• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಚಿವ ಜಮೀರ್‌ ಪುತ್ರನ ಸಿನಿಮಾ ತಂಡದಿಂದ ಹಂಪಿ ಸ್ನಾನಘಟ್ಟದ ಎದುರು ಬದಿ ನದಿ ತೀರದಲ್ಲಿ ಬೆಂಕಿ

Jan 31 2025, 12:47 AM IST
ಹಂಪಿಯ ಸ್ನಾನಘಟ್ಟದ ಎದುರು ಬದಿಯ ವಿರುಪಾಪುರ ಗಡ್ಡಿ ಸಮೀಪದಲ್ಲಿ ನದಿ ತೀರದಲ್ಲಿ ಬೆಂಕಿ ಹಾಕಿ ಶೂಟಿಂಗ್‌ ನಡೆಸಲಾಗಿದೆ

ದೆಹಲಿ ವಿಧಾನಸಭೆ ಚುನಾವಣೆ : ಯಮುನಾ ನದಿ 3 ವರ್ಷದಲ್ಲಿ ಸ್ವಚ್ಛ - ಬಿಜೆಪಿ ಪ್ರಣಾಳಿಕೆ

Jan 26 2025, 01:34 AM IST

ಇನ್ನೆರಡು ವಾರಗಳಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ದೆಹಲಿಯಲ್ಲಿ ಬಿಜೆಪಿ 3ನೇ ಹಂತದ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಮತ್ತೆ ಕೆಲವು ಭರವಸೆಗಳನ್ನು ಘೋಷಿಸಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ 3 ವರ್ಷಗಳಲ್ಲಿ ಯಮುನಾ ನದಿಯನ್ನು ಸ್ವಚ್ಛಗೊಳಿಸುವುದು  ಇದರಲ್ಲಿ ಸೇರಿವೆ.

ಹಸಿರು ಪಾಚಿಗಟ್ಟಿದ ತುಂಗಭದ್ರಾ ನದಿ ನೀರು : ಕುಡಿಯದಂತೆ ಗದಗ ಜಿಲ್ಲಾಡಳಿತ ಎಚ್ಚರಿಕೆ

Jan 24 2025, 12:48 AM IST
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೋರ್ಲಳ್ಳಿ, ಗಂಗಾಪರು ಹಾಗೂ ಅದರ ಸುತ್ತಮುತ್ತಲ ಗ್ರಾಮಸ್ಥರು ತುಂಗಭದ್ರಾ ನದಿಯ ನೀರು ಕುಡಿಯದಂತೆ ಗದಗ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ತುಂಗಭದ್ರಾ ನದಿ ನೀರನ್ನು ಶುದ್ಧೀಕರಿಸಿ ಪೂರೈಕೆ: ಮುಖ್ಯಾಧಿಕಾರಿ ದುರುಗಣ್ಣ

Jan 24 2025, 12:46 AM IST
ಶುದ್ಧೀಕರಿಸಿ ಸಾರ್ವಜನಿಕರಿಗೆ ಕುಡಿಯಲು ನಲ್ಲಿ ಮೂಲಕ ನೀರನ್ನು ಪೂರೈಸಲಾಗುತ್ತಿದೆ

ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಭಾಗದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ತುಂಗಭದ್ರಾ ನದಿ ನೀರು : ಆತಂಕದಲ್ಲಿ ಜನತೆ

Jan 17 2025, 12:48 AM IST
ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಭಾಗ ನದಿಯಲ್ಲಿನ ನೀರು ಹಸಿರು ಬಣ್ಣಕ್ಕೆ ತಿರುಗಿದ್ದು ಯಾವ ಕಾರಣಕ್ಕಾಗಿ ಹೀಗಾಗಿದೆ ಎನ್ನುವ ಆಶ್ಚರ್ಯ ಮತ್ತು ಆತಂಕ

ಕಾವೇರಿ ನದಿ ಒಡಲಿಗೆ ಕಲುಷಿತ ನೀರು ಸೇರ್ಪಡೆ ನಿರಂತರ: ಎಚ್ಚರಗೊಳ್ಳದ ಆಡಳಿತ

Jan 10 2025, 12:47 AM IST
ಕಾವೇರಿ ನದಿ ನೀರು ಹರಿಯುವ ಭಾಗಮಂಡಲ, ಸಿದ್ದಾಪುರ, ಕುಶಾಲನಗರ ಸೇರಿದಂತೆ ಹಲವು ಕಡೆಗಳಲ್ಲಿ ತ್ಯಾಜ್ಯ ನೀರು ಕಾವೇರಿಗೆ ಸೇರುತ್ತಿರುವ ಪರಿಣಾಮ ಕಾವೇರಿ ನದಿ ನೀರಿನ ಗುಣಮಟ್ಟ ತೀರಾ ಕಳಪೆಯಾಗಿದೆ. ಲಕ್ಷಾಂತರ ಜೀವಗಳಿಗೆ ಕುಡಿಯಲು ನೀರು ಕೊಡುವ ಕಾವೇರಿಗೆ ತವರಿನಲ್ಲಿ ತ್ಯಾಜ್ಯ ಹಾಗೂ ಚರಂಡಿ ನೀರು ನಿರಂತರವಾಗಿ ಹರಿಯುವುದರಿಂದ ಜಲ ಮಲಿನವಾಗುತ್ತಿದೆ.

ನದಿ, ಕೆರೆ-ಕಟ್ಟೆಗಳಿಗೆ ಮಲೀನ ನೀರು ಸೇರ್ಪಡೆ: ಶಾಸಕ ಮಂಜು ಆಕ್ರೋಶ

Jan 09 2025, 12:47 AM IST
ಪುರಸಭೆ ಒಳಚರಂಡಿ ಯೋಜನೆ ಪೂರ್ಣಗೊಳ್ಳದಿದ್ದರೂ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಅದನ್ನು ಪುರಸಭೆ ಹಸ್ತಾಂತರ ಮಾಡಿಕೊಂಡಿದೆ. ಪಟ್ಟಣದ ಕಾಗುಂಡಿ ಹಳ್ಳದ ಬಳಿ ವೆಟ್ ವೆಲ್ ಕಾರ್ಯನಿರ್ವಹಿಸುತ್ತಿಲ್ಲ. ಪಟ್ಟಣದ ಮಲಯುಕ್ತ ಕಲುಷಿತ ನೀರು ಕಾಗುಂಡಿ ಹಳ್ಳದ ಮೂಲಕ ಹೊಸಹೊಳಲು ಕೆರೆ ಸೇರಿ ನೀರು ಕಲುಷಿತಗೊಳ್ಳುತ್ತಿದೆ.

ಯಗಚಿ ನದಿ ದಂಡೆಯ ಅಯ್ಯಪ್ಪನ ದೇಗುಲದಲ್ಲಿ ಪಡಿಪೂಜೆ

Jan 08 2025, 12:15 AM IST
ಯಗಚಿ ನದಿಯ ದಡದ ಮೇಲಿರುವ ಹರಿಹರ ಸುಪುತ್ರ ಅಯ್ಯಪ್ಪಸ್ವಾಮಿ ದೇಗುಲದಲ್ಲಿ ಏಳನೇ ವರ್ಷರ ವಾರ್ಷಿಕೋತ್ಸವ ಮತ್ತು ಪಡಿಪೂಜೆ ನಡೆಸಲಾಯಿತು. ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ನಿಷ್ಠೆ ಮತ್ತು ನಿರ್ಮಲಭಕ್ತಿ ಇದ್ದರೆ ಮಾತ್ರ ಅಯ್ಯಪ್ಪನ ಪೂಜೆಯಲ್ಲಿ ಗರುಡ ದರ್ಶನವಾಗುತ್ತದೆ. ಅಯ್ಯಪ್ಪಸ್ವಾಮಿ ಮಾಲೆ ಹಾಕಿದ ಬಳಿಕ ನಮ್ಮಲ್ಲಿ ದುಶ್ಚಟಗಳನ್ನು ತೊರೆದು ಆಸೆ ಅಮಿಷಗಳಿಂದ ಹೊರಬಂದರೆ ನಿಮ್ಮ ಯಾತ್ರೆ ಸಂಪನ್ನವಾಗುತ್ತದೆ ಎಂದು ಡಾ. ವಿದ್ಯಾವಾಚಸ್ವತಿ ವಿಶ್ವ ಸಂತೋಷ ಭಾರತಿ ಶ್ರೀಪಾದರು ಹೇಳಿದರು.

ಕಪಿಲಾ ನದಿ ತೀರದಲ್ಲಿ ಜ.26 ರಿಂದ ಸುತ್ತೂರು ಜಾತ್ರೆ: ಪಿ.ಬಿ.ಮಂಜುನಾಥ್

Jan 08 2025, 12:15 AM IST
ಜಾತ್ರಾ ಮಹೋತ್ಸವಕ್ಕೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಾಡಿನ ಪೂಜ್ಯ ಮಠಾಧೀಶರುಗಳು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಮತ್ತು ರಾಜ್ಯ ಸಚಿವರು, ಕಲಾವಿದರು, ಪ್ರಗತಿಪರ ರೈತರು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರು ಆಗಮಿಸಲಿದ್ದಾರೆ.

ನದಿ ಶುದ್ಧೀಕರಣಕ್ಕಾಗಿ ನಿರ್ಮಲ ತುಂಗಭದ್ರಾ ಅಭಿಯಾನ: ಮಹಿಮಾ ಪಟೇಲ್‌

Jan 08 2025, 12:15 AM IST
ತುಂಗಭದ್ರಾ ನದಿ ಶುದ್ಧೀಕರಣಕ್ಕಾಗಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಮಹಿಮಾ ಪಟೇಲ್‌ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved