• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲ್ಲಾಪು- ಸಜಿಪ ನದಿ ಬದಿ ರಸ್ತೆಗೆ 40 ಕೋಟಿ ರು. ಬಿಡುಗಡೆ: ಯು.ಟಿ.ಖಾದರ್

Apr 28 2025, 11:47 PM IST
ಉಳ್ಳಾಲದ ಕಲ್ಲಾಪುನಿಂದ ಸಜಿಪವರೆಗೆ ನದಿ ಬದಿಯ ಉದ್ದಕ್ಕೂ ರಸ್ತೆ ಮಾಡುವ ಮಹತ್ವಾಕಾಂಕ್ಷೆಯ ಯೋಜನೆಗೆ ಇತ್ತೀಚೆಗೆ ಚಾಮರಾಜನಗರದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 40 ಕೋಟಿ ರು. ಬಿಡುಗಡೆಯಾಗಿದೆ ಎಂದು ಸ್ಥಳೀಯ ಶಾಸಕ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್‌ ಹೇಳಿದ್ದಾರೆ.

1960ರಲ್ಲಿ ಜಾರಿಯಾಗಿದ್ದ ಸಿಂಧು ನದಿ ಒಪ್ಪಂದಕ್ಕೆ ಭಾರತ ತಡೆ : ಪಾಕ್‌ಗೆ ಮರ್ಮಾಘಾತ

Apr 24 2025, 12:05 AM IST
1960ರಲ್ಲಿ ಜಾರಿಯಾಗಿದ್ದ ಸಿಂಧು ನದಿ ಒಪ್ಪಂದಕ್ಕೆ ಭಾರತವು ಪಾಕಿಸ್ತಾನ ಗಡಿಯಾಚಿನ ಭಯೋತ್ಪಾದನೆ ನಿಲ್ಲಿಸುವವರೆಗೂ ತಡೆ ವಿಧಿಸಲಾಗುತ್ತದೆ ಎಂದು ಘೋಷಿಸಿದೆ.

ಅರ್ಕಾವತಿ ನದಿ ನೀರಿಗೆ ಸೇರುತ್ತಿದ್ದ ಮಾಲಿನ್ಯ ತಡೆಗೆ ಹೈಕೋರ್ಟ್‌ 8 ವಾರ ಗಡುವು ನೀಡಿ ಆದೇಶ

Apr 18 2025, 01:48 AM IST
ಅರ್ಕಾವತಿ ನದಿ ನೀರಿಗೆ ಸೇರುತ್ತಿದ್ದ ಮಾಲಿನ್ಯ ತಡೆಗೆ ಹೈಕೋರ್ಟ್‌ 8 ವಾರಗಳ ಗಡುವು ನೀಡಿ ಆದೇಶಿಸಿದೆ.

ನದಿ ಮೂಲ, ಜಲ ಮೂಲಗಳ ಸಂರಕ್ಷಣೆಗೆ ಕಠಿಣ ಕಾನೂನು ಅಗತ್ಯ: ದೀಪಕ್

Apr 15 2025, 12:54 AM IST
ನದಿ ಮೂಲ, ಜಲ ಮೂಲ ಸಂರಕ್ಷಣೆಗೆ ಕಠಿಣ ಕಾನೂನಿನ ಅಗತ್ಯವಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾಧ್ಯಕ್ಷ ದೀಪಕ್‌ ಹೇಳಿದರು.

ಮಲಪ್ರಭಾ ನದಿ ತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ

Apr 07 2025, 12:31 AM IST
ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರ ಗ್ರಾಮದ ವ್ಯಾಪ್ತಿಯಲ್ಲಿ ಹರಿಯುವ ಮಲಪ್ರಭಾ ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಮರಳುಗಳ್ಳರ ದಾಹಕ್ಕೆ ಬರಡಾಗಿದೆ.

ಕಾವೇರಿ ನದಿ ಒತ್ತುವರಿ ಆರೋಪ; ಸರ್ವೇ ನಡೆಸಿ ಹದ್ದುಬಸ್ತು ಗುರುತಿಸಿದ ಅಧಿಕಾರಿಗಳು

Apr 02 2025, 01:04 AM IST
ಪಟ್ಟಣ ಸಮೀಪದ ಬಂಗಾರದೊಡ್ಡಿ ನಾಲೆ ಬಳಿ ಕಾವೇರಿ ನದಿಯನ್ನು ಒತ್ತುವರಿ ಮಾಡಿ ಅನ್ಯಕ್ರಾಂತ ಮಾಡಿಸದೆ ಹಾಗೂ ನದಿ, ನಾಲೆ ಬಫರ್‌ಜೋನ್ ಬಿಡದೆ ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿರುವುದು ಜೊತೆಗೆ ಈಗಾಗಲೇ ಕಟ್ಟಡಗಳು ತಲೆಯತ್ತಿ ರೆಸಾರ್ಟ್, ಹೋಂ ಸ್ಟೇ ಯಂತಹ ಚಟುವಟಿಕೆಗಳು ನಡೆಯುತ್ತಿವೆ.

ಗೂಡುಗದ್ದೆ: ಕಾವೇರಿ ನದಿ ದಂಡೆ ತಡೆಗೋಡೆ ನಿರ್ಮಾಣ ಭೂಮಿಪೂಜೆ

Mar 29 2025, 12:33 AM IST
ಗೂಡುಗದ್ದೆಯಲ್ಲಿ ರಸ್ತೆ ಹಾನಿ ಮತ್ತು ಭೂ ಕುಸಿತ ತಡೆಯಲು ಕಾವೇರಿ ನದಿ ದಂಡೆಯಲ್ಲಿ 2 ಕೋಟಿ ರು. ವೆಚ್ಚದ ತಡೆಗೋಡೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿತು.

ಬೆಂಗಳೂರು : ಕಾವೇರಿ ನದಿ ರಕ್ಷಣಾ ಸಮಿತಿಯ ವತಿಯಿಂದ ಏ.5ರಂದು ನೀರಿನ ಹಕ್ಕಿಗಾಗಿ ಕಾರ್ಯಾಗಾರ

Mar 29 2025, 12:33 AM IST

ಕಾವೇರಿ ನದಿ ರಕ್ಷಣಾ ಸಮಿತಿಯ ವತಿಯಿಂದ ಬೆಂಗಳೂರಿನಲ್ಲಿ ಏಪ್ರಿಲ್ 5ರಂದು ನ್ಯಾಯಯುತ ನೀರಿನ ಹಕ್ಕಿಗಾಗಿ ಒಂದು ದಿನದ ಕಾರ್ಯಾಗಾರ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಕೆ ಟಿ ಚಂದ್ರು ತಿಳಿಸಿದರು.

ತುಂಗಭದ್ರಾ ನದಿ ರಕ್ಷಿಸಲು 10 ವರ್ಷ ಮರಳುಗಾರಿಕೆ ನಿಷೇಧಿಸಿ

Mar 29 2025, 12:32 AM IST
ಅಪಾಯದ ಅಂಚಿನಲ್ಲಿರುವ ತುಂಗಭದ್ರಾ ನದಿಯಲ್ಲಿ 10 ವರ್ಷಗಳ ಅವಧಿಗೆ ಮರಳುಗಾರಿಕೆ ನಿಷೇಧಿಸಲು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಮನವಿ ಮಾಡಿದ್ದಾರೆ.

ಎಲ್ಲೆಂದರಲ್ಲಿ ಅಸ್ಥಿ ವಿಸರ್ಜನೆ: ಕಾವೇರಿ ನದಿ ನೀರು ಮಲೀನ...!

Mar 29 2025, 12:31 AM IST
ಪುರಸಭಾ ವ್ಯಾಪ್ತಿ ಕಾವೇರಿ ನದಿ ತೀರದಲ್ಲಿ ಎಲ್ಲೆಂದರಲ್ಲಿ ಅಸ್ಥಿ ವಿಸರ್ಜಿಸಿ, ತ್ಯಾಜ್ಯ ವಸ್ತುಗಳ ನದಿಯಲ್ಲಿ ಬಿಟ್ಟು ನೀರು ಮಲೀನಗೊಳ್ಳುತ್ತಿದೆ. ಜಮೀನುಗಳಲ್ಲಿ ಅಕ್ರಮವಾಗಿ ಅಸ್ಥಿ ಪೂಜಾ ಶೆಡ್‌ಗಳ ನಿರ್ಮಿಸಿ ಧಾರ್ಮಿಕ ಕಾರ್ಯಕ್ಕೆ ಬಂದವರಿಂದ ವಸೂಲಾತಿ ನಡೆಯುತ್ತಿದೆ. ಕೂಡಲೇ ಅವುಗಳ ತೆರವು ಮಾಡಿ ಧಾರ್ಮಿಕ ಕಾರ್ಯಕ್ಕೆ ಬರುವರಿಗೆ ಅನುಕೂಲಗಳ ಕಲ್ಪಿಸಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 27
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved