• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನದಿ, ಜಲ ಮೂಲಗಳ ಮೂಲ ಸ್ವರೂಪಕ್ಕೆ ಧಕ್ಕೆ ಆಗದಂತೆ ಎಚ್ಚರ ಅಗತ್ಯ: ಮಂಡೆಪಂಡ ಬೋಸ್ ಮೊಣ್ಣಪ್ಪ

Mar 18 2025, 12:34 AM IST
ನದಿ ಮತ್ತು ಜಲ ಮೂಲಗಳ ಮೂಲ ಸ್ವರೂಪಕ್ಕೆ ಧಕ್ಕೆ ಆಗದಂತೆ ಎಚ್ಚರ ವಹಿಸುವುದು ಅಗತ್ಯ ಎಂದು ಗಣ್ಯರು ಹೇಳಿದರು.

ನದಿ ಹರಿವಾಗ ಕಸ, ಕಡ್ಡಿ ಅಡ್ಡ ಬರುತ್ತದೆ: ಬಿ.ವೈ.ವಿಜಯೇಂದ್ರ

Mar 12 2025, 12:48 AM IST
ವಿಜಯೇಂದ್ರಗೆ ಸಣ್ಣಪುಟ್ಟ ಸಮಸ್ಯೆಯಾದಾಗ ಜಗದ್ಗುರುಗಳು ನೊಂದುಕೊಳ್ಳುತ್ತಾರೆ. ನದಿ ಹರಿಯುವಾಗ ಕಲ್ಲು, ಮಣ್ಣು, ಕಸ ಅಡ್ಡ ಬಂದರೂ ಅದನ್ನು ನಿವಾರಿಸಿಕೊಂಡು ತನ್ನ ಜಾಗವನ್ನು ಸೇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ನದಿ ತೀರದ ಪ್ರದೇಶಗಳಿಗೆ ನುಗ್ಗಿದ ಉಪ್ಪು ನೀರು: ಕೃಷಿ ಭೂಮಿ ನಾಶ

Mar 05 2025, 12:37 AM IST
ಹೆಮ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟು, ಮೂವತ್ತುಮುಡಿ, ಬುಗ್ರಿಕಡು, ಕೋಟೆಬೆಟ್ಟು, ಹೊಸ್ಕಳಿ ಭಾಗದ ಕೃಷಿಕರು ಗದ್ದೆಗಳಿಗೆ ನುಗ್ಗಿದ ಉಪ್ಪು ನೀರಿನಿಂದಾಗಿ ಕಂಗೆಟ್ಟಿದ್ದಾರೆ. ಮುಂಗಾರುವಿನಲ್ಲಿ ಭತ್ತದ ಬೆಳೆ ಬೆಳೆಯುವ ಇಲ್ಲಿನ ಕೃಷಿಕರು, ಆ ಬಳಿಕ ಹಿಂಗಾರು ಹಂಗಾಮಿನಲ್ಲಿ ಉದ್ದು ಮುಂತಾದ ದ್ವಿದಳ ಧಾನ್ಯಗಳನ್ನು ಬೆಳೆಯುತ್ತಾರೆ. ಇದೀಗ ಏಕಾಏಕಿ ನದಿ ತೀರದ ಕೃಷಿಗದ್ದೆಗಳಿಗೆ ಉಪ್ಪು ನೀರು ನುಗ್ಗಿದ್ದರಿಂದ ರೈತರು ಬೆಳೆದ ಕೃಷಿ ಸಂಪೂರ್ಣ ನಾಶಗೊಂಡಿದೆ.

ಕಾವೇರಿ ನದಿ ಹರಿವು ಬಹುತೇಕ ಕ್ಷೀಣ

Mar 03 2025, 01:47 AM IST
ಫೆಬ್ರವರಿ ಅಂತ್ಯದಲ್ಲಿಯೇ ಕುಶಾಲನಗರ ವ್ಯಾಪ್ತಿ ಹರಿಯುತ್ತಿರುವ ಕಾವೇರಿ ನದಿಯಲ್ಲಿ ನೀರಿನ ಹರಿವು ಬಹುತೇಕ ಕ್ಷೀಣಗೊಂಡಿದೆ.

ಕುಮಾರಧಾರಾ ನದಿ ಮೂಲಕ ತಾತ್ಕಾಲಿಕ ರಸ್ತೆ ನಿರ್ಮಿಸಿದ ಗ್ರಾಮಸ್ಥರು!

Feb 26 2025, 01:01 AM IST
ಕಡಬ ತಾಲೂಕಿನ ಸಂಸದರ ಆದರ್ಶ ಗ್ರಾಮವಗಿರುವ ಬಳ್ಪದ ಜನರು ತಾಲೂಕು ಕೇಂದ್ರವನ್ನು ಸಂಪರ್ಕಿಸಲು ಪಂಜ ಮೂಲಕ ಸುಮಾರು 20 ಕಿ.ಮೀ. ಸುತ್ತು ಬಳಸಿ ಸಂಚರಿಸಬೇಕು.ಆದರೆ ಈ ಕುಮಾರಧಾರಾ ನದಿಯಲ್ಲಿ ನಿರ್ಮಿಸಿದ ತಾತ್ಕಾಲಿಕ ರಸ್ತೆಯಲ್ಲಿ 6 ಕಿ.ಮೀ. ಅಂತರದಲ್ಲೇ ಸಂಪರ್ಕಿಸಬಹುದು.

ಬೇಡ್ತಿ ವರದಾ ನದಿ ಜೋಡಿಸಿ, ವಿದ್ಯುತ್‌ ಸಮಸ್ಯೆ ಪರಿಹರಿಸಲು ಆಗ್ರಹಿಸಿ ರೈತ ಸಂಘ ಪ್ರತಿಭಟನೆ

Feb 25 2025, 12:46 AM IST
ರೈತ ವಿರೋಧಿ ಆಡಳಿತ ನಡೆಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪಾದಯಾತ್ರೆ ವೇಳೆ ಕಾವೇರಿ ನದಿ ದಡಕ್ಕೆ ಎಸ್ಪಿ ಭೇಟಿ

Feb 24 2025, 12:32 AM IST
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ರಾಮನಗರ, ಕೋಲಾರ, ದೊಡ್ಡಬಳ್ಳಾಪುರ ಗ್ರಾಮಗಳಿಂದ ಪಾದಯಾತ್ರೆಯ ಮೂಲಕ ಕಾವೇರಿ ನದಿ ದಾಟಿ ಬರುತ್ತಿರುವ ಹಿನ್ನೆಲೆ, ಕಾವೇರಿ ನದಿ ಸಮೀಪದ ಬಸವನ ಕಡ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವುದಕ್ಕೂ ಮುನ್ನ ಯುಮುನಾ ನದಿ ಶುದ್ಧೀಕರಣ ಪ್ರಕ್ರಿಯೆ ಚಾಲನೆ

Feb 18 2025, 12:30 AM IST
ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವುದಕ್ಕೂ ಮುನ್ನವೇ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಒಂದಾದ ಯಮುನಾ ನದಿ ಶುದ್ಧೀಕರಣಕ್ಕೆ ಚಾಲನೆ ಸಿಕ್ಕಿದೆ.

ಪ್ರೇಮಿಗಳ ದಿನ ವಿಶಿಷ್ಟ ಆಚರಣೆ: ಕಾವೇರಿ ನದಿ ಸ್ವಚ್ಛತೆ!

Feb 15 2025, 12:34 AM IST
ಪ್ರೇಮಿಗಳ ದಿನವನ್ನು ಕಾವೇರಿ ಸ್ವಚ್ಛತಾ ಕಾರ್ಯ ಮಾಡುವ ಮೂಲಕ ಕಾಲೇಜು ವಿದ್ಯಾರ್ಥಿಗಳು ವಿಶೇಷವಾಗಿ ಆಚರಣೆ ಮಾಡಿ ಯುವಪೀಳಿಗೆಗೆ ಹೊಸ ಸಂದೇಶ ನೀಡಿದ ಕಾರ್ಯಕ್ರಮ ಕುಶಾಲನಗರದಲ್ಲಿ ನಡೆಯಿತು.

ಭಾಗಮಂಡಲದಲ್ಲಿ ಕಾವೇರಿ ನದಿ ಮೇಲು ಸೇತುವೆ ಉದ್ಘಾಟನೆ

Feb 01 2025, 12:03 AM IST
ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಶುಕ್ರವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು-ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲು ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved