• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ಸವಗಳ ನೆಪದಲ್ಲಿ ನದಿ ನೀರು ಕಲುಷಿತ: ಯೋಗೇಂದ್ರ ಆತಂಕ

Mar 26 2024, 01:19 AM IST
ಭಾರತೀಯ ಪರಂಪರೆಯಲ್ಲಿ ಜನರು ನೈಸರ್ಗಿಕ ಸಂಪನ್ಮೂಲವನ್ನು ಉಳಿಸುವ ಉದ್ದೇಶದಿಂದ ನದಿ, ಬೆಟ್ಟ, ಗುಡ್ಡ ಇತ್ಯಾದಿಗಳನ್ನು ಆರಾಧಿಸುತ್ತಿದ್ದರು. ಇತ್ತೀಚೆಗೆ ಕುಂಭಮೇಳ, ಗಣೇಶ ಹಬ್ಬಗಳಲ್ಲಿ ಪೂಜಾ ವಸ್ತುಗಳು ಮತ್ತು ಗಣೇಶ ಮೂರ್ತಿಗಳನ್ನು ನದಿಗಳಲ್ಲಿ ವಿಸರ್ಜಿಸುವ ಮೂಲಕ ನದಿ ನೀರನ್ನು ಕಲುಷಿತಗೊಳಿಸುತ್ತಿದ್ದಾರೆ

ಧಾರ್ಮಿಕ ಆಚರಣೆಗಳಿಂದ ನೈಸರ್ಗಿಕ ನದಿ ನೀರು ಕಲುಷಿತ: ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ

Mar 23 2024, 01:02 AM IST
ಚಿತ್ರದುರ್ಗ ಸೈನ್ಸ್ ಫೌಂಡೇಷನ್‍ನಿಂದ ಪಿವಿಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿಇಡಿ ಪ್ರಶಿಕ್ಷಣಾರ್ಥಿಗಳಿಗಾಗಿ ವಿಶ್ವ ಜಲದಿನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಸರಸ್ವತಿ ನದಿ ಪುನಃಶ್ಚೇತನದಿಂದ ರಾಜಸ್ಥಾನಕ್ಕೆ ನೀರು: ಜಗದೀಶ್ ಗಾಂಧಿ

Mar 22 2024, 01:01 AM IST
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ ಮತ್ತು ಮಣಿಪಾಲ ರೋಟರಿ ಜಂಟಿಯಾಗಿ ‘ಸರಸ್ವತಿ ರಿವರ್ ವಾಟರ್ ಆ್ಯಂಡ್ ಎನ್ವಿರಾನ್ಮೆಂಟ್’ ವಿಷಯದ ಕುರಿತು ವಿಚಾರಗೋಷ್ಠಿ ಆಯೋಜಿಸಿತ್ತು. ಹಿರಿಯ ಸಂಶೋಧಕ ಜಗದೀಶ ಗಾಂಧಿ ಉಪನ್ಯಾಸ ನೀಡಿದರು.

ಭೀಮಾ ನದಿ ವಿಚಾರದಾಗ ಜನನಾಯಕರು ಮಕ್ಕೊಂಡಾರ್ರಿ: ಶೋಭಾ

Mar 22 2024, 01:00 AM IST
ಅಫಜಲ್ಪೂರದಲ್ಲಿ ಭೀಮಾ ನದಿಗಾಗಿ ಶುರುವಾಗಿರುವ ಆಮರಣಾಂತ ಉಪವಾಸ ಸತ್ಯಾಗಹದಲ್ಲಿ ಬಿಜೆಪಿ ಓಬಿಸಿ ಮೋರ್ಚಾ ಮುಖಂಡರಾದ ಶೋಭಾ ಬಾಣಿ ಪಾಲ್ಗೊಂಡು ಭೀಮಾ ಬತ್ತಲು ಸರ್ಕಾರದ ಇಚ್ಚಾಶಕ್ತಿ ಕೊರತೆ ಕಾರಣವೆಂದು ಆಕ್ರೋಶ ಹೊರಹಾಕಿದರು.

ಭೀಮಾ ನದಿ ನೀರಿಗಾಗಿ ಅಫಜಲ್ಪುರ ಭಾಗಶಃ ಬಂದ್

Mar 21 2024, 01:03 AM IST
ಅಫಜಲ್ಪುರ ಪಟ್ಟಣ ಬಂದ್‌ಗೆ ಕರೆ ನೀಡಿದ್ದ ಹಿನ್ನಲೆಯಲ್ಲಿ ವರ್ತಕರು, ವ್ಯಾಪಾರಿಗಳು, ಮಠಾಧೀಶರು, ಸಾರ್ವಜನಿಕರು, ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತ ಪಡಿಸಿದ್ದು ಅಫಜಲ್ಪುರ ಪಟ್ಟಣ ಭಾಗಶಃ ಬಂದ್ ಆಗಿತ್ತು.

ಬತ್ತಿದ ವರದಾ ನದಿ-ಹೆಚ್ಚಿದ ನೀರಿನ ಬವಣೆ

Mar 21 2024, 01:01 AM IST
ವರದಾ ನದಿ ಬತ್ತಿ ಎರಡು ತಿಂಗಳಾಗಿದ್ದು, ಕೆರೆಕಟ್ಟೆಗಳು ಬರಡಾಗಿವೆ. ಪಟ್ಟಣದ ಪುರಾತನ ಮೋತಿ ತಲಾಬ್‌ ಕೂಡ ಬತ್ತುತ್ತಿದೆ. ಕೆರೆ ತುಂಬಿಸುವ ಯೋಜನೆ ಮಾಡಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆರೆಗಳು ಬರಡಾಗಿವೆ.

ಭೀಮಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!

Mar 19 2024, 12:47 AM IST
ಪ್ರತಿ ಬಾರಿ ಮಳೆ ಕೊರತೆ ಕಾಡಿದಾಗ, ಭೀಕರ ಬರಗಾಲ ಎದುರಾದಾಗ ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳ ಭೀಮಾ ನದಿ ತೀರದ ಲಕ್ಷಾಂತರ ರೈತರು 2 ಕಾರಣಕ್ಕಾಗಿ ಕಂಗಾಲಾಗುತ್ತಾರೆ.

ಶರಾಬಿ ನದಿ ಸ್ವಚ್ಛತೆಗೆ ಆಗ್ರಹ

Mar 13 2024, 02:04 AM IST
ಶರಾಬಿ ನದಿಯಲ್ಲಿ ವ್ಯಾಪಕವಾಗಿ ಹೂಳು ತುಂಬಿದೆ. ಅದರಂತೆ ನದಿ ಕಲುಷಿತಗೊಂಡಿದ್ದು, ಶುದ್ಧೀಕರಣದ ಅಗತ್ಯವಿದೆ.

ಶರಾಬಿ ನದಿ ಸ್ವಚ್ಛತೆಗೆ ಕ್ರಮಕೈಗೊಳ್ಳಿ

Mar 09 2024, 01:33 AM IST
ಶರಾಬಿ ನದಿ ರಕ್ಷಿಸಿ, ಅದರ ನೈರ್ಮಲ್ಯ ಕಾಪಾಡಿಕೊಳ್ಳಬೇಕೆಂದು ಶರಾಬಿ ನದಿ ರಕ್ಷಿಸಿ ಹೋರಾಟ ಸಮಿತಿಯ ನಿಯೋಗ ಸಹಾಯಕ ಆಯುಕ್ತರನ್ನು ಭೇಟಿಯಾಗಿ ನದಿ ರಕ್ಷಿಸುವಲ್ಲಿ ಗಮನ ಹರಿಸಬೇಕು ಎಂದು ಒತ್ತಾಯಿಸಿತು.

ಮೂವರು ಯುವಕರು ಕಾವೇರಿ ನದಿ ಪಾಲು: ಒಬ್ಬನ ಮೃತದೇಹ ಪತ್ತೆ

Mar 08 2024, 01:48 AM IST
ಚಿಕ್ಕತೂರಿನ ನಿವಾಸಿ ಶ್ರೀನಿವಾಸ್ ಅಲಿಯಾಸ್ ಅಪ್ಪು (23) ಕಣಿವೆಯ ಸಚಿನ್ (25), ಮುಳುಸೋಗೆಯ ಜನತಾ ಕಾಲೋನಿಯ ನಿವಾಸಿ ವಿನೋದ್ (25) ಕೂಡಿಗೆಯಲ್ಲಿ ಗುರುವಾರ ಸಂಜೆ ಕಾವೇರಿ ನದಿಯಲ್ಲಿ ಮುಳುಗಿದ ಯುವಕರು. ಇದರಲ್ಲಿ ಶ್ರೀನಿವಾಸ್ ಮೃತದೇಹವನ್ನು ಹೊರ ತೆಗೆಯಲಾಗಿದೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved