿ ಭಂಡಾರಿ ಎಂಬವರ ಮನೆಗೆ ಭಾರೀ ಗಾಳಿ ಮಳೆಗೆ ಮರ ಬಿದ್ದು ಹೆಚ್ಚಿನ ಹಾನಿ ಉಂಟಾಗಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 27
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved